ನಾಳೆ ಕಲಬುರಗಿ ಜಿಲ್ಲೆಯಲ್ಲಿ ವಿಪಕ್ಷನಾಯಕ ಅಶೋಕ್ ಪ್ರವಾಸ: ಹತ್ಯೆಗೊಳಗಾದ ಬಿಜೆಪಿ ಮುಖಂಡರ ಕುಟುಂಬ ಸದಸ್ಯರ ಭೇಟಿ

ಬೆಂಗಳೂರು : ಕಲಬುರಗಿ ಜಿಲ್ಲೆಯಲ್ಲಿ ಹತ್ಯೆಗಳಗಾದ ಪಕ್ಷದ ಇಬ್ಬರು ಕಾರ್ಯಕರ್ತರ ಕುಟುಂಬಗಳ ಸದಸ್ಯರನ್ನು ಪ್ರತಿಪಕ್ಷದ ನಾಯಕ ಆರ್. ಅಶೋಕ್ ಅವರು ಸೋಮವಾರ ಭೇಟಿ ಮಾಡಿ ಸಾಂತ್ವನ ಹೇಳಲಿದ್ದಾರೆ. ಸೋಮವಾರ ಮಧ್ಯಾಹ್ನ ಕಲಬುರಗಿ ರೈಲು ನಿಲ್ದಾಣದಲ್ಲಿ ಅಯೋಧ್ಯೆಗೆ ತೆರಳಲಿರುವ ಭಕ್ತರ ಪ್ರಯಾಣಕ್ಕೆ ಚಾಲನೆ ನೀಡಲಿದ್ದಾರೆ. ಬಳಿಕ ಅವರು ಆಳಂದ ಮತ್ತು ಅಫಜಲಪುರ ತಾಲ್ಲೂಕು ಪ್ರವಾಸ ಕೈಗೊಳ್ಳಲಿದ್ದಾರೆ. ಆಳಂದ ತಾಲ್ಲೂಕಿನ ಸರಸಂಬ ಗ್ರಾಮಕ್ಕೆ ತೆರಳಿ ದುಷ್ಕರ್ಮಿಗಳಿಂದ ಹತ್ಯೆಗೊಳಗಾದ ಬಿಜೆಪಿ ಜಿಲ್ಲಾ ಮಾಜಿ ಉಪಾಧ್ಯಕ್ಷ ಹನುಮಂತಪ್ಪ ಆಲೂರೆ ಅವರ ನಿವಾಸಕ್ಕೆ ಭೇಟಿ … Continue reading ನಾಳೆ ಕಲಬುರಗಿ ಜಿಲ್ಲೆಯಲ್ಲಿ ವಿಪಕ್ಷನಾಯಕ ಅಶೋಕ್ ಪ್ರವಾಸ: ಹತ್ಯೆಗೊಳಗಾದ ಬಿಜೆಪಿ ಮುಖಂಡರ ಕುಟುಂಬ ಸದಸ್ಯರ ಭೇಟಿ