‘ಆಪರೇಷನ್ ಚೀತಾ’ ಸಕ್ಸಸ್ : ಒಂದೇ ದಿನ ಬೋನಿಗೆ ಬಿದ್ದ ಎರಡು ಚಿರತೆ |Leopard Operation

ಮೈಸೂರು : ಮೈಸೂರಿನಲ್ಲಿ ಹಾಗೂ ಉಡುಪಿಯಲ್ಲಿ ಆಪರೇಷನ್ ಚೀತಾ ಸಕ್ಸಸ್ ಆಗಿದ್ದು, ಜನರು ನಿಟ್ಟಿಸಿರು ಬಿಟ್ಟಿದ್ದಾರೆ. ರಾಜ್ಯದ ಹಲವು ಕಡೆ ಚಿರತೆ ದಾಳಿ ಹೆಚ್ಚಾಗುತ್ತಿದೆ. ಮೈಸೂರಿನ ಟಿ ನರಸೀಪುರದಲ್ಲಿ ಹಾವಳಿ ಮಾಡಿದ ಚಿರತೆ ಬೋನಿಗೆ ಬಿದ್ದಿದೆ. ನುಗ್ಗಳಿಕೊಪ್ಪಲು ಗ್ರಾಮದಲ್ಲಿ ವ್ಯಕ್ತಿಯೊಬ್ಬರ ಮೇಲೆ ಚಿರತೆ ಅಟ್ಯಾಕ್ ಮಾಡಿತ್ತು. ಬೋನು ಇರಿಸುವ ಮೂಲಕ ಅರಣ್ಯ ಇಲಾಖೆ ಅಧಿಕಾರಿಗಳು ಚಿರತೆಯನ್ನು ಹಿಡಿದಿದ್ದಾರೆ ಅದೇ ರೀತಿ ಉಡುಪಿಯ ಕಾರ್ಕಳದ ಬಜಗೋಳಿಯಲ್ಲಿ ಆಹಾರ ಅರಸಿ ಬಂದ ಚಿರತೆಯೊಂದು ಬಾವಿಗೆ ಬಿದ್ದಿದೆ. ಕೂಡಲೇ ವಿಷಯ ತಿಳಿದ … Continue reading ‘ಆಪರೇಷನ್ ಚೀತಾ’ ಸಕ್ಸಸ್ : ಒಂದೇ ದಿನ ಬೋನಿಗೆ ಬಿದ್ದ ಎರಡು ಚಿರತೆ |Leopard Operation