Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

Watch Video : ದೆಹಲಿಯಲ್ಲಿ ಮರ ಉರುಳಿ ಬಿದ್ದು ಬೈಕ್ ಸವಾರನೊಬ್ಬ ನಜ್ಜುಗುಜ್ಜು ; ಭಯಾನಕ ಕ್ಷಣ ‘CCTV’ಯಲ್ಲಿ ಸೆರೆ

14/08/2025 6:58 PM

ಮೈಸೂರಿನ ನೈರುತ್ಯ ರೈಲ್ವೆ ವಿಭಾಗದಲ್ಲಿ ವಿಭಜನೆಯ ಕರಾಳತೆಯ ‘ಸ್ಮರಣಾರ್ಥ ದಿನ’ ಆಚರಣೆ

14/08/2025 6:55 PM

ರಾಜ್ಯದ ‘ಕಾರ್ಮಿಕ’ರಿಗೆ ಗುಡ್ ನ್ಯೂಸ್: 31 ಜಿಲ್ಲೆಗಳಲ್ಲಿ ‘ಶ್ರಮಿಕ ವಸತಿ ಶಾಲೆ’ಗಳು ಆರಂಭ

14/08/2025 6:49 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಮೈಸೂರಿನ ನೈರುತ್ಯ ರೈಲ್ವೆ ವಿಭಾಗದಲ್ಲಿ ವಿಭಜನೆಯ ಕರಾಳತೆಯ ‘ಸ್ಮರಣಾರ್ಥ ದಿನ’ ಆಚರಣೆ
KARNATAKA

ಮೈಸೂರಿನ ನೈರುತ್ಯ ರೈಲ್ವೆ ವಿಭಾಗದಲ್ಲಿ ವಿಭಜನೆಯ ಕರಾಳತೆಯ ‘ಸ್ಮರಣಾರ್ಥ ದಿನ’ ಆಚರಣೆ

By kannadanewsnow0914/08/2025 6:55 PM

ಮೈಸೂರು: ವಿಭಜನೆಯ ಕರಾಳತೆಯ ಸ್ಮರಣಾರ್ಥ ದಿನವನ್ನು ಪ್ರತಿವರ್ಷ 14 ಆಗಸ್ಟ್ ರಂದು ದೇಶವ್ಯಾಪಿಯಾಗಿ ಆಚರಿಸಲಾಗುತ್ತದೆ. ಇದು ಭಾರತದ ವಿಭಜನೆಯ ಸಮಯದಲ್ಲಿ ಲಕ್ಷಾಂತರ ಜನರು ಅನುಭವಿಸಿದ ಅಸಹನೀಯ ನೋವು, ಸ್ಥಳಾಂತರ ಮತ್ತು ಜೀವಹಾನಿಯನ್ನು ಸ್ಮರಿಸುವ ದಿನವಾಗಿದೆ. ಇವು 20ನೇ ಶತಮಾನದಲ್ಲಿ ನಡೆದ ಅತಿದೊಡ್ಡ ಮಾನವ ವಲಸೆಯ ಹಾಗೂ ಜೀವ ಹಾನಿಯ ದುಃಖಕರ ನೆನಪುಗಳನ್ನು ಮತ್ತೆ ಜೀವಂತಗೊಳಿಸುತ್ತದೆ.

ನೈಋತ್ಯ ರೈಲ್ವೆ ಮೈಸೂರು ವಿಭಾಗವು ಇಂದು ಮೈಸೂರು ರೈಲ್ವೆ ನಿಲ್ದಾಣದಲ್ಲಿ ವಿಶೇಷ ಕಾರ್ಯಕ್ರಮವನ್ನು ಹಮ್ಮಿಕೊಂಡು, ಆ ದುಃಖಕರ ಘಟನೆಯಲ್ಲಿ ಬಲಿಯಾದವರನ್ನು ಸ್ಮರಿಸಲಾಯಿತು. ಈ ಸಂದರ್ಭದಲ್ಲಿ, ವಿಭಾಗೀಯ ರೈಲ್ವೆ ವ್ಯವಸ್ಥಾಪಕರಾದ ಮುದಿತ್ ಮಿತ್ತಲ್ ಅವರು ನಿವೃತ್ತ ರೈಲ್ವೆ ಅಧಿಕಾರಿಯಾದ ಸೆಲ್ವರಾಜ್ ಅವರು ರೈಲ್ವೆಗೆ ನೀಡಿದ ಸೇವೆಗಾಗಿ ಅವರನ್ನು ಸನ್ಮಾನಿಸಿದರು. ಕಾರ್ಯಕ್ರಮದ ಪ್ರಮುಖ ಆಕರ್ಷಣೆಯಾಗಿ ಛಾಯಾಚಿತ್ರ ಪ್ರದರ್ಶನವನ್ನು ಉದ್ಘಾಟಿಸಲಾಯಿತು.

ಈ ಪ್ರದರ್ಶನವು ವಿಭಜನೆಯ ಸಮಯದಲ್ಲಿ ಜನರು ಅನುಭವಿಸಿದ ಸಂಕಷ್ಟ, ಸ್ಥಳಾಂತರ ಹಾಗೂ ಧೈರ್ಯಶೀಲತೆಗೆ ಸಂಬಂಧಿಸಿದ ಅಪರೂಪದ ಚಿತ್ರಗಳನ್ನು ಒಳಗೊಂಡಿದ್ದು, ದೇಶದ ಏಕತೆ ಮತ್ತು ಪುನರ್ ನಿರ್ಮಾಣದ ಶಕ್ತಿಯನ್ನು ತೋರಿಸಿತು.

ಕಾರ್ಯಕ್ರಮದಲ್ಲಿ ಹಿರಿಯ ಅಧಿಕಾರಿಗಳು, ರೈಲ್ವೆ ಸಿಬ್ಬಂದಿ ಹಾಗೂ ಪ್ರಯಾಣಿಕರು ಭಾಗವಹಿಸಿದರು. ಈ ಸಂದರ್ಭದಲ್ಲಿ, ವಿಭಜನೆಯ ಕರಾಳತೆ ಸ್ಮರಣಾ ದಿನವು ಸಮಾಜದಲ್ಲಿನ ವಿಭಜನೆ ಹಾಗೂ ಅಸಹಕಾರದ ವಿಷವನ್ನು ನಿವಾರಿಸಿ, ಏಕತೆ, ಸಾಮಾಜಿಕ ಸೌಹಾರ್ದತೆ ಹಾಗೂ ಮಾನವ ಶಕ್ತೀಕರಣದ ಮನೋಭಾವವನ್ನು ಬಲಪಡಿಸುವ ಅಗತ್ಯವನ್ನು ನಮಗೆ ನೆನಪಿಸುತ್ತದೆ ಎಂದು ಒತ್ತಿ ಹೇಳಲಾಯಿತು.

ರಾಜ್ಯದ ‘ಕಾರ್ಮಿಕ’ರಿಗೆ ಗುಡ್ ನ್ಯೂಸ್: 31 ಜಿಲ್ಲೆಗಳಲ್ಲಿ ‘ಶ್ರಮಿಕ ವಸತಿ ಶಾಲೆ’ಗಳು ಆರಂಭ

ಆಪರೇಷನ್ ಸಿಂಧೂರ್ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದ 9 IAF ಅಧಿಕಾರಿಗಳಿಗೆ ವೀರ ಚಕ್ರ ಪದಕ

Share. Facebook Twitter LinkedIn WhatsApp Email

Related Posts

ರಾಜ್ಯದ ‘ಕಾರ್ಮಿಕ’ರಿಗೆ ಗುಡ್ ನ್ಯೂಸ್: 31 ಜಿಲ್ಲೆಗಳಲ್ಲಿ ‘ಶ್ರಮಿಕ ವಸತಿ ಶಾಲೆ’ಗಳು ಆರಂಭ

14/08/2025 6:49 PM1 Min Read

ರಾಜ್ಯದಲ್ಲಿ ಎಲ್ಲೆಂದರಲ್ಲಿ ತ್ಯಾಜ್ಯ ಸುರಿದರೇ ‘ಕ್ರಿಮಿನಲ್ ಕೇಸ್’ ದಾಖಲು: ಸಚಿವ ರಹೀಂ ಖಾನ್ ಎಚ್ಚರಿಕೆ

14/08/2025 6:41 PM1 Min Read

ಶೀಘ್ರದಲ್ಲೇ ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯ್ತಿಗಳಿಗೆ ಚುನಾವಣೆ: ಸಚಿವ ಪ್ರಿಯಾಂಕ್ ಖರ್ಗೆ

14/08/2025 6:37 PM1 Min Read
Recent News

Watch Video : ದೆಹಲಿಯಲ್ಲಿ ಮರ ಉರುಳಿ ಬಿದ್ದು ಬೈಕ್ ಸವಾರನೊಬ್ಬ ನಜ್ಜುಗುಜ್ಜು ; ಭಯಾನಕ ಕ್ಷಣ ‘CCTV’ಯಲ್ಲಿ ಸೆರೆ

14/08/2025 6:58 PM

ಮೈಸೂರಿನ ನೈರುತ್ಯ ರೈಲ್ವೆ ವಿಭಾಗದಲ್ಲಿ ವಿಭಜನೆಯ ಕರಾಳತೆಯ ‘ಸ್ಮರಣಾರ್ಥ ದಿನ’ ಆಚರಣೆ

14/08/2025 6:55 PM

ರಾಜ್ಯದ ‘ಕಾರ್ಮಿಕ’ರಿಗೆ ಗುಡ್ ನ್ಯೂಸ್: 31 ಜಿಲ್ಲೆಗಳಲ್ಲಿ ‘ಶ್ರಮಿಕ ವಸತಿ ಶಾಲೆ’ಗಳು ಆರಂಭ

14/08/2025 6:49 PM

ರಾಜ್ಯದಲ್ಲಿ ಎಲ್ಲೆಂದರಲ್ಲಿ ತ್ಯಾಜ್ಯ ಸುರಿದರೇ ‘ಕ್ರಿಮಿನಲ್ ಕೇಸ್’ ದಾಖಲು: ಸಚಿವ ರಹೀಂ ಖಾನ್ ಎಚ್ಚರಿಕೆ

14/08/2025 6:41 PM
State News
KARNATAKA

ಮೈಸೂರಿನ ನೈರುತ್ಯ ರೈಲ್ವೆ ವಿಭಾಗದಲ್ಲಿ ವಿಭಜನೆಯ ಕರಾಳತೆಯ ‘ಸ್ಮರಣಾರ್ಥ ದಿನ’ ಆಚರಣೆ

By kannadanewsnow0914/08/2025 6:55 PM KARNATAKA 1 Min Read

ಮೈಸೂರು: ವಿಭಜನೆಯ ಕರಾಳತೆಯ ಸ್ಮರಣಾರ್ಥ ದಿನವನ್ನು ಪ್ರತಿವರ್ಷ 14 ಆಗಸ್ಟ್ ರಂದು ದೇಶವ್ಯಾಪಿಯಾಗಿ ಆಚರಿಸಲಾಗುತ್ತದೆ. ಇದು ಭಾರತದ ವಿಭಜನೆಯ ಸಮಯದಲ್ಲಿ ಲಕ್ಷಾಂತರ…

ರಾಜ್ಯದ ‘ಕಾರ್ಮಿಕ’ರಿಗೆ ಗುಡ್ ನ್ಯೂಸ್: 31 ಜಿಲ್ಲೆಗಳಲ್ಲಿ ‘ಶ್ರಮಿಕ ವಸತಿ ಶಾಲೆ’ಗಳು ಆರಂಭ

14/08/2025 6:49 PM

ರಾಜ್ಯದಲ್ಲಿ ಎಲ್ಲೆಂದರಲ್ಲಿ ತ್ಯಾಜ್ಯ ಸುರಿದರೇ ‘ಕ್ರಿಮಿನಲ್ ಕೇಸ್’ ದಾಖಲು: ಸಚಿವ ರಹೀಂ ಖಾನ್ ಎಚ್ಚರಿಕೆ

14/08/2025 6:41 PM

ಶೀಘ್ರದಲ್ಲೇ ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯ್ತಿಗಳಿಗೆ ಚುನಾವಣೆ: ಸಚಿವ ಪ್ರಿಯಾಂಕ್ ಖರ್ಗೆ

14/08/2025 6:37 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.