ರಜೆಗೆಂದು ಊರಿಗೆ ಬಂದಿದ್ದ ಬಿಎಸ್‌ಎಫ್ ಸಿಬ್ಬಂದಿ: ತಂಗಿಯ ನೋಡಲು ಹೋಗುತ್ತಿದ್ದಾಗ ರೈಲಿಗೆ ಡಿಕ್ಕಿಯೊಡೆದು ಸಾವು

ಚಂಡೀಗಢ: ಹರಿಯಾಣದಲ್ಲಿ ರೈಲು ಹಳಿ ದಾಟುತ್ತಿದ್ದ ವೇಳೆ ರೈಲಿಗೆ ಡಿಕ್ಕಿ ಹೊಡೆದು ವ್ಯಕ್ತಿಯೊಬ್ಬ ಮೃತಪಟ್ಟಿರುವ ಘಟನೆ ನಡೆದಿದೆ. ಅಪಘಾತದ ದೃಶ್ಯಗಳು ಕ್ಯಾಮರಾದಲ್ಲಿ ಸೆರೆಯಾಗಿವೆ. ಡಿಕ್ಕಿಯ ರಭಸಕ್ಕೆ ವ್ಯಕ್ತಿ ಹಾರಿ ಹೋಗುವುದನ್ನು ನೋಡಬಹುದು. ಮೃತನನ್ನು ಮಹೇಂದ್ರಗಢ ಜಿಲ್ಲೆಯ ಬವಾನಾ ಗ್ರಾಮದ ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಜವಾನ್ ವೀರ್ ಸಿಂಗ್ ಎಂದು ಗುರುತಿಸಲಾಗಿದೆ. ವೀರ್ ಸಿಂಗ್ ಜಿಲ್ಲೆಯ ಮಜ್ರಾ ಖುರ್ದ್ ಗ್ರಾಮದಲ್ಲಿರುವ ತನ್ನ ಸಹೋದರಿಯನ್ನು ಭೇಟಿ ಮಾಡಲು ತೆರಳುತ್ತಿದ್ದಾಗ ರೈಲು ಹಳಿ ಕ್ರಾಸ್‌ ಮಾಡಲು ಮುಂದಾಗಿದ್ದಾನೆ. ಈ ವೇಳೆ … Continue reading ರಜೆಗೆಂದು ಊರಿಗೆ ಬಂದಿದ್ದ ಬಿಎಸ್‌ಎಫ್ ಸಿಬ್ಬಂದಿ: ತಂಗಿಯ ನೋಡಲು ಹೋಗುತ್ತಿದ್ದಾಗ ರೈಲಿಗೆ ಡಿಕ್ಕಿಯೊಡೆದು ಸಾವು