Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಜಮ್ಮು-ಕಾಶ್ಮೀರದಲ್ಲಿ ಸೇನೆ, ಪೊಲೀಸರ ಭರ್ಜರಿ ಕಾರ್ಯಾಚರಣೆ: 42 ಜೀವಂತ ಬಾಂಬ್ ನಿಷ್ಕ್ರೀಯ

18/05/2025 5:41 PM

ಸರ್ಕಾರಿ ಆಸ್ಪತ್ರೆಗಳಲ್ಲೂ ಕೀಮೋಥೆರಪಿ ಸೌಲಭ್ಯ ಪರಿಚಯಿಸಲು ಕ್ರಮ: ಸಚಿವ ದಿನೇಶ್‌ ಗುಂಡೂರಾವ್‌

18/05/2025 5:28 PM

BREAKING: ಇಸ್ರೋದ EOS-09 ಉಪಗ್ರಹ ಉಡಾವಣೆ ವಿಫಲ | ISRO EOS-09 Mission

18/05/2025 5:21 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಜನರ ಆಶೋತ್ತರಗಳಿಗೆ ಅಧಿಕಾರಿಗಳು ಸ್ಪಂದಿಸಿ: ಸಚಿವ ಮಧು ಎಸ್ ಬಂಗಾರಪ್ಪ
KARNATAKA

ಜನರ ಆಶೋತ್ತರಗಳಿಗೆ ಅಧಿಕಾರಿಗಳು ಸ್ಪಂದಿಸಿ: ಸಚಿವ ಮಧು ಎಸ್ ಬಂಗಾರಪ್ಪ

By kannadanewsnow0903/10/2024 6:14 PM

ಶಿವಮೊಗ್ಗ : ಸೌಲಭ್ಯ ಅರಸಿ ಕಚೇರಿಗೆ ಆಗಮಿಸುವ ಗ್ರಾಮೀಣ ಮತ್ತು ನಗರ ಪ್ರದೇಶದ ಸಾರ್ವಜನಿಕರಿಗೆ ಅಧಿಕಾರಿಗಳು ಸಕಾಲದಲ್ಲಿ ಅಗತ್ಯ ಸೌಲಭ್ಯಗಳನ್ನು ಒದಗಿಸಿಕೊಡುವಂತೆ ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಧು ಎಸ್ ಬಂಗಾರಪ್ಪ ಅವರು ಹೇಳಿದರು.

ಅವರು ಇಂದು ಸಾಗರ ಸಮೀಪದ ತಾಳಗುಪ್ಪದಲ್ಲಿ ಏರ್ಪಡಿಸಲಾಗಿದ್ದ ಜನಸ್ಪಂದನಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.

ಜಿಲ್ಲೆಯ ಎಲ್ಲಾ ತಾಲೂಕುಗಳನ್ನು ಸಮಾನ ದೃಷ್ಟಿಕೋನದಿಂದ ಗಮನಿಸುವುದಾಗಿ ತಿಳಿಸಿದ ಅವರು ತಾಳಗುಪ್ಪ ಹಾಗೂ ಸುತ್ತಮುತ್ತಲ ಗ್ರಾಮೀಣ ಪ್ರದೇಶಗಳ ಜನರ ಅಹವಾಲುಗಳನ್ನು ಆಲಿಸಿ, ಅವರ ಸಮಸ್ಯೆಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸುವುದಾಗಿ ತಿಳಿಸಿದರು. ಜನರ ಎಲ್ಲಾ ಸಮಸ್ಯೆಗಳ ಪರಿಹಾರಕ್ಕಾಗಿ ಸರ್ಕಾರ ಬದ್ದವಾಗಿದ್ದು, ಜನರು ಆತಂಕಪಡುವ ಅಗತ್ಯವಿಲ್ಲ. ಜನರ ಆಶೋತ್ತರಗಳಿಗೆ ಪೂರಕವಾಗಿ ಕಾರ್ಯಕ್ರಮಗಳನ್ನು ರೂಪಿಸಿ, ಅನುಸ್ತಾನಗೊಳಿಸುತ್ತಿದೆ ಎಂದರು.

ಜನಸಾಮಾನ್ಯರಿಗೆ ಸರ್ಕಾರದ ವಿವಿಧ ಇಲಾಖೆಗಳ ಸೌಲಭ್ಯ ನೀಡುವ ಸಂದರ್ಭಗಳಿದ್ದಲ್ಲಿ ಜನಪ್ರತಿನಿದಿಗಳ ಸೂಚನೆಗಾಗಿ ಕಾಯದೆ ಸೌಲಭ್ಯ ಗಳನ್ನು ವಿತರಿಸಿವಂತೆ ಹಾಗೂ ಅಭಿವೃದ್ಧಿ ಕಾರ್ಯಗಳಲ್ಲಿ ಇನ್ನಷ್ಟು ವೇಗ ಹೆಚ್ಚಿಸುವಂತೆ ಅವರು ಸೂಚಿಸಿದರು.

94ಸಿ ಯೋಜನೆ ಗ್ರಾಮೀಣ ಬಡ ಜನರಿಗೆ ಹಕ್ಕುಪತ್ರ ನೀಡಿ ಅವರ ನೆಮ್ಮದಿಯ ಬದುಕಿಗೆ ಆಸರೆಯಾಗುವ ಸರ್ಕಾರದ ಮಹತ್ವಕಾoಕ್ಷಿ ಯೋಜನೆ ಯಾಗಿದ್ದು, ಈ ಯೋಜನೆಯ ಅನುಸ್ತಾನಕ್ಕಾಗಿ ಅಂದು ಹಗಲಿರುಳು ಶ್ರಮಿಸಿದ ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರು ಅಭಿನಂದನಾರ್ಹರು ಎಂದರು.

ಈ ಜನಸ್ಪಂದನ ಕಾರ್ಯಕ್ರಮದಿಂದಾಗಿ ಸರ್ಕಾರವೇ ಜನರ ಮನೆ ಬಾಗಿಲಿಗೆ ತೆರಳಿ ಅವರ ಸಮಸ್ಯೆಗೆ ಪರಿಹಾರ ನೀಡುತ್ತಿದೆ. ಜನಸ್ಪಂದನದಲ್ಲಿ ಸ್ವೀಕರಿಸಲಾಗುವ ಅರ್ಜಿಗಳನ್ನು ವಿಲೇವಾರಿ ಹಾಗೂ ಪ್ರತಿ ಹಂತದ ಬೆಳವಣಿಗೆಯನ್ನು ಮಾನ್ಯ ಮುಖ್ಯ ಮಂತ್ರಿಗಳ ಕಚೇರಿಯಿಂದ ಗಮನಿಸಲಾಗುತ್ತಿದೆ ಎಂದ ಅವರು ವಯಸ್ಕರು, ವಿಕಲಾoಗರು, ಮಹಿಳೆಯರು ನಂತರ ಸಾರ್ವಜನಿಕರು ತಮ್ಮ ಅಹವಾಲುಗಳನ್ನು ಸಲ್ಲಿಸಬಹುದಾಗಿದೆ ಎಂದರು.

BREAKING: ಹಾವೇರಿಯಲ್ಲಿ ಚಲಿಸುತ್ತಿದ್ದ ವೇಳೆ ಕಳಚಿ ಬಿದ್ದ ಸಾರಿಗೆ ಬಸ್ 2 ಚಕ್ರಗಳು: ತಪ್ಪಿದ ಭಾರೀ ಅನಾಹುತ

BREAKING : ಜೈಲಲ್ಲಿರೊ ನಟ ದರ್ಶನ್ ಗೆ ಬೆನ್ನಿನ ಹಿಂಭಾಗ ಊತ :’ಸ್ಕ್ಯಾನ್’ ಮಾಡಿಸಿಕೊಳ್ಳಿ ಎಂದು ಸೂಚನೆ ನೀಡಿದ ವೈದ್ಯರು!

Share. Facebook Twitter LinkedIn WhatsApp Email

Related Posts

ಸರ್ಕಾರಿ ಆಸ್ಪತ್ರೆಗಳಲ್ಲೂ ಕೀಮೋಥೆರಪಿ ಸೌಲಭ್ಯ ಪರಿಚಯಿಸಲು ಕ್ರಮ: ಸಚಿವ ದಿನೇಶ್‌ ಗುಂಡೂರಾವ್‌

18/05/2025 5:28 PM3 Mins Read

BIG NEWS: ಪ್ರಾಂಕ್ ಹೆಸರಲ್ಲಿ ಹುಚ್ಚಾಟ ಮೆರೆದ್ರೆ FIR ಫಿಕ್ಸ್: ಬೆಂಗಳೂರು ಪೊಲೀಸರಿಂದ ಖಡಕ್ ಎಚ್ಚರಿಕೆ

18/05/2025 5:10 PM1 Min Read

BIG NEWS : ಸಚಿವ ಸಂಪುಟ ವಿಸ್ತರಣೆ ಆದರೆ ಹೊಸ ಲೀಡರ್ ಶಿಪ್ ಬೆಳೆಯುತ್ತೆ : ಸಚಿವ ಸತೀಶ್ ಜಾರಕಿಹೊಳಿ

18/05/2025 5:03 PM1 Min Read
Recent News

BREAKING: ಜಮ್ಮು-ಕಾಶ್ಮೀರದಲ್ಲಿ ಸೇನೆ, ಪೊಲೀಸರ ಭರ್ಜರಿ ಕಾರ್ಯಾಚರಣೆ: 42 ಜೀವಂತ ಬಾಂಬ್ ನಿಷ್ಕ್ರೀಯ

18/05/2025 5:41 PM

ಸರ್ಕಾರಿ ಆಸ್ಪತ್ರೆಗಳಲ್ಲೂ ಕೀಮೋಥೆರಪಿ ಸೌಲಭ್ಯ ಪರಿಚಯಿಸಲು ಕ್ರಮ: ಸಚಿವ ದಿನೇಶ್‌ ಗುಂಡೂರಾವ್‌

18/05/2025 5:28 PM

BREAKING: ಇಸ್ರೋದ EOS-09 ಉಪಗ್ರಹ ಉಡಾವಣೆ ವಿಫಲ | ISRO EOS-09 Mission

18/05/2025 5:21 PM

ಪಾಕಿಸ್ತಾನದ ಮೇಲೆ 11 ಹೊಸ ಷರತ್ತು ವಿಧಿಸಿದ IMF: ಆಪರೇಷನ್ ಸಿಂಧೂರ್ ಬಳಿಕ ಭಾರತಕ್ಕೂ ಎಚ್ಚರಿಕೆ

18/05/2025 5:15 PM
State News
KARNATAKA

ಸರ್ಕಾರಿ ಆಸ್ಪತ್ರೆಗಳಲ್ಲೂ ಕೀಮೋಥೆರಪಿ ಸೌಲಭ್ಯ ಪರಿಚಯಿಸಲು ಕ್ರಮ: ಸಚಿವ ದಿನೇಶ್‌ ಗುಂಡೂರಾವ್‌

By kannadanewsnow0918/05/2025 5:28 PM KARNATAKA 3 Mins Read

ಬೆಂಗಳೂರು: ಸರ್ಕಾರಿ ಆಸ್ಪತ್ರೆಗಳಲ್ಲೂ “ಕೀಮೋಥೆರಪಿ ಸೌಲಭ್ಯವನ್ನು ಪರಿಚಯಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮುಂದಾಗಿದ್ದು, ಮುಖ್ಯಮಂತ್ರಿಗಳು ಮೈಸೂರಿನಲ್ಲಿ ಶೀಘ್ರದಲ್ಲೇ ಚಾಲನೆ ನೀಡಲಿದ್ದಾರೆ…

BIG NEWS: ಪ್ರಾಂಕ್ ಹೆಸರಲ್ಲಿ ಹುಚ್ಚಾಟ ಮೆರೆದ್ರೆ FIR ಫಿಕ್ಸ್: ಬೆಂಗಳೂರು ಪೊಲೀಸರಿಂದ ಖಡಕ್ ಎಚ್ಚರಿಕೆ

18/05/2025 5:10 PM

BIG NEWS : ಸಚಿವ ಸಂಪುಟ ವಿಸ್ತರಣೆ ಆದರೆ ಹೊಸ ಲೀಡರ್ ಶಿಪ್ ಬೆಳೆಯುತ್ತೆ : ಸಚಿವ ಸತೀಶ್ ಜಾರಕಿಹೊಳಿ

18/05/2025 5:03 PM

BREAKING : ಸ್ಟೇಡಿಯಂಗೆ ನುಗ್ಗಿ ಕೊಹ್ಲಿಯನ್ನು ಅಪ್ಪಿಕೊಳ್ಳುತ್ತೇನೆ : ಇನ್ಸ್ಟಾಗ್ರಾಂನಲ್ಲಿ ವಿಡಿಯೋ ಹಾಕಿದ್ದ ಯುವಕ ಅರೆಸ್ಟ್, ‘FIR’ ದಾಖಲು!

18/05/2025 4:22 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.