BIGG NEWS: ಮನೆ ತೆರವುಗೊಳಿಸಲು ಮುಂದಾದ ಅಧಿಕಾರಿಗೆ ಕಲ್ಲೇಟು; ಮನೆ ಮಾಲೀಕ ಅವಾಜ್

ಮಂಡ್ಯ: ಜಿಲ್ಲೆಯ ಇಂಡುವಾಳು ಗ್ರಾಮದಲ್ಲಿ ಬೆಂಗಳೂರು- ಮೈಸೂರು ದಶಪಥ ರಸ್ತೆ ಕಾಮಗಾರಿ ಹಿನ್ನೆಲೆಯಲ್ಲಿ ಮನೆ ತೆರವುಗೊಳಿಸಲು ಮುಂದಾದ ಅಧಿಕಾರಿಗೆ ಕಲ್ಲು ತೋರಿಸಿ ಎಚ್ಚರಿಕೆ ನೀಡಿರುವ ಘಟನೆ ನಡೆದಿದೆ. BIGG NEWS: ಮೈಸೂರಿನಲ್ಲಿ ಇಸ್ಪೀಟ್‌ ಆಡುತ್ತಿದ್ದ ಜೆಡಿಎಸ್‌ ಮುಖಂಡ ನೋಡ ನೋಡುತ್ತಿದ್ದಂತೆಯೇ ಕುಸಿದು ಬಿದ್ದು ಸಾವು| Heart attack   ನನ್ನ ಮನೆ ಒಂದಿಂಚು ಜಾಸ್ತಿ ಹೊಡೆದರೂ ಕಲ್ಲಲ್ಲಿ ಹೊಡಿತೀನಿ ಎಂದು ಮಾಲೀಕ ಅವಾಜ್ ಹಾಕಿದ್ದಾರೆ. ನಿಗದಿಯಾದ ಕಟ್ಟಡವನ್ನಷ್ಟೇ ಹೊಡೆಯಬೇಕು. ಒಂದಿಂಚು ಜಾಸ್ತಿ ಕೆಡವಿದರೂ ನಾನು ನಿನಗೆ ಹೊಡೆಯುತ್ತೇನೆ … Continue reading BIGG NEWS: ಮನೆ ತೆರವುಗೊಳಿಸಲು ಮುಂದಾದ ಅಧಿಕಾರಿಗೆ ಕಲ್ಲೇಟು; ಮನೆ ಮಾಲೀಕ ಅವಾಜ್