Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ಬೆಂಗಳೂರಲ್ಲಿ ಐಪಿಎಲ್ ಸಂಭ್ರಮಾಚರಣೆ ವೇಳೆ ಸಾರ್ವಜನಿಕರಿಗೆ ತೊಂದರೆ ಕೊಟ್ರೆ ಕ್ರಮ | IPL-2025 ಫೈನಲ್

03/06/2025 2:12 PM

BIG NEWS : ನಮ್ಮವರು ಮಿತಿಯಲ್ಲಿ ಇರಬೇಕು : ಕಮಲ್ ಹಾಸನ್ ಕುರಿತು ಡಿಸಿಎಂ ಡಿಕೆ ಶಿವಕುಮಾರ್ ಹೇಳಿಕೆ

03/06/2025 2:04 PM

BIG NEWS : ಭಾರತ ಹೇಳಿದ್ದಕ್ಕಿಂತ ಪಾಕಿಸ್ತಾನಕ್ಕೆ ಹೆಚ್ಚಿನ ನಷ್ಟ : `ಆಪರೇಷನ್ ಸಿಂಧೂರ್’ ಬಗ್ಗೆ ಪಾಕ್ ದೊಡ್ಡ ತಪ್ಪೊಪ್ಪಿಗೆ ಹೇಳಿಕೆ.!

03/06/2025 1:35 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಆಪರೇಷನ್​ ಥಿಯೇಟರ್​ನಲ್ಲಿ ‘ಪ್ರಿ ವೆಡ್ಡಿಂಗ್​ ಶೂಟ್’​: ವೈದ್ಯ ಸೇವೆಯಿಂದಲೇ ಡಾಕ್ಟರ್ ವಜಾ
KARNATAKA

ಆಪರೇಷನ್​ ಥಿಯೇಟರ್​ನಲ್ಲಿ ‘ಪ್ರಿ ವೆಡ್ಡಿಂಗ್​ ಶೂಟ್’​: ವೈದ್ಯ ಸೇವೆಯಿಂದಲೇ ಡಾಕ್ಟರ್ ವಜಾ

By kannadanewsnow5710/02/2024 6:51 AM

ಚಿತ್ರದುರ್ಗ:ಇಲ್ಲಿನ ಭರಮಸಾಗರ ಗ್ರಾಮದ ಸರ್ಕಾರಿ ಆಸ್ಪತ್ರೆಯಲ್ಲಿ ವ್ಯಕ್ತಿಯೊಬ್ಬನಿಗೆ ಆಪರೇಷನ್​ ಮಾಡುವಂತೆ ಪ್ರಿ ವೆಡ್ಡಿಂಗ್​ ಶೂಟ್​ ಮಾಡಿದ್ದು, ಕಾನೂನು ಉಲ್ಲಂಘನೆ ಮಾಡಿದ ವೈದ್ಯನನ್ನು ಸೇವೆಯಿಂದಲೇ ವಜಾಗೊಳಿಸಲಾಗಿದೆ.

ವಿಡಿಯೋ ಕೂಡ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದೆ. ವಿಡಿಯೋ ವೈರಲ್ ಬೆನ್ನಲ್ಲೇ ಜೋಡಿಯ ಬಗ್ಗೆ ವ್ಯಾಪಕ ಟೀಕೆಗಳು ವ್ಯಕ್ತವಾಗಿವೆ. ಇದೀಗ ನಿಯಮಬಾಹಿರ ನಡೆ ಹಾಗೂ ಕರ್ತವ್ಯ ಲೋಪ ಎಸಗಿದ ಹಿನ್ನೆಲೆಯಲ್ಲಿ ಆಸ್ಪತ್ರೆಯ ಗುತ್ತಿಗೆ ಆಧಾರಿತ ವೈದ್ಯ ಡಾ.ಅಭಿಷೇಕ್​ ಅವರನ್ನು ಸೇವೆಯಿಂದ ವಜಾಗೊಳಿಸಿ ಜಿಲ್ಲಾಧಿಕಾರಿ ಟಿ.ವೆಂಕಟೇಶ್​ ಆದೇಶ ಹೊರಡಿಸಿದ್ದಾರೆ.

ಸಚಿವ ದಿನೇಶ್ ಗುಂಡೂರಾವ್ ಘಟನೆಯನ್ನು ಟೀಕಿಸಿದರು. ಅವರು x ನಲ್ಲಿ ಈ ಬಗ್ಗೆ ಬರೆದಿದ್ದಾರೆ.

ಚಿತ್ರದುರ್ಗದ ಭರಮಸಾಗರ ಸರ್ಕಾರಿ ಆಸ್ಪತ್ರೆಯ ಆಪರೇಷನ್ ಥಿಯೇಟರ್ ನಲ್ಲಿ ಪ್ರಿ ವೆಡ್ಡಿಂಗ್ ಶೋಟ್ ನಡೆಸಿದ ವೈದ್ಯರನ್ನ ಸೇವೆಯಿಂದ ವಜಾಗೊಳಿಸಲಾಗಿದೆ. ಸರ್ಕಾರಿ ಆಸ್ಪತ್ರೆಗಳಿರುವುದು ಜನರ ಆರೋಗ್ಯ ಸೇವೆಗೆ ಹೊರತು ವೈಯಕ್ತಿಕ ಕೆಲಸಗಳಿಗಲ್ಲ. ವೈದ್ಯರಿಂದ ಇಂಥಹ ಅಶಿಸ್ತುಗಳನ್ನ ನಾನು ಸಹಿಸುವುದಿಲ್ಲ. ಆರೋಗ್ಯ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುವ ಎಲ್ಲ ಗುತ್ತಿಗೆ ನೌಕರರು ಸೇರಿದಂತೆ ವೈದ್ಯರು, ಸಿಬ್ಬಂದಿ ವರ್ಗದವರು ಸರ್ಕಾರಿ ಸೇವಾ ನಿಯಮಾವಳಿಗಳ ಅನ್ವಯ ಕರ್ತವ್ಯ ನಿರ್ವಹಿಸಬೇಕು. ಸರ್ಕಾರಿ ಆಸ್ಪತ್ರೆಗಳಲ್ಲಿ ಈ ರೀತಿಯ ದುರುಪಯೋಗಳು ಆಗದಂತೆ ಎಚ್ಚರಿಕೆ ವಹಿಸಲು ಸಂಬಂಧಪಟ್ಟ ವೈದ್ಯರು ಹಾಗೂ ಎಲ್ಲಾ ಸಿಬ್ಬಂದಿಗಳಿಗೆ ಈಗಾಗಲೇ ಸೂಚಿಸಿದ್ದೇನೆ. ಸರ್ಕಾರಿ ಆಸ್ಪತ್ರೆಗಳಿಗೆ ಸರ್ಕಾರ ಒದಗಿಸಿರುವ ಸೌಕರ್ಯಗಳು ಜನಸಾಮಾನ್ಯರ ಆರೋಗ್ಯ ರಕ್ಷಣೆಗೆ ಎಂಬುದನ್ನ ಅರಿತು ಕರ್ತವ್ಯ ನಿರ್ವಹಿಸುವತ್ತ ಎಲ್ಲರು ಗಮನಹರಿಸಬೇಕು ಎಂದು ಸಚಿವರು ಪೋಸ್ಟ್ ಮಾಡಿದ್ದಾರೆ

ಚಿತ್ರದುರ್ಗದ ಭರಮಸಾಗರ ಸರ್ಕಾರಿ ಆಸ್ಪತ್ರೆಯ ಆಪರೇಷನ್ ಥಿಯೇಟರ್ ನಲ್ಲಿ ಪ್ರಿ ವೆಡ್ಡಿಂಗ್ ಶೋಟ್ ನಡೆಸಿದ ವೈದ್ಯರನ್ನ ಸೇವೆಯಿಂದ ವಜಾಗೊಳಿಸಲಾಗಿದೆ.

ಸರ್ಕಾರಿ ಆಸ್ಪತ್ರೆಗಳಿರುವುದು ಜನರ ಆರೋಗ್ಯ ಸೇವೆಗೆ ಹೊರತು ವೈಯಕ್ತಿಕ ಕೆಲಸಗಳಿಗಲ್ಲ. ವೈದ್ಯರಿಂದ ಇಂಥಹ ಅಶಿಸ್ತುಗಳನ್ನ ನಾನು ಸಹಿಸುವುದಿಲ್ಲ.

ಆರೋಗ್ಯ ಇಲಾಖೆಯಲ್ಲಿ ಕರ್ತವ್ಯ… pic.twitter.com/8iTyMlx3iZ

— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) February 9, 2024

Doctor
Share. Facebook Twitter LinkedIn WhatsApp Email

Related Posts

BIG NEWS : ಬೆಂಗಳೂರಲ್ಲಿ ಐಪಿಎಲ್ ಸಂಭ್ರಮಾಚರಣೆ ವೇಳೆ ಸಾರ್ವಜನಿಕರಿಗೆ ತೊಂದರೆ ಕೊಟ್ರೆ ಕ್ರಮ | IPL-2025 ಫೈನಲ್

03/06/2025 2:12 PM1 Min Read

BIG NEWS : ನಮ್ಮವರು ಮಿತಿಯಲ್ಲಿ ಇರಬೇಕು : ಕಮಲ್ ಹಾಸನ್ ಕುರಿತು ಡಿಸಿಎಂ ಡಿಕೆ ಶಿವಕುಮಾರ್ ಹೇಳಿಕೆ

03/06/2025 2:04 PM1 Min Read

ಪೋಷಕರೇ ಗಮನಿಸಿ : ನೊಂದಣಿಯಾಗದ ಮಕ್ಕಳಿಗೆ `ಆಧಾರ್’ ಮಾಡಿಸಲು ‘ಸಾಥಿ’ ಅಭಿಯಾನ.!

03/06/2025 1:23 PM2 Mins Read
Recent News

BIG NEWS : ಬೆಂಗಳೂರಲ್ಲಿ ಐಪಿಎಲ್ ಸಂಭ್ರಮಾಚರಣೆ ವೇಳೆ ಸಾರ್ವಜನಿಕರಿಗೆ ತೊಂದರೆ ಕೊಟ್ರೆ ಕ್ರಮ | IPL-2025 ಫೈನಲ್

03/06/2025 2:12 PM

BIG NEWS : ನಮ್ಮವರು ಮಿತಿಯಲ್ಲಿ ಇರಬೇಕು : ಕಮಲ್ ಹಾಸನ್ ಕುರಿತು ಡಿಸಿಎಂ ಡಿಕೆ ಶಿವಕುಮಾರ್ ಹೇಳಿಕೆ

03/06/2025 2:04 PM

BIG NEWS : ಭಾರತ ಹೇಳಿದ್ದಕ್ಕಿಂತ ಪಾಕಿಸ್ತಾನಕ್ಕೆ ಹೆಚ್ಚಿನ ನಷ್ಟ : `ಆಪರೇಷನ್ ಸಿಂಧೂರ್’ ಬಗ್ಗೆ ಪಾಕ್ ದೊಡ್ಡ ತಪ್ಪೊಪ್ಪಿಗೆ ಹೇಳಿಕೆ.!

03/06/2025 1:35 PM

Microsoft layoffs: 300 ಉದ್ಯೋಗಿಗಳನ್ನು ವಜಾಗೊಳಿಸಿದ ಮೈಕ್ರೋಸಾಫ್ಟ್

03/06/2025 1:31 PM
State News
KARNATAKA

BIG NEWS : ಬೆಂಗಳೂರಲ್ಲಿ ಐಪಿಎಲ್ ಸಂಭ್ರಮಾಚರಣೆ ವೇಳೆ ಸಾರ್ವಜನಿಕರಿಗೆ ತೊಂದರೆ ಕೊಟ್ರೆ ಕ್ರಮ | IPL-2025 ಫೈನಲ್

By kannadanewsnow0503/06/2025 2:12 PM KARNATAKA 1 Min Read

ಬೆಂಗಳೂರು : ಇಂದು ಅಹಮದಾಬಾದ್ ನಲ್ಲಿರುವ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಆರ್‌ಸಿಬಿ ಮತ್ತು ಪಂಜಾಬ್ ನಡುವೆ ಐಪಿಎಲ್ ಫೈನಲ್ ಮ್ಯಾಚ್…

BIG NEWS : ನಮ್ಮವರು ಮಿತಿಯಲ್ಲಿ ಇರಬೇಕು : ಕಮಲ್ ಹಾಸನ್ ಕುರಿತು ಡಿಸಿಎಂ ಡಿಕೆ ಶಿವಕುಮಾರ್ ಹೇಳಿಕೆ

03/06/2025 2:04 PM

ಪೋಷಕರೇ ಗಮನಿಸಿ : ನೊಂದಣಿಯಾಗದ ಮಕ್ಕಳಿಗೆ `ಆಧಾರ್’ ಮಾಡಿಸಲು ‘ಸಾಥಿ’ ಅಭಿಯಾನ.!

03/06/2025 1:23 PM

BREAKING :ಅನಿಲ್ ಕುಂಬ್ಳೆ- ಈಶ್ವರ ಖಂಡ್ರೆ ಭೇಟಿ : ಅರಣ್ಯ ಸಂರಕ್ಷಣೆ, ಸಂವರ್ದನೆಗೆ ಕುಂಬ್ಳೆ ಬಲ: ಸಚಿವ ಈಶ್ವರ ಖಂಡ್ರೆ

03/06/2025 1:13 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.