BREAKING: ಜುಲೈ.25ರಂದು ‘ವಾಣಿಜ್ಯ ತೆರಿಗೆ’ ವಿರೋಧಿಸಿ ಕರ್ನಾಟಕದಲ್ಲಿ ವರ್ತಕರು ಕರೆ ನೀಡಿದ್ದ ಬಂದ್ ವಾಪಾಸ್

ಬೆಂಗಳೂರು: ವಾಣಿಜ್ಯ ತೆರಿಗೆ ಇಲಾಖೆಯಿಂದ ನೀಡಿದ್ದಂತ ನೋಟಿಸ್ ಹಿನ್ನಲೆಯಲ್ಲಿ ಜುಲೈ.25ರಂದು ವರ್ತಕರು ಬಂದ್ ಗೆ ಕರೆ ನೀಡಿದ್ದರು. ಈ ಬಂದ್ ಅನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಮಾತುಕತೆಯ ಮೇರೆಗೆ ವಾಪಾಸ್ ಪಡೆಯಲಾಗಿದೆ. ಸಿಎಂ ಸಿದ್ಧರಾಮಯ್ಯ ಅವರು ಸಣ್ಣ ವ್ಯಾಪಾರಿಗಳಿಗೆ ಜುಲೈ.25ರಂದು ಕರೆ ನೀಡಿದ್ದ ಬಂದ್ ವಾಪಾಸ್ ಪಡೆಯುವಂತೆ ಮನವಿ ಮಾಡಿದ್ದರು. ಈ ಮುಖ್ಯಮಂತ್ರಿಗಳ ಮನವಿಗೆ ಸ್ಪಂದಿಸಿದಂತ ವರ್ತಕರು ಜುಲೈ.25ರಂದು ಕರೆ ನೀಡಿದ್ದಂತ ಬಂದ್ ವಾಪಾಸ್ ಪಡೆದಿದ್ದಾರೆ. ಈ ಬಗ್ಗೆ ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಸಿದ್ಧರಾಮಯ್ಯ ಅವರು … Continue reading BREAKING: ಜುಲೈ.25ರಂದು ‘ವಾಣಿಜ್ಯ ತೆರಿಗೆ’ ವಿರೋಧಿಸಿ ಕರ್ನಾಟಕದಲ್ಲಿ ವರ್ತಕರು ಕರೆ ನೀಡಿದ್ದ ಬಂದ್ ವಾಪಾಸ್