Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಶಿವಮೊಗ್ಗ: ನ.9ರಂದು ಕಾಗೋಡು ತಿಮ್ಮಪ್ಪಗೆ ಮಲೆನಾಡು ಲೋಹಿಯಾ ಪ್ರಶಸ್ತಿ ಪ್ರದಾನ – ಸಂತೋಷ್ ಸದ್ಗುರು

04/11/2025 4:24 PM

ಶಿವಮೊಗ್ಗ: ವಿದ್ಯಾರ್ಥಿಗಳಲ್ಲಿ ‘ನಾಯಕತ್ವ ಗುಣ’ ಬೆಳೆಸಿಕೊಳ್ಳಲು ‘NSS’ ಸಹಕಾರಿ: ಶಾಸಕ ಗೋಪಾಲಕೃಷ್ಣ ಬೇಳೂರು

04/11/2025 4:18 PM

ಅಂತರರಾಷ್ಟ್ರೀಯ ಸಂಸ್ಥೆ ಸಿಐಟಿಎಸ್ ನಿಂದ ವಂತಾರ ಸಂಸ್ಥೆಗಳ ಕಾರ್ಯ ನಿರ್ವಹಣೆಗೆ ಶ್ಲಾಘನೆ

04/11/2025 4:09 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಶಿವಮೊಗ್ಗ: ವಿದ್ಯಾರ್ಥಿಗಳಲ್ಲಿ ‘ನಾಯಕತ್ವ ಗುಣ’ ಬೆಳೆಸಿಕೊಳ್ಳಲು ‘NSS’ ಸಹಕಾರಿ: ಶಾಸಕ ಗೋಪಾಲಕೃಷ್ಣ ಬೇಳೂರು
KARNATAKA

ಶಿವಮೊಗ್ಗ: ವಿದ್ಯಾರ್ಥಿಗಳಲ್ಲಿ ‘ನಾಯಕತ್ವ ಗುಣ’ ಬೆಳೆಸಿಕೊಳ್ಳಲು ‘NSS’ ಸಹಕಾರಿ: ಶಾಸಕ ಗೋಪಾಲಕೃಷ್ಣ ಬೇಳೂರು

By kannadanewsnow0904/11/2025 4:18 PM

ಶಿವಮೊಗ್ಗ: ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ ಬೆಳಸಿಕೊಳ್ಳಲು ಎನ್.ಎಸ್.ಎಸ್. ಸಹಕಾರಿ. ಕಾಲೇಜು ದಿನಗಳಲ್ಲಿ ವಿದ್ಯಾರ್ಥಿಗಳು ಎನ್.ಎಸ್.ಎಸ್. ಸೇರುವ ಮೂಲಕ ಸಾಮಾಜಿಕ ಮೌಲ್ಯವನ್ನು ಅಳವಡಿಸಿಕೊಳ್ಳಬೇಕು ಎಂದು ಶಾಸಕ ಹಾಗೂ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ತಿಳಿಸಿದರು.

ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಎಸ್.ಎಸ್.ಬೋಗ್ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ನೆಲ್ಲಿಬೀಡು ಗ್ರಾಮದಲ್ಲಿ ಹೆಗ್ಗೋಡಿನ ಎಸ್.ರೂಪಶ್ರೀ ಪದವಿಪೂರ್ವ ಕಾಲೇಜು ಹಮ್ಮಿಕೊಂಡಿದ್ದ ಒಂದು ವಾರಗಳ ಎನ್.ಎಸ್.ಎಸ್. ಶಿಬಿರದ ಸಮಾರೋಪ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದಂತ ಅವರು,  ವಿದ್ಯಾರ್ಥಿಗಳಲ್ಲಿ ನೈತಿಕ ಮೌಲ್ಯ ಬೆಳೆಸುವಲ್ಲಿ ಎನ್.ಎಸ್.ಎಸ್. ಪ್ರಮುಖಪಾತ್ರ ವಹಿಸುತ್ತದೆ. ಸಾರ್ವಜನಿಕ ಬದುಕು, ಪರಿಸರ ಸ್ವಚ್ಚತೆ, ಕೃಷಿ, ಮನುಷ್ಯ ಸಂಬಂಧ, ಜೀವನ ರೂಪಿಸಿಕೊಳ್ಳುವುದು ಸೇರಿ ವಿವಿಧ ಹಂತದಲ್ಲಿ ಸಹಕಾರಿಯಾಗುತ್ತದೆ. ಶಿಕ್ಷಣದ ಜೊತೆಗೆ ಇಂತಹ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳು ಕಡ್ಡಾಯ ಪಾಲ್ಗೊಳ್ಳಬೇಕು. ಬಹುತೇಕ ಮಕ್ಕಳಿಗೆ ಗ್ರಾಮೀಣ ಬದುಕಿನ ಪರಿಚಯ ಇರುವುದಿಲ್ಲ. ಎನ್.ಎಸ್.ಎಸ್. ಗ್ರಾಮೀಣ ಬದುಕಿನ ಚಿತ್ರಣ ತೆರೆದಿಡುತ್ತದೆ ಎಂದರು.

ಈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ವಿದ್ಯಾಭಿವೃದ್ದಿ ಸಂಘದ ಅಧ್ಯಕ್ಷ ಕೇಶವ ಸಂಪೆಕೈ, ವಿದ್ಯಾರ್ಥಿಗಳಲ್ಲಿ ನಾನು ಎನ್ನುವ ಮನೋಭಾವ ಹೋಗಿ, ನಾವು ಎನ್ನುವ ಮನಸ್ಥಿತಿ ಜಾಗೃತವಾಗಬೇಕು. ಸಮೂಹದ ಪರಿಕಲ್ಪನೆಯನ್ನು ಎನ್.ಎಸ್.ಎಸ್. ಅಳವಡಿಸಿಕೊಳ್ಳಲು ಸಹಾಯ ಮಾಡುತ್ತದೆ. ರೂಪಶ್ರೀ ಪದವಿಪೂರ್ವ ಕಾಲೇಜು ಮಕ್ಕಳ ಶೈಕ್ಷಣಿಕ ಪ್ರಗತಿ ಜೊತೆಗೆ ಅವರಲ್ಲಿ ಸಾಮಾಜಿಕ ಮನೋಭಾವ ಬಿತ್ತುವ ಕೆಲಸ ಮಾಡುತ್ತದೆ ಎಂದು ಹೇಳಿದರು.

ಗ್ರಾಮ ಪಂಚಾಯ್ತಿ ಅಧ್ಯಕ್ಷೆ ರತಿ ಆದಿತ್ಯ, ಸದಸ್ಯ ರಾಮಚಂದ್ರ ಹಾಬಿಗೆ, ಪ್ರಾಚಾರ್ಯ ತಿಮ್ಮಪ್ಪ ಎಂ.ಎಂ., ವಿನಯಕುಮಾರ್ ಕೆ.ಆರ್., ಇದೇ ಸಂದರ್ಭದಲ್ಲಿ ಶಾಸಕ ಗೋಪಾಲಕೃಷ್ಣ ಬೇಳೂರು, ಪುತ್ರ ವಿಯಾನ್ ಕಾರ್ಣಿಕ್, ಹಿರಿಯ ಉಪನ್ಯಾಸಕ ರಾಜಪ್ಪ ಎನ್.ಜೆ. ಅವರನ್ನು ಸನ್ಮಾನಿಸಲಾಯಿತು. ಕುಶ ಎಂ.ಆರ್. ಸ್ವಾಗತಿಸಿದರು. ಅರ್ಚನಾ ವಂದಿಸಿದರು. ವಿಷ್ಣುಮೂರ್ತಿ ನಿರೂಪಿಸಿದರು.

BIG NEWS: ಕೊಲೆಯಾದವನ ಬರ್ತ್‌ಡೇ ದಿನವೇ ಕೊಲೆಗಾರರಿಗೆ ಜೀವಾವಧಿ ಶಿಕ್ಷೆ

ಅಂತರರಾಷ್ಟ್ರೀಯ ಸಂಸ್ಥೆ ಸಿಐಟಿಎಸ್ ನಿಂದ ವಂತಾರ ಸಂಸ್ಥೆಗಳ ಕಾರ್ಯ ನಿರ್ವಹಣೆಗೆ ಶ್ಲಾಘನೆ

Share. Facebook Twitter LinkedIn WhatsApp Email

Related Posts

ಶಿವಮೊಗ್ಗ: ನ.9ರಂದು ಕಾಗೋಡು ತಿಮ್ಮಪ್ಪಗೆ ಮಲೆನಾಡು ಲೋಹಿಯಾ ಪ್ರಶಸ್ತಿ ಪ್ರದಾನ – ಸಂತೋಷ್ ಸದ್ಗುರು

04/11/2025 4:24 PM1 Min Read

BIG NEWS: ಕೊಲೆಯಾದವನ ಬರ್ತ್‌ಡೇ ದಿನವೇ ಕೊಲೆಗಾರರಿಗೆ ಜೀವಾವಧಿ ಶಿಕ್ಷೆ

04/11/2025 4:07 PM1 Min Read

BREAKING : ರೈಲು ಹಳಿ ಕೆಳಗೆ ಸಿಲುಕಿದ ಬೈಕ್ ಸವಾರ : ಬೀದರ್ ನಲ್ಲಿ ತಪ್ಪಿದ ಭಾರಿ ಅನಾಹುತ!

04/11/2025 4:05 PM1 Min Read
Recent News

ಶಿವಮೊಗ್ಗ: ನ.9ರಂದು ಕಾಗೋಡು ತಿಮ್ಮಪ್ಪಗೆ ಮಲೆನಾಡು ಲೋಹಿಯಾ ಪ್ರಶಸ್ತಿ ಪ್ರದಾನ – ಸಂತೋಷ್ ಸದ್ಗುರು

04/11/2025 4:24 PM

ಶಿವಮೊಗ್ಗ: ವಿದ್ಯಾರ್ಥಿಗಳಲ್ಲಿ ‘ನಾಯಕತ್ವ ಗುಣ’ ಬೆಳೆಸಿಕೊಳ್ಳಲು ‘NSS’ ಸಹಕಾರಿ: ಶಾಸಕ ಗೋಪಾಲಕೃಷ್ಣ ಬೇಳೂರು

04/11/2025 4:18 PM

ಅಂತರರಾಷ್ಟ್ರೀಯ ಸಂಸ್ಥೆ ಸಿಐಟಿಎಸ್ ನಿಂದ ವಂತಾರ ಸಂಸ್ಥೆಗಳ ಕಾರ್ಯ ನಿರ್ವಹಣೆಗೆ ಶ್ಲಾಘನೆ

04/11/2025 4:09 PM

BREAKING : ಹಿಂದೂಜಾ ಗ್ರೂಪ್ ಅಧ್ಯಕ್ಷ ‘ಗೋಪಿಚಂದ್ ಹಿಂದೂಜಾ’ ಇನ್ನಿಲ್ಲ |Gopichand Hinduja No More

04/11/2025 4:09 PM
State News
KARNATAKA

ಶಿವಮೊಗ್ಗ: ನ.9ರಂದು ಕಾಗೋಡು ತಿಮ್ಮಪ್ಪಗೆ ಮಲೆನಾಡು ಲೋಹಿಯಾ ಪ್ರಶಸ್ತಿ ಪ್ರದಾನ – ಸಂತೋಷ್ ಸದ್ಗುರು

By kannadanewsnow0904/11/2025 4:24 PM KARNATAKA 1 Min Read

ಶಿವಮೊಗ್ಗ : ನವೆಂಬರ್ 9ರಂದು ಗಾಂಧಿನಗರದ ಸಂಗೊಳ್ಳಿ ರಾಯಣ್ಣ ರಂಗಮಂದಿರದಲ್ಲಿ ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರಿಗೆ ಮಲೆನಾಡು ಲೋಹಿಯಾ…

ಶಿವಮೊಗ್ಗ: ವಿದ್ಯಾರ್ಥಿಗಳಲ್ಲಿ ‘ನಾಯಕತ್ವ ಗುಣ’ ಬೆಳೆಸಿಕೊಳ್ಳಲು ‘NSS’ ಸಹಕಾರಿ: ಶಾಸಕ ಗೋಪಾಲಕೃಷ್ಣ ಬೇಳೂರು

04/11/2025 4:18 PM

BIG NEWS: ಕೊಲೆಯಾದವನ ಬರ್ತ್‌ಡೇ ದಿನವೇ ಕೊಲೆಗಾರರಿಗೆ ಜೀವಾವಧಿ ಶಿಕ್ಷೆ

04/11/2025 4:07 PM

BREAKING : ರೈಲು ಹಳಿ ಕೆಳಗೆ ಸಿಲುಕಿದ ಬೈಕ್ ಸವಾರ : ಬೀದರ್ ನಲ್ಲಿ ತಪ್ಪಿದ ಭಾರಿ ಅನಾಹುತ!

04/11/2025 4:05 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.