BIG NEWS: ನೂರು ಸಿದ್ದರಾಮಯ್ಯ ಯಾಕೆ, ಒಬ್ಬ ಕಾನ್ ಸ್ಟೇಬಲ್ ಸಾಕು ಅರೆಸ್ಟ್ ಮಾಡೋಕೆ: HDKಗೆ ಸಿಎಂ ತಿರುಗೇಟು

ವಿಜಯಪುರ : ಕೇಂದ್ರ ಸಚಿವ HD ಕುಮಾರಸ್ವಾಮಿ ಅವರನ್ನು ಅರೆಸ್ಟ್ ಮಾಡುವ ಪರಿಸ್ಥಿತಿ ಬಂದರೆ ಬಂಧಿಸುತ್ತೇವೆ ಎಂದು ಬೆಳಿಗ್ಗೆ ಸಿದ್ದರಾಮಯ್ಯ ಹೇಳಿಕೆ ನೀಡಿದ್ದರು. ಇದಕ್ಕೆ ಹೆಚ್‍ಡಿ ಕುಮಾರಸ್ವಾಮಿ ನನ್ನ ಬಂಧಿಸಲು ನೂರು ಸಿದ್ದರಾಮಯ್ಯ ಬರಬೇಕು ಎಂದು ಟಾಂಗ್ ನೀಡಿದ್ದರು. ಇದಕ್ಕೆ ಇದೀಗ ಸಿಎಂ ಸಿದ್ದರಾಮಯ್ಯ ಹೆಚ್ ಡಿ ಕುಮಾರಸ್ವಾಮಿ ಅವರನ್ನು ಬಂಧಿಸಲು ನೂರಲ್ಲ ಒಬ್ಬ ಕಾನ್ಸ್ಟೇಬಲ್ ಸಾಕು ಎಂದು ಮತ್ತೆ ಟಾಂಗ್ ನೀಡಿದ್ದಾರೆ. ಇಂದು ವಿಜಯಪುರ ಜಿಲ್ಲೆಯ ನಿಡಗುಂದಿ ಸಮೀಪ ಆಲಮಟ್ಟಿ ಜಲಾಶಯಕ್ಕೆ ಭೇಟಿ ನೀಡಿ ಕೃಷ್ಣಾ … Continue reading BIG NEWS: ನೂರು ಸಿದ್ದರಾಮಯ್ಯ ಯಾಕೆ, ಒಬ್ಬ ಕಾನ್ ಸ್ಟೇಬಲ್ ಸಾಕು ಅರೆಸ್ಟ್ ಮಾಡೋಕೆ: HDKಗೆ ಸಿಎಂ ತಿರುಗೇಟು