Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಸಾಗರದಲ್ಲಿ ಮಹಿಳೆಗೆ ಅವಾಚ್ಯ ಶಬ್ದಗಳಿಂದ ಬೈದು, ಜಾತಿ ನಿಂದನೆ ಮಾಡಿದ ಆರೋಪಿ ಅರೆಸ್ಟ್, ಜೈಲುಪಾಲು

15/05/2025 8:48 PM

ಭಾರತ-ಪಾಕ್ ಕದನ ವಿರಾಮ ಒಪ್ಪಂದ ವಿಸ್ತರಣೆ: ವಿಶ್ವಾಸ ವೃದ್ಧಿ ಕ್ರಮ ಮುಂದುವರಿಸಲು ಡಿಜಿಎಂಒ ಒಪ್ಪಿಗೆ

15/05/2025 8:42 PM

BREAKING : ಯಾದಗಿರಿಯಲ್ಲಿ ಘೋರ ದುರಂತ : ಕಾಲು ಜಾರಿ ಬಾವಿಗೆ ಬಿದ್ದು ಇಬ್ಬರು ಯುವತಿಯರು ಸಾವು!

15/05/2025 8:38 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಒಬ್ಬ ಅಂಗಾಂಗ ದಾನಿ 8 ಜೀವಗಳನ್ನ ಉಳಿಸಬಹುದು – ಆರೋಗ್ಯ ಸಚಿವ ದಿನೇಶ್ ಗುಂಡೂರಾವ್
KARNATAKA

ಒಬ್ಬ ಅಂಗಾಂಗ ದಾನಿ 8 ಜೀವಗಳನ್ನ ಉಳಿಸಬಹುದು – ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

By kannadanewsnow0901/03/2024 6:39 PM

ಬೆಂಗಳೂರು: ಮುಖ್ಯಮಂತ್ರಿಯವರ ಅಧಿಕೃತ ನಿವಾಸ ಕಾವೇರಿ ಇಂದು ಅಪರೂಪದ ಸನ್ನಿವೇಶಕ್ಕೆ ಸಾಕ್ಷಿಯಾಯಿತು. ಸಿಎಂ ಸಿದ್ದರಾಮಯ್ಯನವರು ಹಾಗೂ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಅಂಗಾಂಗ ದಾನಿಗಳ ಕುಟುಂಬದವರಿಗೆ ಪ್ರಶಂಸಾ ಪತ್ರ ನೀಡಿ ಗೌರವಿಸಿದರು. ಸಾಂತ್ವನದ ಜೊತೆಗೆ ಸಾವಿನಲ್ಲೂ ಅಂಗಾಂಗ ದಾನ ಮಾಡುವ ಮೂಲಕ ಸಾರ್ಥಕತೆ ತೋರಿದ ಕುಟುಂಬಗಳ ಕಾರ್ಯವನ್ನ ಶ್ಲಾಘಿಸಿದರು.

ಅಪಘಾತಕ್ಕೀಡಾದ ಶರವಣ ಅವರ ಪತ್ನಿ, ಪ್ರಶಂಸಾ ಪತ್ರ ಸ್ವೀಕರಿಸುವಾಗ ಅಗಲಿದ ತಮ್ಮ ಪತಿಯನ್ನು ನೆನೆದು ಕಣ್ಣೀರಿಟ್ಟರು. ಕೊಲೆಗೀಡಾದ ಚಿಕ್ಕಮಗಳೂರು ಕೆ.ಜಿ. ನವೀನ್ ಕುಟುಂಬದವರಿಗೆ ಅವರ ಸಾವಿಗೆ ನ್ಯಾಯ ಒದಗಿಸುವುದಾಗಿ ಮುಖ್ಯಮಂತ್ರಿಗಳು ಭರವಸೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ
ನೀವು ಕೈಗೊಂಡ ನಿರ್ಧಾರ ಸುಲಭವಲ್ಲ. ಆದರೆ ಇತರರ ಜೀವ ಉಳಿಸುವ ಕೆಲಸ ನೀವು ಮಾಡಿದ್ದೀರಿ. ನಿಮಗೆ ಯಾವುದೇ ಸಂಕಷ್ಟ ಎದುರಾದರೂ ನಿಮ್ಮೊಂದಿಗೆ ನಾವಿದ್ದೇವೆ ಎಂದು ಸ್ಥೈರ್ಯ ತುಂಬಿದರು.

ತಮ್ಮ ಹಿಂದಿನ ಅವಧಿಯಲ್ಲಿ ಅಂಗಾಂಗ ದಾನಕ್ಕೆ ಸೊಸೈಟಿ ಸ್ಥಾಪಿಸಿದ್ದನ್ನು ಸ್ಮರಿಸಿದ ಸಿಎಂ, ಇನ್ನಷ್ಟು ಜನರು ಅಂಗಾಂಗ ದಾನಕ್ಕೆ ಮುಂದಾಗಬೇಕೆಂದು ಕರೆ ನೀಡಿದರು.

ಸಮಾರಂಭದಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಮಾತನಾಡಿ, ಅಂಗಾಂಗ ದಾನ ಕೋರಿ, ನೋಂದಾಯಿಸಿಕೊಂಡವರ ಸಂಖ್ಯೆ 8000 ಕ್ಕೂ ಹೆಚ್ಚಿದ್ದು, ಕಳೆದ ಒಂದು ವರ್ಷದಲ್ಲಿ 178 ಅಂಗಾಂಗ ದಾನ ನಡೆದಿದೆ. ಕರ್ನಾಟಕ ದೇಶದಲ್ಲಿ ಎರಡನೇ ಸ್ಥಾನದಲ್ಲಿದೆ. ಆದರೆ ಇದು ಇನ್ನಷ್ಟು ಹೆಚ್ಚಾಗಬೇಕಾಗಿದೆ. ಈ ನಿಟ್ಟಿನಲ್ಲಿ ಜನರಲ್ಲಿ ಅರಿವು ಮೂಡಿಸಲು, ಅಂಗಾಂಗ ದಾನಿಗಳ ಕುಟುಂಬದವರಿಗೆ ಪ್ರಶಂಸಾ ಪತ್ರ ನೀಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ವಿವರಿಸಿದರು.

ಜಿಲ್ಲೆಗಳಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಅಥವಾ ಜಿಲ್ಲಾಧಿಕಾರಿಗಳು ಅಂಗಾಂಗ ದಾನಿಗಳ ಕುಟುಂಬದವರಿಗೆ ಪ್ರಶಂಸಾ ಪತ್ರ ನೀಡಲಾಗುವುದು. ಒಬ್ಬ ವ್ಯಕ್ತಿ ಅಂಗಾಂಗ ದಾನದ ಮೂಲಕ ಎಂಟು ಜನರಿಗೆ ಜೀವದಾನ ಮಾಡಬಹುದು ಎಂದು ಅವರು ತಿಳಿಸಿದರು.

ಕಾರ್ಯಕ್ರಮದಲ್ಲಿ ಕೃಷಿ ಸಚಿವ ಚೆಲುವರಾಯಸ್ವಾಮಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ ಟಿ.ಕೆ. ಅನಿಲ್ ಕುಮಾರ್ ಹಾಗೂ ಆಯುಕ್ತ ಡಿ.ರಂದೀಪ್ ಮತ್ತಿತರರು ಉಪಸ್ಥಿತರಿದ್ದರು.

ಉದ್ಯೋಗ ವಾರ್ತೆ: ‘KPSC’ಯಿಂದ ‘364 ಭೂಮಾಪಕರ’ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ, ಇಲ್ಲಿದೆ ಸಂಪೂರ್ಣ ಮಾಹಿತಿ

‘ರಾಜ್ಯ ಸರ್ಕಾರಿ ನೌಕರ’ರಿಗೆ ಮಹತ್ವದ ಮಾಹಿತಿ: ಪ್ರಥಮ ಅಧಿವೇಶನ ‘ಇಲಾಖಾ ಪರೀಕ್ಷೆ’ಗೆ ಅರ್ಜಿ ಆಹ್ವಾನ

Share. Facebook Twitter LinkedIn WhatsApp Email

Related Posts

ಸಾಗರದಲ್ಲಿ ಮಹಿಳೆಗೆ ಅವಾಚ್ಯ ಶಬ್ದಗಳಿಂದ ಬೈದು, ಜಾತಿ ನಿಂದನೆ ಮಾಡಿದ ಆರೋಪಿ ಅರೆಸ್ಟ್, ಜೈಲುಪಾಲು

15/05/2025 8:48 PM1 Min Read

BREAKING : ಯಾದಗಿರಿಯಲ್ಲಿ ಘೋರ ದುರಂತ : ಕಾಲು ಜಾರಿ ಬಾವಿಗೆ ಬಿದ್ದು ಇಬ್ಬರು ಯುವತಿಯರು ಸಾವು!

15/05/2025 8:38 PM1 Min Read

ಮೇ.17, 23ರಂದು ಬೆಂಗಳೂರಲ್ಲಿ IPL ಪಂದ್ಯಾವಳಿ: ಮಧ್ಯರಾತ್ರಿವರೆಗೆ ನಮ್ಮ ಮೆಟ್ರೋ ಸೇವೆ ವಿಸ್ತರಣೆ | Namma Metro

15/05/2025 8:23 PM1 Min Read
Recent News

ಸಾಗರದಲ್ಲಿ ಮಹಿಳೆಗೆ ಅವಾಚ್ಯ ಶಬ್ದಗಳಿಂದ ಬೈದು, ಜಾತಿ ನಿಂದನೆ ಮಾಡಿದ ಆರೋಪಿ ಅರೆಸ್ಟ್, ಜೈಲುಪಾಲು

15/05/2025 8:48 PM

ಭಾರತ-ಪಾಕ್ ಕದನ ವಿರಾಮ ಒಪ್ಪಂದ ವಿಸ್ತರಣೆ: ವಿಶ್ವಾಸ ವೃದ್ಧಿ ಕ್ರಮ ಮುಂದುವರಿಸಲು ಡಿಜಿಎಂಒ ಒಪ್ಪಿಗೆ

15/05/2025 8:42 PM

BREAKING : ಯಾದಗಿರಿಯಲ್ಲಿ ಘೋರ ದುರಂತ : ಕಾಲು ಜಾರಿ ಬಾವಿಗೆ ಬಿದ್ದು ಇಬ್ಬರು ಯುವತಿಯರು ಸಾವು!

15/05/2025 8:38 PM

BREAKING: ವಿಶ್ವಾಸ ವೃದ್ಧಿ ಕ್ರಮಗಳನ್ನು ಮುಂದುವರಿಸಲು ‘ಭಾರತ-ಪಾಕ್ ಡಿಜಿಎಂಒ’ಗಳು ಒಪ್ಪಿಗೆ

15/05/2025 8:33 PM
State News
KARNATAKA

ಸಾಗರದಲ್ಲಿ ಮಹಿಳೆಗೆ ಅವಾಚ್ಯ ಶಬ್ದಗಳಿಂದ ಬೈದು, ಜಾತಿ ನಿಂದನೆ ಮಾಡಿದ ಆರೋಪಿ ಅರೆಸ್ಟ್, ಜೈಲುಪಾಲು

By kannadanewsnow0915/05/2025 8:48 PM KARNATAKA 1 Min Read

ಶಿವಮೊಗ್ಗ: ಜಿಲ್ಲೆಯ ಸಾಗರದಲ್ಲಿ ಸಾರ್ವಜನಿಕ ಸ್ಥಳದಲ್ಲೇ ಮಹಿಳೆಗೆ ಅವಾಚ್ಯ ಶಬ್ದಗಳಿಂದ ಬೈದು, ಜಾತಿ ನಿಂದನೆ ಮಾಡಿದಂತ ಆರೋಪಿಯನ್ನು ಪೊಲೀಸರು ಬಂಧಿಸಿ…

BREAKING : ಯಾದಗಿರಿಯಲ್ಲಿ ಘೋರ ದುರಂತ : ಕಾಲು ಜಾರಿ ಬಾವಿಗೆ ಬಿದ್ದು ಇಬ್ಬರು ಯುವತಿಯರು ಸಾವು!

15/05/2025 8:38 PM

ಮೇ.17, 23ರಂದು ಬೆಂಗಳೂರಲ್ಲಿ IPL ಪಂದ್ಯಾವಳಿ: ಮಧ್ಯರಾತ್ರಿವರೆಗೆ ನಮ್ಮ ಮೆಟ್ರೋ ಸೇವೆ ವಿಸ್ತರಣೆ | Namma Metro

15/05/2025 8:23 PM

BREAKING : ಲಕ್ಷದ್ವೀಪಕ್ಕೆ ಹೊರಟಿದ್ದ ಮಂಗಳೂರಿನ ಹಡಗು ಮುಳುಗಡೆ : 6 ಸಿಬ್ಬಂದಿಗಳು ಪ್ರಾಣಾಪಾಯದಿಂದ ಪಾರು

15/05/2025 8:12 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.