BIG NEWS: ‘ಶಿಕ್ಷಕರ ದಿನಾಚರಣೆ’ಯಂದೇ, ‘ಶಿಕ್ಷಕರ ಹುದ್ದೆ ನಿರೀಕ್ಷೆ’ಯಲ್ಲಿದ್ದವರಿಗೆ ಭರ್ಜರಿ ಸಿಹಿಸುದ್ದಿಕೊಟ್ಟ ‘ಸಿಎಂ ಬೊಮ್ಮಾಯಿ’ | Job Alert

ಬೆಂಗಳೂರು : ಮುಂಬರುವ ದಿನಗಳಲ್ಲಿ ಪ್ರತಿ ವರ್ಷ ನಿವೃತ್ತಿ ಹೊಂದುವ ಶಿಕ್ಷಕರ ಪ್ರಮಾಣದಷ್ಟೇ ಹೊಸ ಶಿಕ್ಷಕರನ್ನು ( Teacher Recruitment ) ಹಿಂದಿನ ವರ್ಷವೇ ನೇಮಿಸಿ, ತರಬೇತಿ ನೀಡಿ, ನಿವೃತ್ತಿ ಹೊಂದಲಿರುವ ಶಿಕ್ಷಕರ ಸ್ಥಾನಕ್ಕೆ ಅವರನ್ನು ನೇಮಿಸುವ ವ್ಯವಸ್ಥೆಯನ್ನು ರೂಪಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ( Chief Minister Basavaraj Bommai ) ತಿಳಿಸಿದರು. ಇಂದು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಮಾಜಿ ರಾಷ್ಟ್ರಪತಿ ರಾಧಾಕೃಷ್ಣನ್ ಅವರ ಜನ್ಮದಿನದ ಅಂಗವಾಗಿ ಹಮ್ಮಿಕೊಂಡಿದ್ದ ಶಿಕ್ಷಕರ ದಿನಾಚರಣೆ ( … Continue reading BIG NEWS: ‘ಶಿಕ್ಷಕರ ದಿನಾಚರಣೆ’ಯಂದೇ, ‘ಶಿಕ್ಷಕರ ಹುದ್ದೆ ನಿರೀಕ್ಷೆ’ಯಲ್ಲಿದ್ದವರಿಗೆ ಭರ್ಜರಿ ಸಿಹಿಸುದ್ದಿಕೊಟ್ಟ ‘ಸಿಎಂ ಬೊಮ್ಮಾಯಿ’ | Job Alert