Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಇನ್ಮುಂದೆ ‘ಬೆಳ್ಳಿ’ಯೂ ಚಿನ್ನದಂತೆ ಪರಿಗಣನೆ ; ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ, ಸೆ. 1ರಿಂದ ಜಾರಿ

28/08/2025 3:11 PM

ಆ.30ರಂದು ಚಿತ್ರದುರ್ಗದಲ್ಲಿ ‘ಸುದ್ದಿ ಮಾಧ್ಯಮದಲ್ಲಿ ಅಂಬೇಡ್ಕರ್‌ ದೃಷ್ಟಿಕೋನ’ ವಿಚಾರಸಂಕಿರಣ

28/08/2025 3:10 PM

SHOCKING : ರಸ್ತೆ ದಾಟುತ್ತಿದ್ದ ಯುವತಿಯರನ್ನು ಮುಟ್ಟಿ ಕಿರುಕುಳ : ಕಿಡಿಗೇಡಿಗಳ ವಿಡಿಯೋ ವೈರಲ್ | WATCH VIDEO

28/08/2025 3:09 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಆ.30ರಂದು ಚಿತ್ರದುರ್ಗದಲ್ಲಿ ‘ಸುದ್ದಿ ಮಾಧ್ಯಮದಲ್ಲಿ ಅಂಬೇಡ್ಕರ್‌ ದೃಷ್ಟಿಕೋನ’ ವಿಚಾರಸಂಕಿರಣ
KARNATAKA

ಆ.30ರಂದು ಚಿತ್ರದುರ್ಗದಲ್ಲಿ ‘ಸುದ್ದಿ ಮಾಧ್ಯಮದಲ್ಲಿ ಅಂಬೇಡ್ಕರ್‌ ದೃಷ್ಟಿಕೋನ’ ವಿಚಾರಸಂಕಿರಣ

By kannadanewsnow0928/08/2025 3:10 PM

ಬೆಂಗಳೂರು: ಕರ್ನಾಟಕ ಮಾಧ್ಯಮ ಅಕಾಡೆಮಿಯು ಚಿತ್ರದುರ್ಗ ಪತ್ರಕರ್ತರ ಭವನದ ಡಾ. ಬಿ.ಆರ್.‌ ಅಂಬೇಡ್ಕರ್‌ ಸಭಾಂಗಣದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಕರ್ನಾಟಕ ಎಸ್‌.ಸಿ. ಎಸ್‌.ಟಿ. ಪತ್ರಿಕಾ ಸಂಪಾದಕರ ಸಂಘ ಹಾಗೂ ಚಿತ್ರದುರ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದಲ್ಲಿ ಆಗಸ್ಟ್‌ 30 ರಂದು “ಸುದ್ದಿ ಮಾಧ್ಯಮದಲ್ಲಿ ಅಂಬೇಡ್ಕರ್‌ ದೃಷ್ಟಿಕೋನ” ಎಂಬ ವಿಷಯದ ಕುರಿತು ಒಂದು ದಿನದ ವಿಚಾರ ಸಂಕಿರಣವನ್ನು ಆಯೋಜಿಸಿದೆ.

ಯೋಜನೆ, ಕಾರ್ಯಕ್ರಮ ಸಂಯೋಜನೆ ಹಾಗೂ ಸಾಂಖ್ಯಿಕ ಖಾತೆ ಹಾಗೂ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವ ಡಿ. ಸುಧಾಕರ್‌ ಅವರು ವಿಚಾರ ಸಂಕಿರಣವನ್ನು ಉದ್ಘಾಟಿಸಲಿದ್ದಾರೆ.

ಡಾ. ಬಿ.ಆರ್.‌ ಅಂಬೇಡ್ಕರ್‌ ಅವರ ಕ್ರಾಂತಿಕಾರಿ ಚಿಂತನೆಗಳು, ಇಂದಿನ ದಿನದಲ್ಲಿಯೂ ಅವುಗಳ ಪ್ರಸ್ತುತತೆ, ಪತ್ರಕರ್ತರಾಗಿ ಅವರ ಕೊಡುಗೆ ಮತ್ತು ಎಲ್ಲರನ್ನು ಒಳಗೊಂಡ ಸಮಾಜ ನಿರ್ಮಾಣಕ್ಕೆ ಮುಂದಿನ ಹಾದಿ ಮುಂತಾದ ವಿಷಯಗಳ ಚರ್ಚೆಗೆ ಈ ವಿಚಾರ ಸಂಕಿರಣವು ವೇದಿಕೆಯಾಗಲಿದೆ ಎಂದು ಕರ್ನಾಟಕ ಮಾಧ್ಯಮ ಅಕಾಡೆಮಿ ಅಧ್ಯಕ್ಷೆ ಶ್ರೀಮತಿ ಆಯೇಶಾ ಖಾನಂ ಅವರು ತಿಳಿಸಿದ್ದಾರೆ.

ಹಿರಿಯ ಪತ್ರಕರ್ತ ಡಿ. ಉಮಾಪತಿ ಅವರು ದಿಕ್ಸೂಚಿ ಭಾಷಣ ಮಾಡುವರು. ಮಾನ್ಯ ಮುಖ್ಯಮಂತ್ರಿಯವರ ಮಾಧ್ಯಮ ಸಲಹೆಗಾರ ಶ್ರೀ ಕೆ.ವಿ. ಪ್ರಭಾಕರ್‌, ಸಂಸದ ಗೋವಿಂದ ಎಂ. ಕಾರಜೋಳ ಮತ್ತಿತರ ಗಣ್ಯರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

ಈ ವಿಚಾರ ಸಂಕಿರಣದಲ್ಲಿ “ಅಂಬೇಡ್ಕರ್‌ ಅವರ ಪತ್ರಿಕಾ ವೃತ್ತಿ” ವಿಷಯದ ಕುರಿತು ಪತ್ರಕರ್ತ ಎನ್.‌ ರವಿಕುಮಾರ್‌, “ಪತ್ರಕರ್ತರಾಗಿ ಅಂಬೇಡ್ಕರ್‌ ಅವರ ಬರವಣಿಗೆಗಳು” ವಿಷಯದ ಕುರಿತು ವಿ.ಎಲ್.‌ ನರಸಿಂಹಮೂರ್ತಿ, “ಅಂಬೇಡ್ಕರ್‌ ದೃಷ್ಟಿಯಲ್ಲಿ ಲಿಂಗಸಮಾನತೆ” ಕುರಿತು ಡಾ. ಭಾರತಿದೇವಿ ಹಾಗೂ ಪತ್ರಕರ್ತರಲ್ಲಿ ಸಾಮಾಜಿಕ ನ್ಯಾಯದ ಪ್ರಜ್ಞೆ ವಿಷಯದ ಕುರಿತು ರಿಷಿಕೇಶ್‌ ಬಹದ್ದೂರ್‌ ದೇಸಾಯಿ ವಿಷಯ ಮಂಡಿಸಲಿದ್ದಾರೆ. ಹಿರಿಯ ಪತ್ರಕರ್ತ ಸನತ್‌ ಕುಮಾರ್‌ ಬೆಳಗಲಿ ಅವರು ಸಮಾರೋಪ ಭಾಷಣ ಮಾಡಲಿದ್ದಾರೆ.

ಪತ್ರಕರ್ತರು ಹಾಗೂ ಆಸಕ್ತರು ಈ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಈ ಮೂಲಕ ವಿನಂತಿಸಿದೆ.

Share. Facebook Twitter LinkedIn WhatsApp Email

Related Posts

BREAKING: ಮಂಗಳೂರಿನ ಉಳ್ಳಾಲ ತಲಪಾಡಿಯಲ್ಲಿ ಬಸ್-ಆಟೋ ರಿಕ್ಷಾ ನಡುವೆ ಭೀಕರ ಅಪಘಾತ: ಐವರು ಸಾವು

28/08/2025 3:04 PM1 Min Read

ಪತ್ರಿಕಾ ವಿತರಕರು-ಏಜೆಂಟರು ಪತ್ರಿಕೋದ್ಯಮದ ಬೆನ್ನುಮೂಳೆ: ಸಿಎಂ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್

28/08/2025 2:50 PM2 Mins Read

ವಾರಂಟಿಯಿದ್ದರೂ ರಿಪೇರಿಗೆ ಹಣ ಕೇಳಿದ ‘ಓಲಾ ಸರ್ವಿಸ್ ಸೆಂಟರ್’ಗೆ 67,348 ಪರಿಹಾರ ನೀಡಲು ಕೋರ್ಟ್ ಆದೇಶ

28/08/2025 2:47 PM2 Mins Read
Recent News

ಇನ್ಮುಂದೆ ‘ಬೆಳ್ಳಿ’ಯೂ ಚಿನ್ನದಂತೆ ಪರಿಗಣನೆ ; ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ, ಸೆ. 1ರಿಂದ ಜಾರಿ

28/08/2025 3:11 PM

ಆ.30ರಂದು ಚಿತ್ರದುರ್ಗದಲ್ಲಿ ‘ಸುದ್ದಿ ಮಾಧ್ಯಮದಲ್ಲಿ ಅಂಬೇಡ್ಕರ್‌ ದೃಷ್ಟಿಕೋನ’ ವಿಚಾರಸಂಕಿರಣ

28/08/2025 3:10 PM

SHOCKING : ರಸ್ತೆ ದಾಟುತ್ತಿದ್ದ ಯುವತಿಯರನ್ನು ಮುಟ್ಟಿ ಕಿರುಕುಳ : ಕಿಡಿಗೇಡಿಗಳ ವಿಡಿಯೋ ವೈರಲ್ | WATCH VIDEO

28/08/2025 3:09 PM

BREAKING: ಮಂಗಳೂರಿನ ಉಳ್ಳಾಲ ತಲಪಾಡಿಯಲ್ಲಿ ಬಸ್-ಆಟೋ ರಿಕ್ಷಾ ನಡುವೆ ಭೀಕರ ಅಪಘಾತ: ಐವರು ಸಾವು

28/08/2025 3:04 PM
State News
KARNATAKA

ಆ.30ರಂದು ಚಿತ್ರದುರ್ಗದಲ್ಲಿ ‘ಸುದ್ದಿ ಮಾಧ್ಯಮದಲ್ಲಿ ಅಂಬೇಡ್ಕರ್‌ ದೃಷ್ಟಿಕೋನ’ ವಿಚಾರಸಂಕಿರಣ

By kannadanewsnow0928/08/2025 3:10 PM KARNATAKA 1 Min Read

ಬೆಂಗಳೂರು: ಕರ್ನಾಟಕ ಮಾಧ್ಯಮ ಅಕಾಡೆಮಿಯು ಚಿತ್ರದುರ್ಗ ಪತ್ರಕರ್ತರ ಭವನದ ಡಾ. ಬಿ.ಆರ್.‌ ಅಂಬೇಡ್ಕರ್‌ ಸಭಾಂಗಣದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ…

BREAKING: ಮಂಗಳೂರಿನ ಉಳ್ಳಾಲ ತಲಪಾಡಿಯಲ್ಲಿ ಬಸ್-ಆಟೋ ರಿಕ್ಷಾ ನಡುವೆ ಭೀಕರ ಅಪಘಾತ: ಐವರು ಸಾವು

28/08/2025 3:04 PM

ಪತ್ರಿಕಾ ವಿತರಕರು-ಏಜೆಂಟರು ಪತ್ರಿಕೋದ್ಯಮದ ಬೆನ್ನುಮೂಳೆ: ಸಿಎಂ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್

28/08/2025 2:50 PM

ವಾರಂಟಿಯಿದ್ದರೂ ರಿಪೇರಿಗೆ ಹಣ ಕೇಳಿದ ‘ಓಲಾ ಸರ್ವಿಸ್ ಸೆಂಟರ್’ಗೆ 67,348 ಪರಿಹಾರ ನೀಡಲು ಕೋರ್ಟ್ ಆದೇಶ

28/08/2025 2:47 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.