Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಬೆಂಗಳೂರು ಜನತೆಗೆ ಗುಡ್ ನ್ಯೂಸ್: ಈ ಮಾರ್ಗದಲ್ಲಿ ಹೊಸದಾಗಿ ಬಿಎಂಟಿಸಿ ಬಸ್ ಸಂಚಾರ ಆರಂಭ | BMTC Bus

31/07/2025 4:41 PM

ರೈತರು ಸೇರಿ ಎಲ್ಲರೂ… ಅಮೆರಿಕದ ಸುಂಕದ ಕುರಿತು ಲೋಕಸಭೆಯಲ್ಲಿ ‘ಪಿಯೂಷ್ ಗೋಯಲ್’ ಉತ್ತರ

31/07/2025 4:40 PM

GOOD NEWS: ಇ-ಪೌತಿ ಆಂದೋಲನದ ಮೂಲಕ ಉಚಿತವಾಗಿ ‘ಪಹಣಿ ಪತ್ರ’ ಪಡೆಯಲು ಅವಕಾಶ

31/07/2025 4:38 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » GOOD NEWS: ಇ-ಪೌತಿ ಆಂದೋಲನದ ಮೂಲಕ ಉಚಿತವಾಗಿ ‘ಪಹಣಿ ಪತ್ರ’ ಪಡೆಯಲು ಅವಕಾಶ
KARNATAKA

GOOD NEWS: ಇ-ಪೌತಿ ಆಂದೋಲನದ ಮೂಲಕ ಉಚಿತವಾಗಿ ‘ಪಹಣಿ ಪತ್ರ’ ಪಡೆಯಲು ಅವಕಾಶ

By kannadanewsnow0931/07/2025 4:38 PM

ಶಿವಮೊಗ್ಗ : ಕೃಷಿ ಜಮೀನುಗಳ ಮಾಲೀಕರು ಮೃತರಾದಲ್ಲಿ ಸದರಿ ಜಮೀನನ್ನು ವಾರಸುದಾರರು ತಮ್ಮ ಹೆಸರಿಗೆ ಹಕ್ಕು ಬದಲಾವಣೆ ಮಾಡಿಕೊಳ್ಳಬೇಕಾಗಿರುತ್ತದೆ. ಪ್ರಸ್ತುತ ಸರಕಾರದಿಂದ ಇ-ಪೌತಿ ಆಂದೋಲನದ ಮೂಲಕ ಶಿವಮೊಗ್ಗ ತಾಲ್ಲೂಕಿನ ಜಮೀನುಗಳನ್ನು ಉಚಿತವಾಗಿ ವಾರಸತ್ವದ ವಂಶಾವಳಿ ಪ್ರಕಾರ ಪಹಣಿ ಪತ್ರಿಕೆ ಮಾಡಿಕೊಡಲಾಗುತ್ತಿದೆ.

ಈ ರೀತಿಯ ಜಮೀನುಗಳನ್ನು ವಾರಸುದಾರರು ಕೂಡಲೇ ಮೃತರ ಮರಣ ಪ್ರಮಾಣ ಪತ್ರ, ವಂಶವೃಕ್ಷ, ವಾರಸುದಾರರ ಆಧಾರ್ ಕಾರ್ಡ್ ಇತ್ಯಾದಿ ಪೂರಕ ಎಲ್ಲಾ ದಾಖಲೆಗಳನ್ನು ತಮ್ಮ ಗ್ರಾಮಕ್ಕೆ ಸಂಬAಧಿಸಿದ ಗ್ರಾಮ ಆಡಳಿತಾಧಿಕಾರಿಗಳ ಹತ್ತಿರ ಸಲ್ಲಿಸಿ ಭೂ ಮಾಲೀಕರು ಮೃತರಾಗಿರುವ ಜಮೀನುಗಳ ವಾರಸುದಾರರಿಗೆ ಖಾತೆಯನ್ನು ಉಚಿತವಾಗಿ ಇ-ಪೌತಿ ಆಂದೋಲನದ ಮೂಲಕ ಪಹಣಿ ಮಾಡಿಸಿಕೊಳ್ಳಬಹುದಾಗಿರುತ್ತದೆ.

ಸಾರ್ವಜನಿಕರು ಈ ಬಗ್ಗೆ ಮದ್ಯವರ್ತಿಗಳಿಗೆ ಅವಕಾಶ ಕೊಡದೇ ನೇರವಾಗಿ ಆಯಾ ಗ್ರಾಮದ ಗ್ರಾಮ ಆಡಳಿತಾಧಿಕಾರಿಗಳನ್ನು ಹಾಗೂ ರಾಜಸ್ವ ನಿರೀಕ್ಷಕರನ್ನು ಭೇಟಿ ಮಾಡಿ ಉಚಿತವಾಗಿ ನಿಮ್ಮ ಜಮೀನಿನ ಖಾತೆಯನ್ನು ಬದಲಾಯಿಸಿಕೊಳ್ಳಲು ತಿಳಿಸಿದೆ. ಇ-ಪೌತಿ ಆಂದೋಲನ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದು ಶಿವಮೊಗ್ಗ ತಾಲ್ಲೂಕಿನ ಎಲ್ಲಾ ಗ್ರಾಮಗಳ ಸಾರ್ವಜನಿಕರು ಇದರ ಸದುಪಯೋಗ ಪಡಿಸಿಕೊಳ್ಳಲು ಹಾಗೂ ಇ-ಪೌತಿ ಆಂದೋಲನವನ್ನು ಯಶಸ್ವಿಗೊಳಿಸುವಂತೆ ಶಿವಮೊಗ್ಗ ತಾಲ್ಲೂಕು ತಹಶೀಲ್ದಾರ್ ರಾಜೀವ್ ವಿ ಎಸ್ ತಿಳಿಸಿದ್ದಾರೆ.

BREAKING: ಸಾಗರದ ತಾಯಿ-ಮಕ್ಕಳ ಆಸ್ಪತ್ರೆಯ ‘ಜನರೇಟರ್ ಕದ್ದೊಯ್ದ’ವರ ವಿರುದ್ಧ ‘FIR’ ದಾಖಲು

BREAKING: ‘ಧರ್ಮಸ್ಥಳ ಕೇಸ್’ಗೆ ಮತ್ತೊಂದು ಟ್ವಿಸ್ಟ್: ದೂರುದಾರ ಗುರುತಿಸಿದ್ದ ಸ್ಥಳದಲ್ಲಿ ‘ತಲೆ ಬುರುಡೆ, ಮೂಳೆ’ಗಳು ಪತ್ತೆ

Share. Facebook Twitter LinkedIn WhatsApp Email

Related Posts

ಬೆಂಗಳೂರು ಜನತೆಗೆ ಗುಡ್ ನ್ಯೂಸ್: ಈ ಮಾರ್ಗದಲ್ಲಿ ಹೊಸದಾಗಿ ಬಿಎಂಟಿಸಿ ಬಸ್ ಸಂಚಾರ ಆರಂಭ | BMTC Bus

31/07/2025 4:41 PM1 Min Read

ರೈತರಿಗೆ ಗುಡ್ ನ್ಯೂಸ್ : `ಇ-ಪೌತಿ’ ಆಂದೋಲನದ ವಾರಸುದಾರರ ಹೆಸರಿಗೆ `ಉಚಿತ ಪಹಣಿ’ ಪತ್ರ.!

31/07/2025 4:34 PM1 Min Read

BREAKING: ‘ಧರ್ಮಸ್ಥಳ ಕೇಸ್’ಗೆ ಮತ್ತೊಂದು ಟ್ವಿಸ್ಟ್: ದೂರುದಾರ ಗುರುತಿಸಿದ್ದ ಸ್ಥಳದಲ್ಲಿ ‘ತಲೆ ಬುರುಡೆ, ಮೂಳೆ’ಗಳು ಪತ್ತೆ

31/07/2025 4:34 PM1 Min Read
Recent News

ಬೆಂಗಳೂರು ಜನತೆಗೆ ಗುಡ್ ನ್ಯೂಸ್: ಈ ಮಾರ್ಗದಲ್ಲಿ ಹೊಸದಾಗಿ ಬಿಎಂಟಿಸಿ ಬಸ್ ಸಂಚಾರ ಆರಂಭ | BMTC Bus

31/07/2025 4:41 PM

ರೈತರು ಸೇರಿ ಎಲ್ಲರೂ… ಅಮೆರಿಕದ ಸುಂಕದ ಕುರಿತು ಲೋಕಸಭೆಯಲ್ಲಿ ‘ಪಿಯೂಷ್ ಗೋಯಲ್’ ಉತ್ತರ

31/07/2025 4:40 PM

GOOD NEWS: ಇ-ಪೌತಿ ಆಂದೋಲನದ ಮೂಲಕ ಉಚಿತವಾಗಿ ‘ಪಹಣಿ ಪತ್ರ’ ಪಡೆಯಲು ಅವಕಾಶ

31/07/2025 4:38 PM

ರೈತರಿಗೆ ಗುಡ್ ನ್ಯೂಸ್ : `ಇ-ಪೌತಿ’ ಆಂದೋಲನದ ವಾರಸುದಾರರ ಹೆಸರಿಗೆ `ಉಚಿತ ಪಹಣಿ’ ಪತ್ರ.!

31/07/2025 4:34 PM
State News
KARNATAKA

ಬೆಂಗಳೂರು ಜನತೆಗೆ ಗುಡ್ ನ್ಯೂಸ್: ಈ ಮಾರ್ಗದಲ್ಲಿ ಹೊಸದಾಗಿ ಬಿಎಂಟಿಸಿ ಬಸ್ ಸಂಚಾರ ಆರಂಭ | BMTC Bus

By kannadanewsnow0931/07/2025 4:41 PM KARNATAKA 1 Min Read

ಬೆಂಗಳೂರು: ನಗರದ ಜನತೆಗೆ ಗುಡ್ ನ್ಯೂಸ್ ಎನ್ನುವಂತೆ ಬೆಂಗಳೂರಿನ ಹೊಸ ಮಾರ್ಗದಲ್ಲಿ ಬಿಎಂಟಿಸಿಯಿಂದ ಬಸ್ ಸಂಚಾರ ಆರಂಭಿಸಲಾಗಿದೆ. ಈ ಮೂಲಕ…

GOOD NEWS: ಇ-ಪೌತಿ ಆಂದೋಲನದ ಮೂಲಕ ಉಚಿತವಾಗಿ ‘ಪಹಣಿ ಪತ್ರ’ ಪಡೆಯಲು ಅವಕಾಶ

31/07/2025 4:38 PM

ರೈತರಿಗೆ ಗುಡ್ ನ್ಯೂಸ್ : `ಇ-ಪೌತಿ’ ಆಂದೋಲನದ ವಾರಸುದಾರರ ಹೆಸರಿಗೆ `ಉಚಿತ ಪಹಣಿ’ ಪತ್ರ.!

31/07/2025 4:34 PM

BREAKING: ‘ಧರ್ಮಸ್ಥಳ ಕೇಸ್’ಗೆ ಮತ್ತೊಂದು ಟ್ವಿಸ್ಟ್: ದೂರುದಾರ ಗುರುತಿಸಿದ್ದ ಸ್ಥಳದಲ್ಲಿ ‘ತಲೆ ಬುರುಡೆ, ಮೂಳೆ’ಗಳು ಪತ್ತೆ

31/07/2025 4:34 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.