BIGG NEWS : ನ.27 ಕ್ಕೆ ಚಿತ್ರದುರ್ಗದಲ್ಲಿ ರಾಜ್ಯ ಮಟ್ಟದ ‘ಒನಕೆ ಓಬವ್ವ ಜಯಂತಿ’ : ಸರ್ಕಾರದಿಂದ 2 ಕೋಟಿ ರೂ. ಅನುದಾನ |Onake Obavva Jayanti

ಚಿತ್ರದುರ್ಗ :  ನ.27ಕ್ಕೆ ರಂದು ಚಿತ್ರದುರ್ಗ ನಗರದ ಮುರುಘ ರಾಜೇಂದ್ರ ಕ್ರೀಡಾಂಗಣದಲ್ಲಿ ರಾಜ್ಯಮಟ್ಟದ ಒನಕೆ ಓಬವ್ವ ಜಯಂತಿ ಕಾರ್ಯಕ್ರಮ ನಡೆಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.  ಈ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಶೇಷ ಅನುದಾನದಡಿ 2 ಕೋಟಿ ರೂಪಾಯಿ ಮಂಜೂರು ಮಾಡಿದ್ದಾರೆ ಎಂದು ಎಸ್ಸಿ, ಎಸ್ಟಿ ಆಯೋಗದ ಅಧ್ಯಕ್ಷ ನೆಹರು ಚ. ಓಲೇಕಾರ ತಿಳಿಸಿದ್ದಾರೆ. ರಾಜ್ಯ ಮಟ್ಟದ ವೀರ ವನಿತೆ ಒನಕೆ ಓಬವ್ವ ಜಯಂತಿ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು , ರಾಜ್ಯ ಸರಕಾರದಿಂದ ಅದ್ದೂರಿಯಾಗಿ ಓಬವ್ವ … Continue reading BIGG NEWS : ನ.27 ಕ್ಕೆ ಚಿತ್ರದುರ್ಗದಲ್ಲಿ ರಾಜ್ಯ ಮಟ್ಟದ ‘ಒನಕೆ ಓಬವ್ವ ಜಯಂತಿ’ : ಸರ್ಕಾರದಿಂದ 2 ಕೋಟಿ ರೂ. ಅನುದಾನ |Onake Obavva Jayanti