Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಅಂತರರಾಷ್ಟ್ರೀಯ ರೋಮಿಂಗ್ ಅನುಭವ ಕ್ರಾಂತಿಕಾರಿಗೊಳಿಸಲು ‘ಏರ್ಟೆಲ್’ನಿಂದ ಹೊಸ ಪ್ಲಾನ್ಸ್ ಪರಿಚಯ

20/05/2025 2:08 PM

BREAKING: ನಾಳೆ, ನಾಡಿದ್ದು ಸಿಎಂ ಸಿದ್ಧರಾಮಯ್ಯ ನೇತೃತ್ವದಲ್ಲಿ ನಿಗದಿಯಾಗಿದ್ದ ‘ರಾಜ್ಯದ ಪ್ರಗತಿ ಪರಿಶೀಲನಾ ಸಭೆ’ ಮುಂದೂಡಿಕೆ

20/05/2025 2:05 PM

ಪಂಜಾಬ್‌ನಲ್ಲಿ ಪಾಕಿಸ್ತಾನ ಬೆಂಬಲಿತ ಖಲಿಸ್ತಾನಿ ಭಯೋತ್ಪಾದಕ ಮಾಡ್ಯೂಲ್ ಪತ್ತೆ

20/05/2025 1:57 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಯಚೂರಲ್ಲಿ ಅಂತ್ಯ ಸಂಸ್ಕಾರದ ವೇಳೆಯೇ 2 ಗುಂಪುಗಳ ನಡುವೆ ಗಲಾಟೆ: ಓರ್ವ ಸಾವು, 8 ಮಂದಿ ಸ್ಥಿತಿ ಗಂಭೀರ
KARNATAKA

ರಾಯಚೂರಲ್ಲಿ ಅಂತ್ಯ ಸಂಸ್ಕಾರದ ವೇಳೆಯೇ 2 ಗುಂಪುಗಳ ನಡುವೆ ಗಲಾಟೆ: ಓರ್ವ ಸಾವು, 8 ಮಂದಿ ಸ್ಥಿತಿ ಗಂಭೀರ

By kannadanewsnow0916/09/2024 7:16 AM
students clash

ರಾಯಚೂರು: ಜಿಲ್ಲೆಯಲ್ಲಿ ಹಳೆಯ ವೈಷಮ್ಯದ ಹಿನ್ನಲೆಯಲ್ಲಿ ಅಂತ್ಯಸಂಸ್ಕಾರದ ವೇಳೆಯಲ್ಲೇ ಎರಡು ಗುಂಪುಗಳ ನಡುವೆ ಗಲಾಟೆಯಾಗಿದೆ. ಈ ಗಲಾಟೆಯಲ್ಲಿ ಕೈಕೈ ಮಿಲಾಯಿಸಿ ಎರಡು ಗುಂಪುಗಳು ಬಡಿದಾಡಿಕೊಂಡ ಪರಿಣಾಮ, ಓರ್ವ ಸಾವನ್ನಪ್ಪಿ, 8 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ರಾಯಚೂರು ತಾಲ್ಲೂಕಿನ ಮಿರ್ಜಾಪುರ ಗ್ರಾಮದಲ್ಲಿ ಹಳೆಯ ವೈಷಮ್ಯದ ಹಿನ್ನಲೆಯಲ್ಲಿ 2 ಗುಂಪುಗಳ ನಡುವೆ ಗಲಾಟೆಯಾಗಿದೆ. ಭಾನುವಾರ ನಡೆದಂತ ಗಲಾಟೆಯಲ್ಲಿ ಭೀಮೇಶ ನಾಯಕ(38) ಎಂಬುವರು ಸಾವನ್ನಪ್ಪಿದ್ದಾರೆ.

ರಾಮಲಮ್ಮ, ಅಲಾರಿ ನಾಯಕ್, ದೋಳಯ್ಯ ಸೇರಿದಂತೆ 8 ಮಂದಿ ಹೊಡೆದಾಟದಲ್ಲಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಇವರನ್ನು ಸಮೀಪದ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ.

ಅಂದಹಾಗೇ ಮಿರ್ಜಾಪುರ ಗ್ರಾಮದ ಕರಿಯಮ್ಮ ಎಂಬುವರು ಸಾವನ್ನಪ್ಪಿದ್ದರು. ಅವರ ಪಾರ್ಥೀವ ಶರೀರವನ್ನು ಅಂತ್ಯಸಂಸ್ಕಾರಕ್ಕೆ ಕೊಂಡೊಯ್ಯಲಾಗಿತ್ತು. ಈ ವೇಳೆ ಆಗಮಿಸಿದ್ದ ದೊಳಯ್ಯ ಹಾಗೂ ಗೋವಿಂದ ಎಂಬುವರು ಕುಟುಂಬಸ್ಥರ ಮಧ್ಯೆ ಜಗಳವಾಗಿದೆ. ಇದು ಗಲಾಟೆಗೆ ತಿರುಗಿ, ಕಟ್ಟಿಗೆ, ಕುಡುಗೋಲಿನಿಂದ ಹೊಡೆದಾಡಿಕೊಂಡಿದ್ದಾರೆ.

ಸ್ಯಾಂಡಲ್ ವುಡ್ ನಲ್ಲಿ ಲೈಂಗಿಕ ಶೋಷಣೆ: ಇಂದು ತನಿಖೆಗೆ ಸಮಿತಿ ರಚನೆ ಸಂಬಂಧ ಮಹತ್ವದ ಸಭೆ

ಮದುವೆಯಾದ ’40 ದಿನ’ಗಳಲ್ಲೇ ವಿಚ್ಛೇದನ ಕೋರಿದ ಮಹಿಳೆ: ಕಾರಣ ಏನು ಗೊತ್ತಾ?

Share. Facebook Twitter LinkedIn WhatsApp Email

Related Posts

ಅಂತರರಾಷ್ಟ್ರೀಯ ರೋಮಿಂಗ್ ಅನುಭವ ಕ್ರಾಂತಿಕಾರಿಗೊಳಿಸಲು ‘ಏರ್ಟೆಲ್’ನಿಂದ ಹೊಸ ಪ್ಲಾನ್ಸ್ ಪರಿಚಯ

20/05/2025 2:08 PM2 Mins Read

BREAKING: ನಾಳೆ, ನಾಡಿದ್ದು ಸಿಎಂ ಸಿದ್ಧರಾಮಯ್ಯ ನೇತೃತ್ವದಲ್ಲಿ ನಿಗದಿಯಾಗಿದ್ದ ‘ರಾಜ್ಯದ ಪ್ರಗತಿ ಪರಿಶೀಲನಾ ಸಭೆ’ ಮುಂದೂಡಿಕೆ

20/05/2025 2:05 PM1 Min Read

ತಾಮ್ರದ ಪಾತ್ರೆಯಲ್ಲಿ ಲವಂಗಗಳನ್ನು ಇಟ್ಟು ನೀವು ಬೇಡಿಕೊಂಡರೆ ನಿಮ್ಮ ಮನಸ್ಸಿನ ಇಷ್ಟಾರ್ಥಗಳೆಲ್ಲಾ ಕಾರ್ಯಸಿದ್ಧಿ ಆಗುತ್ತವೆ ಲವಂಗ ತಂತ್ರ!

20/05/2025 1:12 PM2 Mins Read
Recent News

ಅಂತರರಾಷ್ಟ್ರೀಯ ರೋಮಿಂಗ್ ಅನುಭವ ಕ್ರಾಂತಿಕಾರಿಗೊಳಿಸಲು ‘ಏರ್ಟೆಲ್’ನಿಂದ ಹೊಸ ಪ್ಲಾನ್ಸ್ ಪರಿಚಯ

20/05/2025 2:08 PM

BREAKING: ನಾಳೆ, ನಾಡಿದ್ದು ಸಿಎಂ ಸಿದ್ಧರಾಮಯ್ಯ ನೇತೃತ್ವದಲ್ಲಿ ನಿಗದಿಯಾಗಿದ್ದ ‘ರಾಜ್ಯದ ಪ್ರಗತಿ ಪರಿಶೀಲನಾ ಸಭೆ’ ಮುಂದೂಡಿಕೆ

20/05/2025 2:05 PM

ಪಂಜಾಬ್‌ನಲ್ಲಿ ಪಾಕಿಸ್ತಾನ ಬೆಂಬಲಿತ ಖಲಿಸ್ತಾನಿ ಭಯೋತ್ಪಾದಕ ಮಾಡ್ಯೂಲ್ ಪತ್ತೆ

20/05/2025 1:57 PM

ವ್ಯಭಿಚಾರದಲ್ಲಿ ತೊಡಗಿರುವ ಪತ್ನಿಯು ಜೀವನಾಂಶ ಪಡೆಯಲು ಅರ್ಹಳಲ್ಲ: ಛತ್ತೀಸ್ ಗಢ ಹೈಕೋರ್ಟ್

20/05/2025 1:48 PM
State News
KARNATAKA

ಅಂತರರಾಷ್ಟ್ರೀಯ ರೋಮಿಂಗ್ ಅನುಭವ ಕ್ರಾಂತಿಕಾರಿಗೊಳಿಸಲು ‘ಏರ್ಟೆಲ್’ನಿಂದ ಹೊಸ ಪ್ಲಾನ್ಸ್ ಪರಿಚಯ

By kannadanewsnow0920/05/2025 2:08 PM KARNATAKA 2 Mins Read

ಬೆಂಗಳೂರು: ಭಾರತಿ ಏರ್ಟೆಲ್ ತನ್ನ ಗ್ರಾಹಕರಿಗಾಗಿ ಐಆರ್ ಪೋರ್ಟ್ಫೋಲಿಯೊವನ್ನು ಮತ್ತಷ್ಟು ಸರಳ, ಹೆಚ್ಚು ಅಗ್ಗ ಮತ್ತು ಸಂಪೂರ್ಣವಾಗಿ ತಡೆ-ರಹಿತವನ್ನಾಗಿಸಲು ಹೊಸ…

BREAKING: ನಾಳೆ, ನಾಡಿದ್ದು ಸಿಎಂ ಸಿದ್ಧರಾಮಯ್ಯ ನೇತೃತ್ವದಲ್ಲಿ ನಿಗದಿಯಾಗಿದ್ದ ‘ರಾಜ್ಯದ ಪ್ರಗತಿ ಪರಿಶೀಲನಾ ಸಭೆ’ ಮುಂದೂಡಿಕೆ

20/05/2025 2:05 PM

ತಾಮ್ರದ ಪಾತ್ರೆಯಲ್ಲಿ ಲವಂಗಗಳನ್ನು ಇಟ್ಟು ನೀವು ಬೇಡಿಕೊಂಡರೆ ನಿಮ್ಮ ಮನಸ್ಸಿನ ಇಷ್ಟಾರ್ಥಗಳೆಲ್ಲಾ ಕಾರ್ಯಸಿದ್ಧಿ ಆಗುತ್ತವೆ ಲವಂಗ ತಂತ್ರ!

20/05/2025 1:12 PM

ನಾಳೆ ಮದ್ದೂರಿನಲ್ಲಿ ತಿರಂಗಾ ಯಾತ್ರೆ: ಮನ್ ಮುಲ್ ನಿರ್ದೇಶಕ ಎಸ್.ಪಿ.ಸ್ವಾಮಿ

20/05/2025 12:55 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.