BREAKING: ಏಪ್ರಿಲ್.23ರಂದು ಬೆಂಗಳೂರಿನ ಈ ‘ನಾಲ್ಕು ಪೊಲೀಸ್ ಠಾಣೆ’ ವ್ಯಾಪ್ತಿಯಲ್ಲಿ ‘ಮದ್ಯ ಮಾರಾಟ’ ನಿಷೇಧ

ಬೆಂಗಳೂರು: ಏಪ್ರಿಲ್.23, 2024ರಂದು ಐತಿಹಾಸಿಕ ಕರಗ ಮಹೋತ್ಸವ ಬೆಂಗಳೂರಲ್ಲಿ ನಡೆಯಲಿದೆ. ಈ ಹಿನ್ನಲೆಯಲ್ಲಿ ಬೆಂಗಳೂರಿನ ನಾಲ್ಕು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮದ್ಯ ಮಾರಾಟ ನಿಷೇಧ ಮಾಡಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಆದೇಶಿಸಿದ್ದಾರೆ. ಈ ಕುರಿತಂತೆ ಆದೇಶ ಹೊರಡಿಸಿರುವಂತ ಅವರು, ಏಪ್ರಿಲ್.23ರಂದು ಬೆಂಗಳೂರು ಕರಗ ಉತ್ಸವ ನಡೆಯಲಿದೆ. ಅಂದು ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಇಲಾಖೆಯಿಂದ ಕಟ್ಟೆಚ್ಚರ ವಹಿಸಲಾಗಿದೆ ಎಂದರು. ಕರಗ ಮಹೋತ್ಸವದ ವೇಳೆಯಲ್ಲಿ ಕಿಡಿಗೇಡಿಗಳು ಮದ್ಯದ ಅಮಲಿನಲ್ಲಿ ಕಾನೂನು ಬಾಹಿರ ಕೃತ್ಯ ಎಸಗೋ … Continue reading BREAKING: ಏಪ್ರಿಲ್.23ರಂದು ಬೆಂಗಳೂರಿನ ಈ ‘ನಾಲ್ಕು ಪೊಲೀಸ್ ಠಾಣೆ’ ವ್ಯಾಪ್ತಿಯಲ್ಲಿ ‘ಮದ್ಯ ಮಾರಾಟ’ ನಿಷೇಧ