BREAKING: ರಸ್ತೆ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಿರುನಾಲೆಗೆ ಕಾರಿ ಬಿದ್ದು ಓರ್ವ ನಾಪತ್ತೆ, ಮೂವರಿಗೆ ಗಾಯ

ಮಂಡ್ಯ: ರಸ್ತೆ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಿರುನಾಲೆಗೆ ಕಾರೊಂದು ಉರುಳಿ ಬಿದ್ದಿದೆ. ಈ ಪರಿಣಾಮ ಓರ್ವ ನೀರಲ್ಲಿ ಕೊಚ್ಚಿ ಹೋಗಿ ನಾಪತ್ತೆಯಾಗಿದ್ದರೇ, ಮೂವರು ಗಾಯಗೊಂಡಿದ್ದಾರೆ. ಮಂಡ್ಯ-ಮೇಲುಕೋಟೆ ಮುಖ್ಯರಸ್ತೆಯ ಮಾಡಲ ಗೇಟ್ ಬಳಿಯಲ್ಲಿ ಈ ಘಟನೆ ನಡೆದಿದೆ. ಮೇಲುಕೋಟೆಯಿಂದ ಮಂಡ್ಯ ಕಡೆಗೆ ಸ್ವಿಫ್ಟ್ ಕಾರು ಹೊರಟಿತ್ತು. ಚಾಲಕನ ನಿಯಂತ್ರಣ ತಪ್ಪಿ ನಾಲೆಗೆ ಉರುಳಿಬಿದ್ದರಿಂದ ಈ ದುರ್ಘಟನೆ ಸಂಭವಿಸಿದೆ. ಈ ವಿಷಯ ತಿಳಿದು ಸ್ಥಳಕ್ಕೆ ಶಿವಳ್ಳಿ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನಾಪತ್ತೆಯಾಗಿರುವಂತ ವ್ಯಕ್ತಿಯ ಪತ್ತೆಗಾಗಿ … Continue reading BREAKING: ರಸ್ತೆ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಿರುನಾಲೆಗೆ ಕಾರಿ ಬಿದ್ದು ಓರ್ವ ನಾಪತ್ತೆ, ಮೂವರಿಗೆ ಗಾಯ