Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

Jackfruit Seeds: ಹಲಸಿನ ಹಣ್ಣು ತಿಂದು ಬೀಜ ಬಿಸಾಡುವ ಮುನ್ನಾ ಈ 7 ಅದ್ಭುತ ಆರೋಗ್ಯಕಾರಿ ಪ್ರಯೋಜನವೇನು ಅಂತ ಓದಿ!

BIG NEWS : ಅಪರೂಪದ ಕಾಯಿಲೆ ಇರುವ ಮಗು `NPRD’ ಅಡಿಯಲ್ಲಿ ಸಹಾಯ ಪಡೆಯಲು ಅರ್ಹರಲ್ಲ : ಹೈಕೋರ್ಟ್ ಗೆ ಕೇಂದ್ರ ಸರ್ಕಾರದ ಸ್ಪಷ್ಟನೆ

BIG NEWS: ರಾಜ್ಯದಲ್ಲಿ 68,776 ಮೃತ ಮಹಿಳೆಯರ ಖಾತೆಗೂ ‘ಗೃಹಲಕ್ಷ್ಮಿ ಯೋಜನೆ’ ಹಣ ಜಮೆ | Gruhalakshmi Scheme

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS: ಹಾಸನದಲ್ಲಿ 20 ಜನರು ಮಾತ್ರ ಹೃದಯಾಘಾತದಿಂದ ಸಾವು: ತಜ್ಞರು ವರದಿ
KARNATAKA

BIG NEWS: ಹಾಸನದಲ್ಲಿ 20 ಜನರು ಮಾತ್ರ ಹೃದಯಾಘಾತದಿಂದ ಸಾವು: ತಜ್ಞರು ವರದಿ

By ವಸಂತ ಬಿ ಈಶ್ವರಗೆರೆ

ಬೆಂಗಳೂರು: ಹಾಸನ ಜಿಲ್ಲೆಯಲ್ಲಿ ನಿರಂತರವಾಗಿ ಸರಣಿ ಹೃದಯಾಘಾತ ಪ್ರಕರಣಗಳು ಸಂಭವಿಸಿದ್ದವು. ಈ ಪ್ರಕರಣಗಳ ಬಗ್ಗೆ ತನಿಖೆ ನಡೆಸಲು ತಜ್ಞರ ಸಮಿತಿ ರಚಿಸಲಾಗಿತ್ತು. ಆ ಸಮಿತಿಯು ಇಂದು ಸರ್ಕಾರಕ್ಕೆ ತನ್ನ ವರದಿಯನ್ನು ಸಲ್ಲಿಸಿದೆ. ಸರ್ಕಾರಕ್ಕೆ ಸಲ್ಲಿಸಿದಂತ ವರದಿಯಲ್ಲಿ ಒಟ್ಟು 24 ಸಾವುಗಳಲ್ಲಿ 20 ಜನರು ಮಾತ್ರವೇ ಹೃದಯಾಘಾತದಿಂದ ಸಾವನ್ನಪ್ಪಿರುವುದನ್ನು ತಜ್ಞರ ವರದಿಯು ಖಚಿತ ಪಡಿಸಿದೆ.

ಹಾಸನ ಹೃದಯಾಘಾತದ ಸರಣಿ ಸಾವಿನ ಸಂಬಂಧ ಸರ್ಕಾರ ರಚಿಸಿದ್ದಂತ ತಜ್ಞರ ಸಮಿತಿಯು, ಇಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರನ್ನು ಭೇಟಿಯಾಗಿ ತಮ್ಮ ವರದಿಯನ್ನು ಸಲ್ಲಿಸಿದೆ. ತಜ್ಞರು ಸಲ್ಲಿಸಿದಂತ ವರದಿಯನ್ನು ಅವರು ಸ್ವೀಕರಿಸಿದರು.

ಹಾಸನ ಜಿಲ್ಲೆಯಲ್ಲಿ ಮೇ-ಜೂನ್ ನಲ್ಲಿ ಒಟ್ಟು 24 ಜನರು ಹೃದಯಾಘಾತದಿಂದ ಸಾವನ್ನಪ್ಪಿದ್ದರು. ಹೀಗೆ ಸಾವನ್ನಪ್ಪಿದ 24 ಮಂದಿಯ ಪೈಕಿ 20 ಜನರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ನಾಲ್ವರಿಗೆ ಹೃದಯಾಘಾತವೇ ಆಗಿಲ್ಲ. ನಾಲ್ವರಲ್ಲಿ ಒಬ್ಬನಿಗೆ ಕಿಡ್ನಿ ಸಮಸ್ಯೆ, ಮತ್ತೊಬ್ಬನಿಗೆ ಆಕ್ಸಿಡೆಂಟ್ ಆಗಿ ಸಾವನ್ನಪ್ಪಿದ್ದರೇ, ಇನ್ನೊಬ್ಬ ಸೀವಿಯರ್ ಗ್ಯಾಸ್ಟ್ರೋ ಸಮಸ್ಯೆಯ ಕಾರಣ ಬಿಪಿ ಹೆಚ್ಚಾಗಿ ಸಾವನ್ನಪ್ಪಿದ್ದಾರೆ. 20 ಹೃದಯಾಘಾತ ಪ್ರಕರಣಗಳಲ್ಲಿ ಮೂರು ನಾನ್ ಹಾರ್ಟ್ ಅಟ್ಯಾಕ್ ಡೆತ್ ಆಗಿದ್ದಾರೆ ಎಂದಿದೆ.

ಬೆಂಗಳೂರಿನ ಜಯದೇವ ಆಸ್ಪತ್ರೆಯಲ್ಲಿ ತಜ್ಞರ ವರದಿಯನ್ನು ಸ್ವೀಕರಿಸಿದಂತ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು, ಹಾಸನದ ಹೃದಯಾಘಾತ ಪ್ರಕರಣದ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಪಡೆದರು.

Good News: ತಿಮ್ಮಪ್ಪನ ಭಕ್ತರಿಗೆ ಗುಡ್ ನ್ಯೂಸ್: ಚಿಕ್ಕಮಗಳೂರು-ತಿರುಪತಿ ನಡುವೆ ಸಾಪ್ತಾಹಿಕ ಎಕ್ಸ್ ಪ್ರೆಸ್ ರೈಲು ಸಂಚಾರ ಆರಂಭ

ನಾಡಿನ ಮಹಿಳೆಯರ ಜೊತೆ ನಮ್ಮ ಸರ್ಕಾರ ದೃಢವಾಗಿ ನಿಂತಿದೆ, ನಿಮ್ಮ ಸುರಕ್ಷೆ, ಘನತೆ ನಮ್ಮ ಆಧ್ಯತೆ: ಸಿಎಂ ಸಿದ್ಧರಾಮಯ್ಯ

Share. Facebook Twitter LinkedIn WhatsApp Email

Related Posts

BIG NEWS: ರಾಜ್ಯದಲ್ಲಿ 68,776 ಮೃತ ಮಹಿಳೆಯರ ಖಾತೆಗೂ ‘ಗೃಹಲಕ್ಷ್ಮಿ ಯೋಜನೆ’ ಹಣ ಜಮೆ | Gruhalakshmi Scheme

2 Mins Read

BIG NEWS : ರಾಜ್ಯದಲ್ಲಿ ಸರ್ಕಾರದ ಅನುಮತಿ ಇಲ್ಲದೆ ‘ಗ್ರಾಮ ಸಹಾಯಕರ’ ನೇಮಕಾತಿ ಮಾಡುವಂತಿಲ್ಲ: ಸರ್ಕಾರದಿಂದ ಮಹತ್ವದ ಆದೇಶ!

1 Min Read

ಮಹಿಳೆಯರಿಗೆ ಆರ್ಥಿಕ ಶಕ್ತಿ ತುಂಬಲು ಕೊಟ್ಟಿರುವ ಗ್ಯಾರಂಟಿಗಳನ್ನು ನಿಲ್ಲಿಸುವುದಿಲ್ಲ: ಸಿಎಂ ಡಿ.ಕೆ.ಶಿವಕುಮಾರ್ ಸ್ಪಷ್ಟನೆ

2 Mins Read
Recent News

Jackfruit Seeds: ಹಲಸಿನ ಹಣ್ಣು ತಿಂದು ಬೀಜ ಬಿಸಾಡುವ ಮುನ್ನಾ ಈ 7 ಅದ್ಭುತ ಆರೋಗ್ಯಕಾರಿ ಪ್ರಯೋಜನವೇನು ಅಂತ ಓದಿ!

BIG NEWS : ಅಪರೂಪದ ಕಾಯಿಲೆ ಇರುವ ಮಗು `NPRD’ ಅಡಿಯಲ್ಲಿ ಸಹಾಯ ಪಡೆಯಲು ಅರ್ಹರಲ್ಲ : ಹೈಕೋರ್ಟ್ ಗೆ ಕೇಂದ್ರ ಸರ್ಕಾರದ ಸ್ಪಷ್ಟನೆ

BIG NEWS: ರಾಜ್ಯದಲ್ಲಿ 68,776 ಮೃತ ಮಹಿಳೆಯರ ಖಾತೆಗೂ ‘ಗೃಹಲಕ್ಷ್ಮಿ ಯೋಜನೆ’ ಹಣ ಜಮೆ | Gruhalakshmi Scheme

BIG NEWS : ರಾಜ್ಯದಲ್ಲಿ ಸರ್ಕಾರದ ಅನುಮತಿ ಇಲ್ಲದೆ ‘ಗ್ರಾಮ ಸಹಾಯಕರ’ ನೇಮಕಾತಿ ಮಾಡುವಂತಿಲ್ಲ: ಸರ್ಕಾರದಿಂದ ಮಹತ್ವದ ಆದೇಶ!

State News
KARNATAKA

BIG NEWS: ರಾಜ್ಯದಲ್ಲಿ 68,776 ಮೃತ ಮಹಿಳೆಯರ ಖಾತೆಗೂ ‘ಗೃಹಲಕ್ಷ್ಮಿ ಯೋಜನೆ’ ಹಣ ಜಮೆ | Gruhalakshmi Scheme

By ವಸಂತ ಬಿ ಈಶ್ವರಗೆರೆ KARNATAKA 2 Mins Read

ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ‘ಗೃಹಲಕ್ಷ್ಮಿ’ ಯೋಜನೆಗೆ ಇದೀಗ ದೊಡ್ಡ ಮಟ್ಟದ ಸರ್ಜರಿ ಮಾಡಲು ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್…

BIG NEWS : ರಾಜ್ಯದಲ್ಲಿ ಸರ್ಕಾರದ ಅನುಮತಿ ಇಲ್ಲದೆ ‘ಗ್ರಾಮ ಸಹಾಯಕರ’ ನೇಮಕಾತಿ ಮಾಡುವಂತಿಲ್ಲ: ಸರ್ಕಾರದಿಂದ ಮಹತ್ವದ ಆದೇಶ!

ಮಹಿಳೆಯರಿಗೆ ಆರ್ಥಿಕ ಶಕ್ತಿ ತುಂಬಲು ಕೊಟ್ಟಿರುವ ಗ್ಯಾರಂಟಿಗಳನ್ನು ನಿಲ್ಲಿಸುವುದಿಲ್ಲ: ಸಿಎಂ ಡಿ.ಕೆ.ಶಿವಕುಮಾರ್ ಸ್ಪಷ್ಟನೆ

BIG NEWS : ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ 3,991 ಕಾನ್ಸ್ ಟೇಬಲ್ ಹುದ್ದೆಗಳ ನೇಮಕಾತಿ : ಅರ್ಜಿ ಸಲ್ಲಿಕೆಗೆ ಈ ದಾಖಲೆಗಳು ಕಡ್ಡಾಯ.!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.