BIG BREAKING NEWS: ಡಿ.17ರಂದು ವಿದ್ಯಾರ್ಥಿಗಳ ಸಮಸ್ಯೆ ಬಗೆರಿಸುವಂತೆ ಆಗ್ರಹಿಸಿ NSUIನಿಂದ ಕರ್ನಾಟಕ ಬಂದ್ ಗೆ ಕರೆ | Karnataka Bandh

ಬೆಂಗಳೂರು: ವಿದ್ಯಾರ್ಥಿ ವೇತನ, ಸಾರಿಗೆ ವ್ಯವಸ್ಥೆ, ಫಲಿತಾಂಶ ವಿಳಂಬ, ಉಚಿತ ಬಸ್ ಪಾಸ್ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಡಿ.17ರಂದು ರಾಜ್ಯ ಮಟ್ಟದ ಬಂದ್ ಗೆ ( Karnataka Bandh ) ವಿದ್ಯಾರ್ಥಿಗಳು ಬಂದ್ ಮಾಡುತ್ತಿದ್ದು, ಈ ಹೋರಾಟಕ್ಕೆ ಎನ್ಎಸ್ ಯೂಐ ( NSUI ) ನೇತೃತ್ವ ವಹಿಸುತ್ತಿದೆ ಎಂದು ಎನ್ಎಸ್ ಯೂಐ ರಾಜ್ಯಾಧ್ಯಕ್ಷ ಕೀರ್ತಿ ಗಣೇಶ್ ಅವರು ತಿಳಿಸಿದ್ದಾರೆ. ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದಂತ ಅವರು,  ‘ನಾಡಿನ ಪ್ರಗತಿಗೆ ಮುಖ್ಯವಾದುದು ವಿದ್ಯಾರ್ಥಿಗಳು ಹಾಗೂ … Continue reading BIG BREAKING NEWS: ಡಿ.17ರಂದು ವಿದ್ಯಾರ್ಥಿಗಳ ಸಮಸ್ಯೆ ಬಗೆರಿಸುವಂತೆ ಆಗ್ರಹಿಸಿ NSUIನಿಂದ ಕರ್ನಾಟಕ ಬಂದ್ ಗೆ ಕರೆ | Karnataka Bandh