‘ಕಾಂಗ್ರೆಸ್ ಪಕ್ಷ’ದಿಂದ ಮಾತ್ರ ‘ಬಡವರ ಅಭಿವೃದ್ಧಿ’ ಸಾಧ್ಯ – ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಮಾಲೂರು : ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸಾರಥ್ಯದ ಕಾಂಗ್ರೆಸ್ ಸರ್ಕಾರ ಸದಾ ಬಡವರ ಕಾಳಜಿ ಹೊಂದಿದೆ. ಬಡವರ ಬಗ್ಗೆ ಕಾಳಜಿ ಇರುವ ಪಕ್ಷ ಎಂದರೆ ಅದು ಕಾಂಗ್ರೆಸ್ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು. ಮಾಲೂರು ತಾಲೂಕಿನ ಕೆ.ಜಿ.ಹಳ್ಳಿಯಲ್ಲಿ ಸೋಮವಾರ ನಡೆದ ಟೆಕಲ್ ಹೋಬಳಿ ಮಟ್ಟದ ಗ್ಯಾರಂಟಿ ಸಮಾವೇಶದಲ್ಲಿ ಮಾತನಾಡಿದ ಸಚಿವರು, ಅಂಗನವಾಡಿ, ಆಶಾ‌ ಕಾರ್ಯಕರ್ತೆಯರ ಶ್ರಮದಿಂದ ಗ್ಯಾರಂಟಿ ಯೋಜನೆಗಳು ಯಶಸ್ವಿಯಾಗಿವೆ ಎಂದರು. ಗ್ಯಾರಂಟಿ ಸಮಾವೇಶಗಳನ್ನ ನಾವು ಕಾಟಾಚಾರಕ್ಕೆ, ಕೇವಲ ಹೆಸರಿಗಾಗಿ … Continue reading ‘ಕಾಂಗ್ರೆಸ್ ಪಕ್ಷ’ದಿಂದ ಮಾತ್ರ ‘ಬಡವರ ಅಭಿವೃದ್ಧಿ’ ಸಾಧ್ಯ – ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್