BIG NEWS: ಭಿಕ್ಷೆ ಬೇಡುವ ನೆಪದಲ್ಲಿ ಬಂದ ಹಂತಕ: ಟಿಡಿಪಿ ನಾಯಕನ ಮೇಲೆ ಕುಡುಗೋಲಿನಿಂದ ಹಲ್ಲೆ ನಡೆಸಿ ಎಸ್ಕೇಪ್‌ | WATCH VIDEO

ಹೈದರಾಬಾದ್: ಭಿಕ್ಷೆ ಬೇಡುವ ನೆಪದಲ್ಲಿ ಬಂದ ವ್ಯಕ್ತಿಯೊಬ್ಬ ಆಂಧ್ರಪ್ರದೇಶದ ತುಲಿಯಲ್ಲಿರುವ ತೆಲುಗು ದೇಶಂ ಪಕ್ಷದ (ಟಿಡಿಪಿ) ನಾಯಕ ಪೊಲ್ನಾಟಿ ಶೇಷಗಿರಿ ರಾವ್ ಅವರ ಮನೆಯಗೆ ಬಂದು, ರಾವ್ ಮೇಲೆ ಕುಡುಗೋಲಿನಿಂದ ಹಲ್ಲೆ ನಡೆಸಿ, ಅಲ್ಲಿಂದ ಪರಾರಿಯಾಗಿರುವ ಘಟನೆ ನಡೆದಿದೆ. ಘಟನೆಯ ದೃಶ್ಯಾವಳಿ ರಾವ್‌ ಮನೆ ಅಳವಡಿಸಲಾಗಿದ್ದ ಸಿಸಿಕ್ಯಾಮೆರಾದಲ್ಲಿ ಸೆರೆಯಾಗಿದೆ. ವಿಡಿಯೋದಲ್ಲಿ, ದಾಳಿಕೋರ ದಾರ್ಶನಿಕರ ವೇಷ ಧರಿಸಿರುವುದನ್ನು ನೋಡಬಹುದು. ಆತನಿಗೆ ರಾವ್‌ ತನ್ನ ಮನೆಯ ಪ್ರವೇಶದ್ವಾರದಲ್ಲಿ ಕೆಲವು ಧಾನ್ಯಗಳನ್ನು ನೀಡುತ್ತಿರುವಾಗ ರಾವ್ ಮೇಲೆ ಕಿಡಿಗೇಡಿ ಕುಡುಗೋಲಿನಿಂದ ಹಲ್ಲೆ ನಡೆಸಿ, … Continue reading BIG NEWS: ಭಿಕ್ಷೆ ಬೇಡುವ ನೆಪದಲ್ಲಿ ಬಂದ ಹಂತಕ: ಟಿಡಿಪಿ ನಾಯಕನ ಮೇಲೆ ಕುಡುಗೋಲಿನಿಂದ ಹಲ್ಲೆ ನಡೆಸಿ ಎಸ್ಕೇಪ್‌ | WATCH VIDEO