ಭಯೋತ್ಪಾದನೆ ನಿಲ್ಲಿಸಿದ್ರೆ ಮಾತ್ರ ಸಿಂಧೂ ನದಿ ನೀರು: ಪಾಕ್ ಗೆ ವಿದೇಶಾಂಗ ಸಚಿವ ಎಸ್.ಜೈಶಂಕರ್ ಖಡಕ್ ಉತ್ತರ
ನವದೆಹಲಿ: ಪಾಕಿಸ್ತಾನಕ್ಕೆ ಸಿಂಧೂ ನದಿ ನೀರು ಬಿಡುವ ಪ್ರಶ್ನೆಯೇ ಇಲ್ಲ. ಸಿಂಧೂ ನದಿ ನೀರು ಒಪ್ಪಂದ ರದ್ದು ಮುಂದುವರೆಯಲಿದೆ. ಭಯೋತ್ಪಾದನೆ ನಿಲ್ಲಿಸಿದ್ರೇ ಮಾತ್ರವೇ ನೀರು ಹರಿಸುವುದಾಗಿ ಕೇಂದ್ರ ವಿದೇಶಾಂಗ ಸಚಿವ ಎಸ್.ಜೈಶಂಕರ್ ಖಡಕ್ ಸಂದೇಶವನ್ನು ಪಾಕ್ ಗೆ ನೀಡಿದ್ದಾರೆ. ಈ ಮೂಲಕ ನೀರು ಬಿಡಿ ಪ್ಲೀಸ್ ಎಂದ ಪಾಪಿ ಪಾಕಿಸ್ತಾನಕ್ಕೆ ತಿರುಗೇಟು ನೀಡಿದ್ದಾರೆ. ಈ ಬಗ್ಗೆ ಮಾತನಾಡಿರುವಂತ ಅವರು, ಪಾಕಿಸ್ತಾನವು ಗಡಿಯಾಚೆಗಿನ ಭಯೋತ್ಪಾದನೆಯನ್ನು ವಿಶ್ವಾಸಾರ್ಹವಾಗಿ ಮತ್ತು ಬದಲಾಯಿಸಲಾಗದಂತೆ ಕೊನೆಗೊಳಿಸುವವರೆಗೆ ಸಿಂಧೂ ಜಲ ಒಪ್ಪಂದವು ಸ್ಥಗಿತಗೊಳ್ಳುತ್ತದೆ ಎಂದು ಹೇಳಿದ್ದಾರೆ. ಕಾಶ್ಮೀರದ … Continue reading ಭಯೋತ್ಪಾದನೆ ನಿಲ್ಲಿಸಿದ್ರೆ ಮಾತ್ರ ಸಿಂಧೂ ನದಿ ನೀರು: ಪಾಕ್ ಗೆ ವಿದೇಶಾಂಗ ಸಚಿವ ಎಸ್.ಜೈಶಂಕರ್ ಖಡಕ್ ಉತ್ತರ
Copy and paste this URL into your WordPress site to embed
Copy and paste this code into your site to embed