ಬೆಂಗಳೂರು ಗ್ರಾಮಾಂತರ: ಜಿಲ್ಲೆಯ ನೆಲಮಂಗಲದ ಬಳಿಯಲ್ಲಿ ಟಾಟಾ ಸುಮೋ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ, ಸ್ಥಳದಲ್ಲೇ ಓರ್ವ ಸಾವನ್ನಪ್ಪಿ, ಮೂವರು ಗಂಭೀರವಾಗಿ ಗಾಯಗೊಂಡಿರೋ ಘಟನೆ ನಡೆದಿದೆ.

BREAKING NEWS: ಉಪ ರಾಷ್ಟ್ರಪತಿ ಚುನಾವಣೆ: ಮತದಾನ ಮುಕ್ತಾಯ, ಶೀಘ್ರದಲ್ಲೇ ಮತ ಎಣಿಕೆ ಆರಂಭ | Vice-Presidential election

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಕಂಬಳ ಬಳಿಯಲ್ಲಿ ಟಾಟಾ ಸುಮೋ ಪಲ್ಟಿಯಾದ ಪರಿಣಾಮ, ಕಾರಿನಲ್ಲಿದ್ದಂತ ಓರ್ವ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಅಲ್ಲದೇ ಇತರೆ ಮೂವರು ಗಂಭೀರವಾಗಿ ಗಾಯಗೊಂಡಿರೋದಾಗಿ ತಿಳಿದು ಬಂದಿದೆ. ಗಂಭೀರವಾಗಿ ಗಾಯಗೊಂಡಿರುವಂತ ಮೂವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಗೊಡಿಸಲಾಗುತ್ತಿದೆ.

ಕಾಮನ್‌ವೆಲ್ತ್ ಗೇಮ್ಸ್ 2022 : ಮಹಿಳೆಯರ 10000 ಮೀಟರ್ ರೇಸ್ ವಾಕ್ ಫೈನಲ್ನಲ್ಲಿ ʻಬೆಳ್ಳಿ ಪದಕʼ ಗೆದ್ದ ʼಪ್ರಿಯಾಂಕಾ ಗೋಸ್ವಾಮಿ ʼ | Priyanka Goswami

ಮೃತ ವ್ಯಕ್ತಿಯನ್ನು ವಿಜಯಪುರ ಜಿಲ್ಲೆಯ ತಾಳಿಕೋಟೆ ಮೂಲದ ಮೊಹಮ್ಮದ್ (73) ಎಂಬುದಾಗಿ ಗುರುತಿಸಲಾಗಿದೆ. ಇವರು ಮಾಗಡಿಯಿಂದ ತುಮಕೂರಿಗೆ ವಾಪಾಸ್ ಆಗುತ್ತಿದ್ದಂತ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ಈ ಸಂಬಂಧ ದಬಾಸ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

BIG BREAKING NEWS: ‘ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ’ಗೆ ‘ಪ್ರವೇಶ ಪತ್ರ’ ಬಿಡುಗಡೆ | Karnataka Second PU supplementary exam

Share.
Exit mobile version