ಸರ್ಕಾರಿ ಅತಿಥಿ ಗೃಹದಲ್ಲೇ ‘ಎಣ್ಣೆ ಪಾರ್ಟಿ’: ಇಂಜಿನೀಯರ್, ತಹಶೀಲ್ದಾರ್ ಗೆ ‘ಶೋಕಾಸ್ ನೋಟಿಸ್’

ಬಾಗಲಕೋಟೆ: ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಸರ್ಕಾರಿ ಅತಿಥಿ ಗೃಹಗಳನ್ನು ಕಂದಾಯ ಅಧಿಕಾರಿಗಳ ಸುಪರ್ಧಿಗೆ ಮಾದರಿ ನೀತಿ ಸಂಹಿತೆ ಕಾರಣ ನೀಡಲಾಗಿದೆ. ಈ ನೀತಿ ಸಂಹಿತೆ ಉಲ್ಲಂಘಿಸಿ, ಐಬಿಯಲ್ಲೇ ಇಂಜಿನೀಯರ್, ಗುತ್ತಿಗೆದಾರರು ಸೇರಿ ಎಣ್ಣೆ ಪಾರ್ಟಿ ಮಾಡಿದ್ದಕ್ಕಾಗಿ ಬಾಗಲಕೋಟೆ ಜಿಲ್ಲಾಧಿಕಾರಿ ಇಂಜಿನಿಯರ್, ಜಮಖಂಡಿ ತಹಶೀಲ್ದಾರ್ ಗೆ ಶೋಕಾಸ್ ನೋಟಿಸ್ ಜಾರಿಗೊಳಿಸಿದ್ದಾರೆ. ಬಾಗಲಕೋಟೆಯ ಐಬಿಯಲ್ಲೇ ಮಾದರಿ ನೀತಿ ಸಂಹಿತೆಯನ್ನು ಉಲ್ಲಂಘಿಸಿ ಗುತ್ತಿಗೆದಾರರೊಂದಿಗೆ ಬಾಗಲಕೋಟೆ ಜಿಲ್ಲಾ ಪಂಚಾಯ್ತಿ ಇಂಜಿನಿಯರ್, ಸಿಬ್ಬಂದಿಗಳು ಎಣ್ಣೆ ಪಾರ್ಟಿ ಮಾಡಿದ್ದರು. ಹೀಗೆ ಸರ್ಕಾರಿ ಅತಿಥಿ ಗೃಹದಲ್ಲೇ ಭರ್ಜರಿ … Continue reading ಸರ್ಕಾರಿ ಅತಿಥಿ ಗೃಹದಲ್ಲೇ ‘ಎಣ್ಣೆ ಪಾರ್ಟಿ’: ಇಂಜಿನೀಯರ್, ತಹಶೀಲ್ದಾರ್ ಗೆ ‘ಶೋಕಾಸ್ ನೋಟಿಸ್’