‘ನನಗೂ ಬಿಜೆಪಿಯಿಂದ ಆಫರ್ ಬಂದಿತ್ತು’ : ‘ಆಪರೇಷನ್ ಕಮಲ’ ಕುರಿತು ಡಿ.ಕೆ ಸುರೇಶ್ ಸ್ಪೋಟಕ ಹೇಳಿಕೆ

ಬೆಂಗಳೂರು : ನನಗೂ ಬಿಜೆಪಿಯವರು ಪಕ್ಷಕ್ಕೆ ಸೇರುವಂತೆ ಆಫರ್ ನೀಡಿದ್ದರು ಎಂದು ಸಂಸದ ಡಿ.ಕೆ ಸುರೇಶ್ ಸ್ಪೋಟಕ ಹೇಳಿಕೆ ನೀಡಿದ್ದಾರೆ.  ದೆಹಲಿಯಲ್ಲಿ ಇಡಿ ಅಧಿಕಾರಿಗಳಿಂದ ಡಿಕೆ ಶಿವಕುಮಾರ್ ಸಹೋದರರ ವಿಚಾರಣೆ ಮುಕ್ತಾಯವಾಗಿದ್ದು, ಡಿಕೆ ಸಹೋದರರು ಸತತ 4 ಗಂಟೆಗಳ ಕಾಲ ವಿಚಾರಣೆ ಎದುರಿಸಿದ್ದಾರೆ. ನಂತರ ಮಾತನಾಡಿದ ಡಿಕೆ ಸುರೇಶ್ ಬಿಜೆಪಿ ಸೇರುವಂತೆ ನನಗೆ ಆಹ್ವಾನ ನೀಡಲಾಗಿತ್ತು, ಇಡಿ, ಐಟಿ ದಾಳಿ ವೇಳೆ ಆಫರ್ ಬಂದಿತ್ತು. ಆದರೆ ಈಗ ಬಂದಿಲ್ಲ, ಇಡಿಯವರು ಕೂಡ ನನಗೆ ಆಹ್ವಾನ ನೀಡಿಲ್ಲ ಎಂದರು. … Continue reading ‘ನನಗೂ ಬಿಜೆಪಿಯಿಂದ ಆಫರ್ ಬಂದಿತ್ತು’ : ‘ಆಪರೇಷನ್ ಕಮಲ’ ಕುರಿತು ಡಿ.ಕೆ ಸುರೇಶ್ ಸ್ಪೋಟಕ ಹೇಳಿಕೆ