ಒಬ್ಬರು ‘ಸಿಎಂ’ ಕುರ್ಚಿಗಾಗಿ ಹೋರಾಡುತ್ತಿದ್ದರೆ, ಇನ್ನೊಬ್ಬರು ಕಿತ್ತುಕೊಳ್ಳಲು ಹೋರಾಡುತ್ತಿದ್ದಾರೆ : ಅಮಿತ್ ಶಾ

ಬೆಂಗಳೂರು : ಕರ್ನಾಟಕ ರಾಜ್ಯದ ಜನರಿ ಹಿತಕ್ಕಾಗಿ ಕಾಂಗ್ರೆಸ್ ಕೆಲಸ ಮಾಡುತ್ತಿಲ್ಲ ಎಂದು ಬಿಜೆಪಿಯ ಸಮಾವೇಶದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆ ನೀಡಿದರು.5 ಲೋಕಸಭಾ ಕ್ಷೇತ್ರಗಳ ಶಕ್ತಿ ಕೇಂದ್ರಗಳ ಪ್ರಮುಖ ಸಮಾವೇಶ ನಡೆಯುತ್ತಿದ್ದು ಈ ಸಮಾವೇಶದಲ್ಲಿ ಅವರು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು. ಭಾರತದಲ್ಲಿ ಪ್ರತಿ ತಿಂಗಳು 43.3 ಕೋಟಿ ಡಿಜಿಟಲ್ ವಹಿವಾಟು: ನಿರ್ಮಲಾ ಸೀತಾರಾಮನ್ ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದಂತಹ 5 ಲೋಕಸಭಾ ಕ್ಷೇತ್ರಗಳ ಶಕ್ತಿ ಕೇಂದ್ರಗಳ ಪ್ರಮುಖ ಸಮಾವೇಶದಲ್ಲಿ ಮಾತನಾಡಿದ ಅವರು, … Continue reading ಒಬ್ಬರು ‘ಸಿಎಂ’ ಕುರ್ಚಿಗಾಗಿ ಹೋರಾಡುತ್ತಿದ್ದರೆ, ಇನ್ನೊಬ್ಬರು ಕಿತ್ತುಕೊಳ್ಳಲು ಹೋರಾಡುತ್ತಿದ್ದಾರೆ : ಅಮಿತ್ ಶಾ