BIG BREAKING NEWS: ರಾಜ್ಯದಲ್ಲಿ ಘೋರ ದುರಂತ: ಬೀದರ್ ನಲ್ಲಿ ವಿಷಾನಿಲ ಸೋರಿಕೆಯಾಗಿ ಓರ್ವ ಸಾವು, ಮೂವರ ಸ್ಥಿತಿ ಗಂಭೀರ

ಬೀದರ್‌ : ನಗರದ ಹುಮ್ನಾಬಾದ್‌ ಕೈಗಾರಿಕಾ ಪ್ರದೇಶದಲ್ಲಿರುವ ಫ್ಯಾಕ್ಟರಿಯಿಂದ ಕೆಮಿಕಲ್‌ ಸೋರಿಕೆಯಾದ ಪರಿಣಾಮ ಓರ್ವ ಸಾವನ್ನಪ್ಪಿರುವ ಘಟನೆ ನಡೆದಿದೆ. ಈ ಮೂಲಕ ಹೈದರಾಬಾದ್ ನ ಕಾರ್ಖಾನೆಯೊಂದರಲ್ಲಿ ವಿಷಾನಿಲ ಸೋರಿಕೆಯಾಗಿ ಹಲವರು ಸಾವನ್ನಪ್ಪಿದ ಮಾದರಿಯಲ್ಲಿಯೇ, ರಾಜ್ಯದಲ್ಲಿ ಘೋರ ದುರಂತವೊಂದು ಸಂಭವಿಸಿದೆ. BREAKING: ಭಾರೀ ಮಳೆ ಹಿನ್ನಲೆ: ನಾಳೆ ಶಿವಮೊಗ್ಗ ಜಿಲ್ಲೆಯ ‘ಸಾಗರ’ ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ ಬೀದರ್‌ ಜಿಲ್ಲೆಯ ಹುಮ್ನಾಬಾದ್‌ ಕೈಗಾರಿಕಾ ಪ್ರದೇಶದಲ್ಲಿರುವ ಸ್ವಿಟಿಕ್‌ ಕೆಮಿಕಲ್‌ ಕಾರ್ಖಾನೆಯಲ್ಲಿ ಕೆಮಿಕಲ್‌ ಸೋರಿಕೆಯಾಗಿದೆ. ಇದರಿಂದಾಗಿ ಓರ್ವ ಸಾವನ್ನಪ್ಪಿದ್ದು, ಮೂವರ ಸ್ಥಿತಿ … Continue reading BIG BREAKING NEWS: ರಾಜ್ಯದಲ್ಲಿ ಘೋರ ದುರಂತ: ಬೀದರ್ ನಲ್ಲಿ ವಿಷಾನಿಲ ಸೋರಿಕೆಯಾಗಿ ಓರ್ವ ಸಾವು, ಮೂವರ ಸ್ಥಿತಿ ಗಂಭೀರ