ಆಪರೇಷನ್ ಸಿಂಧೂರ ಹೆಮ್ಮೆಯ ಕಾರ್ಯಾಚರಣೆ; ಶತ್ರುಗಳು ಕಂಗಾಲಾಗಿದ್ದಾರೆ- ಹೆಚ್.ಎಂ. ರಮೇಶ್ ಗೌಡ
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ಹನ್ನೊಂದು ವರ್ಷಗಳ ಆಡಳಿತದಲ್ಲಿ ದೇಶದ ಭಾರತದ ಶತ್ರುಗಳು ಕಂಗಾಲಾಗಿದ್ದಾರೆ ಎಂದು ಜೆಡಿಎಸ್ ನಗರ ಘಟಕದ ಅಧ್ಯಕ್ಷ ಹಾಗೂ ಮಾಜಿ ಶಾಸಕ ಹೆಚ್.ಎಂ. ರಮೇಶ್ ಗೌಡ ಹೇಳಿದರು. ಜೆಡಿಎಸ್ ರಾಜ್ಯ ಕಚೇರಿ ಜೆಪಿ ಭವನದಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು; ರಾಷ್ಟ್ರದ ಭದ್ರತೆ ಬಗ್ಗೆ ಕಠಿಣ ಕ್ರಮಗಳನ್ನು ಕೈಗೊಂಡಿರುವ ಮೋದಿ ಅವರು ತಮ್ಮ ರಾಜಕೀಯ ಇಚ್ಚಾಶಕ್ತಿಯಿಂದ ಭಾರತದ ಪ್ರತಿಷ್ಠೆ ಹೆಚ್ಚಿಸಿದ್ದಾರೆ ಎಂದರು. ಆಪರೇಷನ್ ಸಿಂಧೂರ ಹೆಮ್ಮೆಯ … Continue reading ಆಪರೇಷನ್ ಸಿಂಧೂರ ಹೆಮ್ಮೆಯ ಕಾರ್ಯಾಚರಣೆ; ಶತ್ರುಗಳು ಕಂಗಾಲಾಗಿದ್ದಾರೆ- ಹೆಚ್.ಎಂ. ರಮೇಶ್ ಗೌಡ
Copy and paste this URL into your WordPress site to embed
Copy and paste this code into your site to embed