Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರೌಡಿಶೀಟರ್‌ ಬಿಕ್ಲು ಶಿವ ಕೊಲೆ ಕೇಸ್‌: ಪ್ರಮುಖ ಆರೋಪಿ ಜಗ್ಗ 10 ದಿನ ಸಿಐಡಿ ಕಸ್ಟಡಿಗೆ

26/08/2025 7:34 PM

ನನ್ನಷ್ಟು ಕನ್ನಡ ಬಳಸಿ ಸಾಧನೆ ಮಾಡಿದವರು ಮಾತ್ರ ನನ್ನ ಟೀಕಿಸಬಹುದು: ಬಾನು ಮುಷ್ತಾಕ್ ತಿರುಗೇಟು

26/08/2025 7:24 PM

ಜ್ವರ ಬಂದ್ರೆ ‘ಚಿಕನ್, ಮಟನ್’ ತಿಂದ್ರೆ ಏನಾಗುತ್ತೆ.? ಆರೋಗ್ಯ ತಜ್ಞರು ಹೇಳುವುದೇನು ಗೊತ್ತಾ.?

26/08/2025 7:10 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ನನ್ನಷ್ಟು ಕನ್ನಡ ಬಳಸಿ ಸಾಧನೆ ಮಾಡಿದವರು ಮಾತ್ರ ನನ್ನ ಟೀಕಿಸಬಹುದು: ಬಾನು ಮುಷ್ತಾಕ್ ತಿರುಗೇಟು
KARNATAKA

ನನ್ನಷ್ಟು ಕನ್ನಡ ಬಳಸಿ ಸಾಧನೆ ಮಾಡಿದವರು ಮಾತ್ರ ನನ್ನ ಟೀಕಿಸಬಹುದು: ಬಾನು ಮುಷ್ತಾಕ್ ತಿರುಗೇಟು

By kannadanewsnow0926/08/2025 7:24 PM

ಹಾಸನ: ಮೈಸೂರು ದಸರಾ ಮಹೋತ್ಸವದ ಉದ್ಘಾಟಕರಾಗಿ ಬೂಕರ್ ಪ್ರಶಸ್ತಿ ವಿಜೇತ ಲೇಖಕಿ ಬಾನು ಮುಷ್ತಾಕ್ ಅವರನ್ನು ಆಯ್ಕೆ ಮಾಡಿದ್ದು ವಿವಾದಕ್ಕೆ ಕಾರಣವಾಗಿತ್ತು. ಹಲವರು ಅವರ ಆಯ್ಕೆಯನ್ನು ವಿರೋಧಿಸಿದ್ದರು. ಇಂತಹವರಿಗೆ ನನ್ನಷ್ಟು ಕನ್ನಡ ಬಳಸಿ ಸಾಧನೆ ಮಾಡಿದವರು ಮಾತ್ರ ನನ್ನ ಟೀಕಿಸಬಹುದು ಎಂಬುದಾಗಿ ಹೇಳುವ ಮೂಲಕ ತಿರುಗೇಟನ್ನು ಬಾನು ಮುಷ್ತಾಕ್ ನೀಡಿದ್ದಾರೆ.

ಇಂದು ಹಾಸನದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನಿಂದ ಸನ್ಮಾನ ಸ್ವೀಕರಿಸಿದ ಬಳಿಕ ಮಾತನಾಡಿದಂತ ಅವರು, ಕನ್ನಡವನ್ನು ಕೇವಲ ಭಾಷೆಯನ್ನಾಗಿ ಪರಿಗಣಿಸಿದಾಗ ಮಾತ್ರವೇ ಅದನ್ನು ಎಲ್ಲರೂ ಓದಲು ಸಾಧ್ಯವಾಗುತ್ತದೆ ಎಂಬುದಾಗಿ ತಿಳಿಸಿದರು.

ಗೋಕಾಕ್ ಸಮಿತಿ ವರದಿ ಜಾರಿಗೆ ಬಂದಾಗ ಹಾಸನದಲ್ಲಿ ಒಂದು ದೊಡ್ಡ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು. ಆಹ್ವಾನ ಪಡೆಯುವ ಅರ್ಹತೆ ನನಗೆ ಇರಲಿಲ್ಲ. ಅನೇಕ ಗಣ್ಯರು ಆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು ಎಂದರು.

ಅಂದು ವೇದಿಕೆಯಲ್ಲಿ ಮಾತನಾಡುವವರಿಗೆ ಒಂದು ನಿಬಂಧನೆ ವಿಧಿಸಲಾಗಿತ್ತು. ಅದೇ ತಮ್ಮ ಮಕ್ಕಳನ್ನು ಕನ್ನಡ ಮಾಧ್ಯಮ ಶಾಲೆಗಳಲ್ಲಿ ಓದಿಸುತ್ತಿರುವವರು ಮಾತ್ರವೇ ಮಾತನಾಡಲು ಅರ್ಹರು ಎಂಬುದಾಗಿತ್ತು. ಆ ದಿನ ಅಲ್ಲಿ ಮಾತನಾಡಿದ್ದು ತಾನು ಮಾತ್ರ. ಯಾಕೆಂದರೇ ತನ್ನ ಮೂವರು ಹೆಣ್ಣು ಮಕ್ಕಳನ್ನು ಕನ್ನಡ ಮಾಧ್ಯಮ ಶಾಲೆಗಳಲ್ಲಿಯೇ ಓದುತ್ತಿದ್ದರು ಎಂಬುದಾಗಿ ತಿಳಿಸಿದರು.

ಕನ್ನಡವನ್ನು ನಂಬಿದವರಿಗೆ ಯಾವತ್ತೂ ಕೈಬಿಡುವುದಲ್ಲ ಎಂಬುದಕ್ಕೆ ನಾನೇ ಸಾಕ್ಷಿಯಾಗಿದ್ದೇನೆ. ಮೈಸೂರು ದಸರಾ ಮಹೋತ್ಸವ ಉದ್ಘಾಟಿಸಲು ಆಯ್ಕೆ ಮಾಡಿದ್ದು ಹರ್ಷ ತಂದಿದೆ ಎಂಬುದಾಗಿ ಹೇಳಿದರು.

ಚಾಮುಂಡೇಶ್ವರಿ ಕೇವಲ ಹಿಂದೂಗಳ ಆಸ್ತಿ ಅಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

‘QR ಕೋಡ್’ ಸ್ಕ್ಯಾನ್ ಮಾಡಿ, ‘ಆಸ್ತಿ ಮಾಹಿತಿ, ನೋಂದಣಿ ಮತ್ತು ಬಾಡಿಗೆ ಒಪ್ಪಂದ’ ಪಡೆಯಿರಿ, ಸರ್ಕಾರದ ಹೊಸ ಯೋಜನೆ

Share. Facebook Twitter LinkedIn WhatsApp Email

Related Posts

ರೌಡಿಶೀಟರ್‌ ಬಿಕ್ಲು ಶಿವ ಕೊಲೆ ಕೇಸ್‌: ಪ್ರಮುಖ ಆರೋಪಿ ಜಗ್ಗ 10 ದಿನ ಸಿಐಡಿ ಕಸ್ಟಡಿಗೆ

26/08/2025 7:34 PM1 Min Read

ಚಾಮುಂಡೇಶ್ವರಿ ಕೇವಲ ಹಿಂದೂಗಳ ಆಸ್ತಿ ಅಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

26/08/2025 6:40 PM1 Min Read

ವರ್ಗಾವಣೆ ನಿರೀಕ್ಷೆಯಲ್ಲಿದ್ದ ಶಿಕ್ಷಕರಿಗೆ ಗುಡ್ ನ್ಯೂಸ್: ಹೆಚ್ಚುವರಿ ಪಟ್ಟಿಗೆ ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ವಿಸ್ತರಣೆ

26/08/2025 6:33 PM2 Mins Read
Recent News

ರೌಡಿಶೀಟರ್‌ ಬಿಕ್ಲು ಶಿವ ಕೊಲೆ ಕೇಸ್‌: ಪ್ರಮುಖ ಆರೋಪಿ ಜಗ್ಗ 10 ದಿನ ಸಿಐಡಿ ಕಸ್ಟಡಿಗೆ

26/08/2025 7:34 PM

ನನ್ನಷ್ಟು ಕನ್ನಡ ಬಳಸಿ ಸಾಧನೆ ಮಾಡಿದವರು ಮಾತ್ರ ನನ್ನ ಟೀಕಿಸಬಹುದು: ಬಾನು ಮುಷ್ತಾಕ್ ತಿರುಗೇಟು

26/08/2025 7:24 PM

ಜ್ವರ ಬಂದ್ರೆ ‘ಚಿಕನ್, ಮಟನ್’ ತಿಂದ್ರೆ ಏನಾಗುತ್ತೆ.? ಆರೋಗ್ಯ ತಜ್ಞರು ಹೇಳುವುದೇನು ಗೊತ್ತಾ.?

26/08/2025 7:10 PM

‘ಇದು ಸಂಭವಿಸಿದ್ರೆ, ದೇಶ ನಾಶವಾಗುತ್ತೆ’ ಚೀನಾಗೆ ಟ್ರಂಪ್ ಬೆದರಿಕೆ ; ಭಾರತದೊಂದಿಗಿನ ಡ್ರ್ಯಾಗನ್ ನಿಕಟತೆಗೆ ಅಮೆರಿಕ ಕಿರಿಕಿರಿ

26/08/2025 6:51 PM
State News
KARNATAKA

ರೌಡಿಶೀಟರ್‌ ಬಿಕ್ಲು ಶಿವ ಕೊಲೆ ಕೇಸ್‌: ಪ್ರಮುಖ ಆರೋಪಿ ಜಗ್ಗ 10 ದಿನ ಸಿಐಡಿ ಕಸ್ಟಡಿಗೆ

By kannadanewsnow0926/08/2025 7:34 PM KARNATAKA 1 Min Read

ಬೆಂಗಳೂರು: ರೌಡಿ ಶೀಟರ್ ಬಿಕ್ಲು ಶಿವ ಆಲಿಯಾಸ್ ಶಿವಕುಮಾರ್ ಕೊಲೆ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿದ್ದಂತ ಜಗದೀಶ್ ನನ್ನು ಪೊಲೀಸರು ಬಂಧಿಸಿದ್ದರು.…

ನನ್ನಷ್ಟು ಕನ್ನಡ ಬಳಸಿ ಸಾಧನೆ ಮಾಡಿದವರು ಮಾತ್ರ ನನ್ನ ಟೀಕಿಸಬಹುದು: ಬಾನು ಮುಷ್ತಾಕ್ ತಿರುಗೇಟು

26/08/2025 7:24 PM

ಚಾಮುಂಡೇಶ್ವರಿ ಕೇವಲ ಹಿಂದೂಗಳ ಆಸ್ತಿ ಅಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

26/08/2025 6:40 PM

ವರ್ಗಾವಣೆ ನಿರೀಕ್ಷೆಯಲ್ಲಿದ್ದ ಶಿಕ್ಷಕರಿಗೆ ಗುಡ್ ನ್ಯೂಸ್: ಹೆಚ್ಚುವರಿ ಪಟ್ಟಿಗೆ ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ವಿಸ್ತರಣೆ

26/08/2025 6:33 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.