BIG NEWS: ರಾಜ್ಯದ ಸರ್ಕಾರಿ ಆಸ್ಪತ್ರೆ ಆವರಣದಲ್ಲಿನ ‘ಜನೌಷಧಿ ಕೇಂದ್ರ’ ತೆರವಿಗೆ ‘ಕಾಂಗ್ರೆಸ್ ಶಾಸಕ’ರಿಂದಲೇ ವಿರೋಧ

ಶಿವಮೊಗ್ಗ: ರಾಜ್ಯ ಸರ್ಕಾರವು ಸರ್ಕಾರಿ ಆಸ್ಪತ್ರೆ ಆವರಣದಲ್ಲಿನ ಜನೌಷಧಿ ಕೇಂದ್ರ ತೆರವಿಗೆ ಆದೇಶ ಹೊರಡಿಸಿತ್ತು. ಈ ಸರ್ಕಾರದ ನಿರ್ಧಾರವನ್ನು ಕಾಂಗ್ರೆಸ್ ಶಾಸಕರೇ ವಿರೋಧಿಸಿದ್ದಾರೆ. ಅಲ್ಲದೇ ಜನೌಷಧಿ ಕೇಂದ್ರ ತರವಿಗೆ ನನ್ನದು ವಿರೋಧವಿದೆ ಎಂಬುದಾಗಿ ಕಾಂಗ್ರೆಸ್ ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದ್ದಾರೆ. ಇಂದು ಶಿವಮೊಗ್ಗ ಜಿಲ್ಲೆಯ ಸಾಗರದ ಉಪವಿಭಾಗೀಯ ಆಸ್ಪತ್ರೆಯಲ್ಲಿ ಕೊರೋನಾ, ಡೆಂಗ್ಯೂ ನಿಯಂತ್ರಣ ಕುರಿತಂತೆ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಸರ್ಕಾರಿ ಆಸ್ಪತ್ರೆ ಆವರಣದಲ್ಲಿನ ಜನೌಷಧಿ ಕೇಂದ್ರಗಳಿಂದ ಬಡವರಿಗೆ ಸಹಾಯವಾಗುತ್ತಿತ್ತು. ಕಡಿಮೆ ಬೆಲೆಗೆ ಉತ್ತಮ … Continue reading BIG NEWS: ರಾಜ್ಯದ ಸರ್ಕಾರಿ ಆಸ್ಪತ್ರೆ ಆವರಣದಲ್ಲಿನ ‘ಜನೌಷಧಿ ಕೇಂದ್ರ’ ತೆರವಿಗೆ ‘ಕಾಂಗ್ರೆಸ್ ಶಾಸಕ’ರಿಂದಲೇ ವಿರೋಧ