ರಾಜ್ಯದಲ್ಲಿ ಅಕ್ರಮ ಗಣಿ ಆಸ್ತಿ ಜಪ್ತಿ ಕಾನೂನಿಗೆ ಅಧಿಕೃತ ಮುದ್ರೆ: ಸಚಿವ ಎಚ್.ಕೆ.ಪಾಟೀಲ್
ಬೆಂಗಳೂರು: ಕರ್ನಾಟಕ ಅಕ್ರಮ ಗಣಿಗಾರಿಕೆ ಮತ್ತು ಅಪರಾಧದ ಉತ್ಪತ್ತಿಗಳಿಂದಾದ ಸ್ವತ್ತನ್ನು ವಶಪಡಿಸಿಕೊಳ್ಳುವುದಕ್ಕಾಗಿ ಮತ್ತು ಜಪ್ತಿಗಾಗಿ ವಸೂಲಾತಿ ಆಯುಕ್ತರ ನೇಮಕಾತಿ ಅಧಿನಿಯಮ, 2025 ಕ್ಕೆ ಮಾನ್ಯ ಘನತೆವೆತ್ತ ರಾಜ್ಯಪಾಲರು ಒಪ್ಪಿಗೆ ನೀಡಿದ್ದು, ಈ ಅಧಿನಿಯಮ ದಿನಾಂಕ:09.09.2025 ರಿಂದ ಅಧಿಕೃತವಾಗಿ ಜಾರಿಗೆ ಬಂದಿದೆ ಎಂದು ಕಾನೂನು ಸಚಿವ ಎಚ್.ಕೆ. ಪಾಟೀಲ ರವರು ಇಂದು ಗದಗನಲ್ಲಿ ಮಾಧ್ಯಮಗೊಷ್ಠಿಯಲ್ಲಿ ತಿಳಿಸಿದರು. ಕರ್ನಾಟಕ ರಾಜ್ಯದಲ್ಲಿ ಲೆಕ್ಕವಿಲ್ಲದಷ್ಟು ಸಂಖ್ಯೆಯ ಗುತ್ತಿಗೆದಾರರು, ಸಾಗಾಣಿಕೆದಾರರು, ರಫ್ತುದಾರರು, ದಾಸ್ತಾನುಧಾರಕರು, ಖರೀದಿದಾರರು ಮತ್ತು ಇತರ ಮಧ್ಯವರ್ತಿಗಳು ಸೇರಿದಂತೆ ಬಹುವಹಿವಾಟುಗಳನ್ನು ಒಳಗೊಂಡ ಅಕ್ರಮ ಗಣಿಗಾರಿಕೆ … Continue reading ರಾಜ್ಯದಲ್ಲಿ ಅಕ್ರಮ ಗಣಿ ಆಸ್ತಿ ಜಪ್ತಿ ಕಾನೂನಿಗೆ ಅಧಿಕೃತ ಮುದ್ರೆ: ಸಚಿವ ಎಚ್.ಕೆ.ಪಾಟೀಲ್
Copy and paste this URL into your WordPress site to embed
Copy and paste this code into your site to embed