ಸಾಗರದಲ್ಲಿ ‘ಖ್ಯಾತ ಉದ್ಯಮಿ ಡಾ.ಪ್ರಕಾಶ್ ಶೆಟ್ಟಿ’ ಜನ್ಮದಿನದ ಪ್ರಯುಕ್ತ ಯಶಸ್ವಿಯಾಗಿ ನಡೆದ ‘ರಕ್ತದಾನ ಶಿಬಿರ’
ಶಿವಮೊಗ್ಗ: ಜಿಲ್ಲೆಯ ಸಾಗರ ನಗರದಲ್ಲಿ ಖ್ಯಾತ ಉದ್ಯಮಿ ಡಾ.ಪ್ರಕಾಶ್ ಶೆಟ್ಟಿ ಜನ್ಮ ದಿನದ ಪ್ರಯುಕ್ತ ಅವರ ಅಭಿಮಾನಿ ಬಳಗ ಆಯೋಜಿಸಿದ್ದಂತ ರಕ್ತದಾನ ಶಿಬಿರವು ಯಶಸ್ವಿಯಾಗಿ ನಡೆಯಿತು. ಈ ವೇಳೆ ಸಾಗರ ಬಂಟರ ಸಂಘದ ತಾಲ್ಲೂಕು ಅಧ್ಯಕ್ಷ ಸುಧೀರ್ ಕುಮಾರ್ ಶೆಟ್ಟಿ ಮಾತನಾಡಿ, ಡಾ.ಪ್ರಕಾಶ್ ಶೆಟ್ಟಿ ಅವರ ಅಭಿಮಾನಿ ಬಳಗದಿಂದ ಈ ರಕ್ತದಾನ ಶಿಬಿರವನ್ನು ಆಯೋಜಿಸಲಾಗಿದೆ. ದೇಶದಲ್ಲಿ ಮಾತ್ರವಲ್ಲದೇ ವಿದೇಶದಲ್ಲೂ ಖ್ಯಾತ ಉದ್ಯಮಿ ಡಾ.ಪ್ರಕಾಶ್ ಶೆಟ್ಟಿ ಆಗಿದ್ದಾರೆ. ಅವರು ಬಂಟರ ಸಮುದಾಯದ ಹೆಮ್ಮೆಯಾಗಿದ್ದಾರೆ ಎಂದರು. ಡಾ.ಪ್ರಕಾಶ್ ಶೆಟ್ಟಿ ಸಾಮಾಜಿಕ … Continue reading ಸಾಗರದಲ್ಲಿ ‘ಖ್ಯಾತ ಉದ್ಯಮಿ ಡಾ.ಪ್ರಕಾಶ್ ಶೆಟ್ಟಿ’ ಜನ್ಮದಿನದ ಪ್ರಯುಕ್ತ ಯಶಸ್ವಿಯಾಗಿ ನಡೆದ ‘ರಕ್ತದಾನ ಶಿಬಿರ’
Copy and paste this URL into your WordPress site to embed
Copy and paste this code into your site to embed