ನವದೆಹಲಿ: ಈಶಾನ್ಯ ದೆಹಲಿಯಲ್ಲಿ ಹಿಂದೂ ಯುವಕನ ಹತ್ಯೆಯನ್ನು ಪ್ರತಿಭಟಿಸುವ ಕಾರ್ಯಕ್ರಮವೊಂದರಲ್ಲಿ ದೆಹಲಿ ಬಿಜೆಪಿ ಸಂಸದ ಪರ್ವೇಶ್ ವರ್ಮಾ ಅವರು ಸಮುದಾಯವೊಂದರ ವಿರುದ್ಧ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿ ವಿವಾದಕ್ಕೆ ಒಳಗಾಗಿದ್ದಾರೆ. ಈ ತಿಂಗಳ ಆರಂಭದಲ್ಲಿ ಸುಂದರ್ ನಗರಿಯಲ್ಲಿ ಮನೀಶ್ (19) ಎಂಬಾತನನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಲಾಗಿತ್ತು. ಪ್ರಕರಣದ ಎಲ್ಲ ಆರೋಪಿಗಳಾದ ಆಲಂ, ಬಿಲಾಲ್ ಮತ್ತು ಫೈಜಾನ್ ಅವರನ್ನು ಪೊಲೀಸರು ಬಂಧಿಸಿದ್ದು, ಹಳೆಯ ವೈಷಮ್ಯದ ಹಿನ್ನೆಲೆಯಲ್ಲಿ ಆತನನ್ನು ಕೊಂದಿರುವುದಾಗಿ ಹೇಳಿದ್ದಾರೆ. ಹತ್ಯೆಯ ವಿರುದ್ಧ ವಿವಿಧ ಹಿಂದೂ ಸಂಘಟನೆಗಳು ಆಯೋಜಿಸಿದ್ದ … Continue reading BIG NEWS : ಸಮುದಾಯವೊಂದರ ʻಸಂಪೂರ್ಣ ಬಹಿಷ್ಕಾರʼಕ್ಕೆ ಕರೆ ನೀಡಿ ವಿವಾದಕ್ಕೆ ಒಳಗಾದ ದೆಹಲಿ ಬಿಜೆಪಿ ಸಂಸದ… Watch Video
Copy and paste this URL into your WordPress site to embed
Copy and paste this code into your site to embed