Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಪತಿಯ ಅಕ್ರಮ ಸಂಬಂಧಕ್ಕೆ ಬೇಸತ್ತ ನವವಿವಾಹಿತೆ : ಡೆತ್ ನೋಡ್ ಬರೆದಿಟ್ಟು, ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ!

09/10/2025 10:42 AM

ALERT : ಸಾರ್ವಜನಿಕರೇ ಗಮನಿಸಿ : `ಚಿನ್ನ’ ಖರೀದಿಸುವಾಗ ಎಂದಿಗೂ ಈ 5 ತಪ್ಪುಗಳನ್ನು ಮಾಡಬೇಡಿ.!

09/10/2025 10:37 AM

SHOCKING : ಮುತ್ತಿಡಲು ಹೋದ ಯುವಕನ ತುಟಿಗೆ ಕಚ್ಚಿದ `ನಾಗರಹಾವು’ : ಆಘಾತಕಾರಿ ವಿಡಿಯೋ ವೈರಲ್ | WATCH VIDEO

09/10/2025 10:35 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ನನ್ನಷ್ಟು ಕನ್ನಡ ಬಳಸಿ ಸಾಧನೆ ಮಾಡಿದವರು ಮಾತ್ರ ನನ್ನ ಟೀಕಿಸಬಹುದು: ಬಾನು ಮುಷ್ತಾಕ್ ತಿರುಗೇಟು
KARNATAKA

ನನ್ನಷ್ಟು ಕನ್ನಡ ಬಳಸಿ ಸಾಧನೆ ಮಾಡಿದವರು ಮಾತ್ರ ನನ್ನ ಟೀಕಿಸಬಹುದು: ಬಾನು ಮುಷ್ತಾಕ್ ತಿರುಗೇಟು

By kannadanewsnow0926/08/2025 7:24 PM

ಹಾಸನ: ಮೈಸೂರು ದಸರಾ ಮಹೋತ್ಸವದ ಉದ್ಘಾಟಕರಾಗಿ ಬೂಕರ್ ಪ್ರಶಸ್ತಿ ವಿಜೇತ ಲೇಖಕಿ ಬಾನು ಮುಷ್ತಾಕ್ ಅವರನ್ನು ಆಯ್ಕೆ ಮಾಡಿದ್ದು ವಿವಾದಕ್ಕೆ ಕಾರಣವಾಗಿತ್ತು. ಹಲವರು ಅವರ ಆಯ್ಕೆಯನ್ನು ವಿರೋಧಿಸಿದ್ದರು. ಇಂತಹವರಿಗೆ ನನ್ನಷ್ಟು ಕನ್ನಡ ಬಳಸಿ ಸಾಧನೆ ಮಾಡಿದವರು ಮಾತ್ರ ನನ್ನ ಟೀಕಿಸಬಹುದು ಎಂಬುದಾಗಿ ಹೇಳುವ ಮೂಲಕ ತಿರುಗೇಟನ್ನು ಬಾನು ಮುಷ್ತಾಕ್ ನೀಡಿದ್ದಾರೆ.

ಇಂದು ಹಾಸನದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನಿಂದ ಸನ್ಮಾನ ಸ್ವೀಕರಿಸಿದ ಬಳಿಕ ಮಾತನಾಡಿದಂತ ಅವರು, ಕನ್ನಡವನ್ನು ಕೇವಲ ಭಾಷೆಯನ್ನಾಗಿ ಪರಿಗಣಿಸಿದಾಗ ಮಾತ್ರವೇ ಅದನ್ನು ಎಲ್ಲರೂ ಓದಲು ಸಾಧ್ಯವಾಗುತ್ತದೆ ಎಂಬುದಾಗಿ ತಿಳಿಸಿದರು.

ಗೋಕಾಕ್ ಸಮಿತಿ ವರದಿ ಜಾರಿಗೆ ಬಂದಾಗ ಹಾಸನದಲ್ಲಿ ಒಂದು ದೊಡ್ಡ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು. ಆಹ್ವಾನ ಪಡೆಯುವ ಅರ್ಹತೆ ನನಗೆ ಇರಲಿಲ್ಲ. ಅನೇಕ ಗಣ್ಯರು ಆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು ಎಂದರು.

ಅಂದು ವೇದಿಕೆಯಲ್ಲಿ ಮಾತನಾಡುವವರಿಗೆ ಒಂದು ನಿಬಂಧನೆ ವಿಧಿಸಲಾಗಿತ್ತು. ಅದೇ ತಮ್ಮ ಮಕ್ಕಳನ್ನು ಕನ್ನಡ ಮಾಧ್ಯಮ ಶಾಲೆಗಳಲ್ಲಿ ಓದಿಸುತ್ತಿರುವವರು ಮಾತ್ರವೇ ಮಾತನಾಡಲು ಅರ್ಹರು ಎಂಬುದಾಗಿತ್ತು. ಆ ದಿನ ಅಲ್ಲಿ ಮಾತನಾಡಿದ್ದು ತಾನು ಮಾತ್ರ. ಯಾಕೆಂದರೇ ತನ್ನ ಮೂವರು ಹೆಣ್ಣು ಮಕ್ಕಳನ್ನು ಕನ್ನಡ ಮಾಧ್ಯಮ ಶಾಲೆಗಳಲ್ಲಿಯೇ ಓದುತ್ತಿದ್ದರು ಎಂಬುದಾಗಿ ತಿಳಿಸಿದರು.

ಕನ್ನಡವನ್ನು ನಂಬಿದವರಿಗೆ ಯಾವತ್ತೂ ಕೈಬಿಡುವುದಲ್ಲ ಎಂಬುದಕ್ಕೆ ನಾನೇ ಸಾಕ್ಷಿಯಾಗಿದ್ದೇನೆ. ಮೈಸೂರು ದಸರಾ ಮಹೋತ್ಸವ ಉದ್ಘಾಟಿಸಲು ಆಯ್ಕೆ ಮಾಡಿದ್ದು ಹರ್ಷ ತಂದಿದೆ ಎಂಬುದಾಗಿ ಹೇಳಿದರು.

ಚಾಮುಂಡೇಶ್ವರಿ ಕೇವಲ ಹಿಂದೂಗಳ ಆಸ್ತಿ ಅಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

‘QR ಕೋಡ್’ ಸ್ಕ್ಯಾನ್ ಮಾಡಿ, ‘ಆಸ್ತಿ ಮಾಹಿತಿ, ನೋಂದಣಿ ಮತ್ತು ಬಾಡಿಗೆ ಒಪ್ಪಂದ’ ಪಡೆಯಿರಿ, ಸರ್ಕಾರದ ಹೊಸ ಯೋಜನೆ

Share. Facebook Twitter LinkedIn WhatsApp Email

Related Posts

BREAKING : ಪತಿಯ ಅಕ್ರಮ ಸಂಬಂಧಕ್ಕೆ ಬೇಸತ್ತ ನವವಿವಾಹಿತೆ : ಡೆತ್ ನೋಡ್ ಬರೆದಿಟ್ಟು, ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ!

09/10/2025 10:42 AM1 Min Read

ALERT : ಸಾರ್ವಜನಿಕರೇ ಗಮನಿಸಿ : `ಚಿನ್ನ’ ಖರೀದಿಸುವಾಗ ಎಂದಿಗೂ ಈ 5 ತಪ್ಪುಗಳನ್ನು ಮಾಡಬೇಡಿ.!

09/10/2025 10:37 AM2 Mins Read

SHOCKING : ಮುತ್ತಿಡಲು ಹೋದ ಯುವಕನ ತುಟಿಗೆ ಕಚ್ಚಿದ `ನಾಗರಹಾವು’ : ಆಘಾತಕಾರಿ ವಿಡಿಯೋ ವೈರಲ್ | WATCH VIDEO

09/10/2025 10:35 AM1 Min Read
Recent News

BREAKING : ಪತಿಯ ಅಕ್ರಮ ಸಂಬಂಧಕ್ಕೆ ಬೇಸತ್ತ ನವವಿವಾಹಿತೆ : ಡೆತ್ ನೋಡ್ ಬರೆದಿಟ್ಟು, ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ!

09/10/2025 10:42 AM

ALERT : ಸಾರ್ವಜನಿಕರೇ ಗಮನಿಸಿ : `ಚಿನ್ನ’ ಖರೀದಿಸುವಾಗ ಎಂದಿಗೂ ಈ 5 ತಪ್ಪುಗಳನ್ನು ಮಾಡಬೇಡಿ.!

09/10/2025 10:37 AM

SHOCKING : ಮುತ್ತಿಡಲು ಹೋದ ಯುವಕನ ತುಟಿಗೆ ಕಚ್ಚಿದ `ನಾಗರಹಾವು’ : ಆಘಾತಕಾರಿ ವಿಡಿಯೋ ವೈರಲ್ | WATCH VIDEO

09/10/2025 10:35 AM

SHOCKING : ತುಂಡುಡುಗೆ ಧರಿಸಿದಕ್ಕೆ ಅಕ್ಕನನ್ನೇ ಬ್ಯಾಟ್ ನಿಂದ ಹೊಡೆದು ಕೊಂದ ಪಾಪಿ ತಮ್ಮ.!

09/10/2025 10:31 AM
State News
KARNATAKA

BREAKING : ಪತಿಯ ಅಕ್ರಮ ಸಂಬಂಧಕ್ಕೆ ಬೇಸತ್ತ ನವವಿವಾಹಿತೆ : ಡೆತ್ ನೋಡ್ ಬರೆದಿಟ್ಟು, ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ!

By kannadanewsnow0509/10/2025 10:42 AM KARNATAKA 1 Min Read

ಚಿಕ್ಕಬಳ್ಳಾಪುರ : ಪತಿಯ ಅಕ್ರಮ ಸಂಬಂಧ ಆರೋಪ ಹಿನ್ನೆಲೆಯಲ್ಲಿ ನವವಿವಾಹಿತೆ ಡೆತ್ ನೋಟ್ ಬರೆದಿಟ್ಟು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ…

ALERT : ಸಾರ್ವಜನಿಕರೇ ಗಮನಿಸಿ : `ಚಿನ್ನ’ ಖರೀದಿಸುವಾಗ ಎಂದಿಗೂ ಈ 5 ತಪ್ಪುಗಳನ್ನು ಮಾಡಬೇಡಿ.!

09/10/2025 10:37 AM

SHOCKING : ಮುತ್ತಿಡಲು ಹೋದ ಯುವಕನ ತುಟಿಗೆ ಕಚ್ಚಿದ `ನಾಗರಹಾವು’ : ಆಘಾತಕಾರಿ ವಿಡಿಯೋ ವೈರಲ್ | WATCH VIDEO

09/10/2025 10:35 AM

SHOCKING : ರಾಜ್ಯದಲ್ಲಿ ಘೋರ ಘಟನೆ : ವಸತಿ ಶಾಲೆಯಲ್ಲಿ ಅಗ್ನಿ ಅವಘಡ ಸಂಭವಿಸಿ, ವಿದ್ಯಾರ್ಥಿ ಸಜೀವ ದಹನ

09/10/2025 10:28 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.