BIG NEWS : ದೆಹಲಿಯಲ್ಲಿ ಯುವಕನ ಬರ್ಬರ ಹತ್ಯೆ: ಎರಡು ಗುಂಪುಗಳ ನಡುವೆ ಮಾರಾಮಾರಿ, ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ

ನವದೆಹಲಿ: ರಾಷ್ಟ್ರ ರಾಜಧಾನಿಯ ಶಾದಿಪುರ ಪ್ರದೇಶದಲ್ಲಿ ಶನಿವಾರ ರಾತ್ರಿ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿದೆ. ಅಕ್ಟೋಬರ್ 12 ರಂದು ಯುವಕನೊಬ್ಬನನ್ನು ಬರ್ಬರವಾಗಿ ಹಲ್ಲೆ ಮಾಡಲಾಗಿತ್ತು. ಆತ ಶನಿವಾರ ಸಾವನ್ನಪ್ಪಿದ್ದು, ಈ ವಿಷಯವಾಗಿ ಮಾರಾಮಾರಿ ನಡೆದಿದೆ. ಘಟನಾ ಸ್ಥಳದಲ್ಲಿ ಕ್ಷಿಪ್ರ ಕಾರ್ಯಾಚರಣೆ ಪಡೆ (RAF) ಅನ್ನು ನಿಯೋಜಿಸಲಾಗಿದೆ. ಮೃತನನ್ನು 27 ವರ್ಷದ ನಿತೇಶ್ ಎಂದು ಗುರುತಿಸಲಾಗಿದ್ದು, ತೀವ್ರ ಗಾಯಗೊಂಡು ನಿನ್ನೆ ರಾತ್ರಿ ಸಾವನ್ನಪ್ಪಿದ್ದಾರೆ. ಘಟನೆಯ ದೃಶ್ಯಾವಳಿಗಳು ಸಿಸಿಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಇದೀಗ ವೈರಲ್‌ ಆಗುತ್ತಿವೆ. ವಿಡಿಯೋದಲ್ಲಿ, ನಿತೇಶ್ ಮೇಲೆ … Continue reading BIG NEWS : ದೆಹಲಿಯಲ್ಲಿ ಯುವಕನ ಬರ್ಬರ ಹತ್ಯೆ: ಎರಡು ಗುಂಪುಗಳ ನಡುವೆ ಮಾರಾಮಾರಿ, ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ