ಜೆಡಿಎಸ್ ಅಧಿಕಾರಕ್ಕೆ ಬಂದರೇ 100 ದಿನದಲ್ಲಿ ಎನ್ ಪಿಎಸ್ ರದ್ದು – ಸಿ.ಎಂ ಇಬ್ರಾಹಿಂ | JDS Party

ಬೆಂಗಳೂರು: ಮುಂಬರುವಂತೆ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ( 2023 Election ) ಜೆಡಿಎಸ್ ಪಕ್ಷ ( JDS Party ) ಅಧಿಕಾರಕ್ಕೆ ಬಂದರೇ, ರಾಷ್ಟ್ರೀಯ ಪಿಂಚಣಿ ಯೋಜನೆಯನ್ನು ರದ್ದುಗೊಳಿಸೋದಾಗಿ ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ ಇಬ್ರಾಹಿಂ ( CM Ibrahim ) ಘೋಷಿಸಿದ್ದಾರೆ. Covid19: ನಿಮಗೆ ಗೊತ್ತಾ ಈಗ ಹೆಚ್ಚಿನ ಆತಂಕ ಸೃಷ್ಠಿಸಿರುವ ಬಿಎಫ್.7 ಒಮಿಕ್ರಾನ್ ಉಪತಳಿ 2 ವರ್ಷಗಳ ಹಿಂದೆಯೇ ಪತ್ತೆ.! ಈ ಕುರಿತಂತೆ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಸರ್ಕಾರಿ ನೌಕರರು ನಡೆಸುತ್ತಿರುವಂತ ರಾಷ್ಟ್ರೀಯ ಪಿಂಚಣಿ … Continue reading ಜೆಡಿಎಸ್ ಅಧಿಕಾರಕ್ಕೆ ಬಂದರೇ 100 ದಿನದಲ್ಲಿ ಎನ್ ಪಿಎಸ್ ರದ್ದು – ಸಿ.ಎಂ ಇಬ್ರಾಹಿಂ | JDS Party