ಕೋಲಾರ: ಜಿಲ್ಲೆಯಲ್ಲಿ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿದ್ದು, ಈ ಗಲಾಟೆಯಲ್ಲಿ ಓರ್ವ ಸ್ವಾಮೀಜಿಯನ್ನೇ ಭೀಕರವಾಗಿ ಹತ್ಯೆ ಮಾಡಿರೋದಾಗಿ ತಿಳಿದು ಬಂದಿದೆ.

ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಸಂತಳ್ಳಿ ಬಳಿಯಲ್ಲಿರುವಂತ ಆನಂದ ಮಾರ್ಗ ಆಶ್ರಮದಲ್ಲಿ ಆಚಾರ್ಯ ಧರ್ಮ ಪ್ರಣಾನಂದ ಹಾಗೂ ಆಚಾರ್ಯ ಚಿನ್ಮಯಾನಂದ ಗುಂಪಿನ ನಡುವೆ ಮಾರಾಮಾರಿ ನಡೆದಿದೆ.

ಈ ಗಲಾಟೆಯಲ್ಲಿ ಆನಂದ ಮಾರ್ಗ ಆಶ್ರಮದ ಆಚಾರ್ಯ ಚಿನ್ಮಯಾನಂದ ಸ್ವಾಮೀಜಿಯನ್ನು, ಆಚಾರ್ಯ ಧರ್ಮ ಪ್ರಣಾನಂದ ಅವರ ಗುಂಪಿನ ಕಡೆಯವರು ಕೊಲೆ ಮಾಡಿರೋದಾಗಿ ತಿಳಿದು ಬಂದಿದೆ.

ಈ ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದಂತ ಮಾಲೂರು ಠಾಣೆಯ ಪೊಲೀಸರು ಪರಿಸ್ಥಿತಿ ನಿಯಂತ್ರಿಸಿ, ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ʻಡಿ ಬಾಸ್‌ʻ IED ಎಂಬ ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದಾನೆ : ನಟ ದರ್ಶನ್‌ ವಿರುದ್ಧ ಪ್ರಶಾಂತ್‌ ಸಂಬರಗಿ ಹೊಸ ಬಾಂಬ್!

BREAKING : ʻCBSEʼ ಕಂಪಾರ್ಟ್ಮೆಂಟ್ ಪರೀಕ್ಷೆ ವೇಳಾಪಟ್ಟಿ ಪ್ರಕಟ : ಈ ರೀತಿ ಚೆಕ್‌ ಮಾಡಿಕೊಳ್ಳಿ

Share.
Exit mobile version