ಈಗ ಅಚ್ಛೇದಿನದ ಅಸಲಿಯೆತ್ತಿನ ಬಗ್ಗೆ ದೊಡ್ಡ ಪ್ರಶ್ನೆಯೇ ಮೂಡಿದೆ – HD ಕುಮಾರಸ್ವಾಮಿ

ಬೆಂಗಳೂರು:  ಆರ್ಥಿಕ ಅಸಮಾನತೆ, ಬಡತನ, ನಿರುದ್ಯೋಗ ಅತ್ಯಂತ ಅಪಾಯಕಾರಿ ಬಿಜೆಪಿ ( BJP ) ಮಾತೃಸಂಸ್ಥೆ ಆರ್ ಎಸ್ ಎಸ್ ನ ( RSS ) ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಶ್ರೀ ದತ್ತಾತ್ರೇಯ ಹೊಸಬಾಳೆ ಅವರು ನೀಡಿರುವ ಈ ಹೇಳಿಕೆ ಭಾರತದ ಸದ್ಯದ ಸ್ಥಿತಿಗೆ ಹಿಡಿದ ಕನ್ನಡಿ. ಈಗ ಅಚ್ಛೇದಿನದ ಅಸಲಿಯೆತ್ತಿನ ಬಗ್ಗೆ ದೊಡ್ಡ ಪ್ರಶ್ನೆಯೇ ಮೂಡಿದೆ ಎಂಬುದಾಗಿ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ( Farmer CM HD Kumaraswamy ) ಕಿಡಿಕಾರಿದ್ದಾರೆ. ಆರ್ಥಿಕ … Continue reading ಈಗ ಅಚ್ಛೇದಿನದ ಅಸಲಿಯೆತ್ತಿನ ಬಗ್ಗೆ ದೊಡ್ಡ ಪ್ರಶ್ನೆಯೇ ಮೂಡಿದೆ – HD ಕುಮಾರಸ್ವಾಮಿ