Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

`ಉಪರಾಷ್ಟ್ರಪತಿ’ ಚುನಾವಣೆಗೆ ಮುಹೂರ್ತ ಫಿಕ್ಸ್ : ಸೆ.9ಕ್ಕೆ ಚುನಾವಣೆ, ಅಂದೇ ಫಲಿತಾಂಶ

02/08/2025 6:15 AM

BIG NEWS : ರಾಜ್ಯಾದ್ಯಂತ ನೋಂದಾಯಿಸದ 7000 ವ್ಯಾಪಾರಿಗಳಿಗೆ ‘ವಾಣಿಜ್ಯ ತೆರಿಗೆ ಇಲಾಖೆ’ಯಿಂದ GST ನೋಟಿಸ್.!

02/08/2025 6:13 AM

ಆ ಖಾಯಿಲೆಗಳಿಗೆ ಇದು ಬ್ರಹ್ಮಾಸ್ತ್ರ.! ಹಾಲಿನಲ್ಲಿ ನೆನೆಸಿ ತಿಂದ್ರೆ ಸಮಸ್ಯೆಗಳೆಲ್ಲ ಮಾಯ!

01/08/2025 10:08 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಸ್ತೆ ಅಗಲೀಕರಣಕ್ಕೆ ಅರಮನೆ ಜಾಗ ಸ್ವಾಧೀನ : ಕಾಂಗ್ರೆಸ್ ವಿರುದ್ಧ ವಿಪಕ್ಷ ನಾಯಕ ಆರ್.ಅಶೋಕ್ ಕಿಡಿ
KARNATAKA

ರಸ್ತೆ ಅಗಲೀಕರಣಕ್ಕೆ ಅರಮನೆ ಜಾಗ ಸ್ವಾಧೀನ : ಕಾಂಗ್ರೆಸ್ ವಿರುದ್ಧ ವಿಪಕ್ಷ ನಾಯಕ ಆರ್.ಅಶೋಕ್ ಕಿಡಿ

By kannadanewsnow0515/03/2024 11:16 AM

ಬೆಂಗಳೂರು : ಮೈಸೂರು ಮಹಾರಾಜ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಬಿಜೆಪಿಯಿಂದ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಎಂದು ಘೋಷಣೆಯಾದ ಬೆನ್ನಲ್ಲೇ ರಾಜ್ಯ ಕಾಂಗ್ರೆಸ್ ಸರ್ಕಾರವು ಸುಪ್ರೀಂಕೋರ್ಟ್‌ನಲ್ಲಿರುವ ಬೆಂಗಳೂರು ಅರಮನೆ ಜಾಗದ ವ್ಯಾಜ್ಯದ ತ್ವರಿತ ವಿಚಾರಣೆಗೆ ಆಸಕ್ತಿ ತೋರುತ್ತಿದೆ.

ಇಬ್ಬರು ಹೊಸ ಚುನಾವಣಾ ಆಯುಕ್ತರ ನೇಮಕ:ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಅಸಮಾಧಾನ

ನಿನ್ನೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ತಿರ್ಮಾನಿಸಲಾಗಿದೆ. ಮುಂದಿನ ವಾರ ಪ್ರಕರಣ ವಿಚಾರಣೆಗೆ ಬರಲಿರುವುದರಿಂದ ಸೂಕ್ತ ವಕೀಲರ ನೇಮಕ ಮಾಡಿಸರ್ಕಾರದ ನಿಲುವಿಗೆ ಬದ್ದರಾಗುವಂತೆ ಮೂಲದಾವೆ ಪ್ರಕಾರ ಮುಂದುವರಿಯಲು ಸ್ವತಃ ಮುಖ್ಯಮಂತ್ರಿಯವರು ಸೂಚಿಸಿದ್ದಾರೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.

ರಸ್ತೆ ಅಗಲೀಕರಣಕ್ಕಾಗಿ ಬೆಂಗಳೂರು ಅರಮನೆ ಮೈದಾನದ ಜಾಗವನ್ನು ಸ್ವಾಧೀನಪಡಿಸಿಕೊಳ್ಳಲು ಮುಂದಾಗಿರುವ ಕರ್ನಾಟಕ ಕಾಂಗ್ರೆಸ್ ಸರ್ಕಾರದ ನಡೆಗೆ ಬಿಜೆಪಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಯದುವೀರ್ ಒಡೆಯರ್​ಗೆ ಬಿಜೆಪಿ ಮೈಸೂರು ಟಿಕೆಟ್ ದೊರೆತ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನು ಗುರಿಯಾಗಿಸುತ್ತಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಾ.18ಕ್ಕೆ ಕಾಂಗ್ರೆಸ್ ಅಭ್ಯರ್ಥಿಗಳ ‘2ನೇ ಪಟ್ಟಿ’ ಬಿಡುಗಡೆ ಸಾಧ್ಯತೆ : ಸಚಿವ ದಿನೇಶ್ ಗುಂಡೂರಾವ್ ಹೇಳಿಕೆ

ಈ ವಿಷಯದ ಕುರಿತಾಗಿ ವಿಪಕ್ಷ ನಾಯಕ ಆರ್ ಅಶೋಕ ಟ್ವೀಟ್ ನಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಕಿಡಿ ಕಾರಿದ್ದು, ದ್ವೇಷದ ರಾಜಕಾರಣಕ್ಕೆ ಮತ್ತೊಂದು ಹೆಸರೇ ಕಾಂಗ್ರೆಸ್.ನಾಡು ಕಟ್ಟಿದ ದೊರೆ ಶ್ರೀ ಮನ್ಮಹಾರಾಜ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರಿಗೆ ಏಕವಚನ ಪ್ರಯೋಗ ಮಾಡಿದ್ದ ಸಿಎಂ ಸಿದ್ದರಾಮಯ್ಯ ನವರಿಗೆ ಜನಾನುರಾಗಿ ರಾಜಮನೆತನದ ಬಗ್ಗೆ ಎಷ್ಟು ದ್ವೇಷವಿದೆ ಎನ್ನುವುದು ಗುಟ್ಟೇನು ಅಲ್ಲ.

ಪರಿಶಿಷ್ಠ ಪಂಗಡದ ಯುವತಿ/ಯುವತಿಯರಿಗೆ ಗುಡ್‌ನ್ಯೂಸ್‌: ಕೌಶಲ್ಯಭಿವೃದ್ಧಿ ತರಬೇತಿ ನೀಡಲು ಅರ್ಜಿ ಆಹ್ವಾನ!

ಈಗ ಯದುವಂಶದ ಕುಡಿ ಶ್ರೀ ಯದುವೀರ್ ಒಡೆಯರ್ ಅವರಿಗೆ ಮೈಸೂರಿನಿಂದ ಬಿಜೆಪಿ ಟಿಕೆಟ್ ಸಿಕ್ಕ ಕೂಡಲೇ ರಾಜಮನೆತನದ ವಿರುದ್ಧ ದ್ವೇಷ ರಾಜಕಾರಣ ಮಾಡಲು ಹೊರಟಿರುವ ಸಿಎಂ ಸಿದ್ದರಾಮಯ್ಯ ನವರ ನಡೆ ನೋಡಿದರೆ ತವರು ಜಿಲ್ಲೆಯಲ್ಲೇ ಲೋಕಸಭೆ ಚುನಾವಣೆಯ ಸೋಲಾಗುತ್ತಿರುವುದು ಅವರ ನಿದ್ದೆ ಕೆಡಿಸಿದಂತಿದೆ.

ದ್ವೇಷದ ರಾಜಕಾರಣಕ್ಕೆ ಮತ್ತೊಂದು ಹೆಸರೇ ಕಾಂಗ್ರೆಸ್

ನಾಡು ಕಟ್ಟಿದ ದೊರೆ ಶ್ರೀ ಮನ್ಮಹಾರಾಜ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರಿಗೆ ಏಕವಚನ ಪ್ರಯೋಗ ಮಾಡಿದ್ದ ಸಿಎಂ @siddaramaiah ನವರಿಗೆ ಜನಾನುರಾಗಿ ರಾಜಮನೆತನದ ಬಗ್ಗೆ ಎಷ್ಟು ದ್ವೇಷವಿದೆ ಎನ್ನುವುದು ಗುಟ್ಟೇನು ಅಲ್ಲ.

ಈಗ ಯದುವಂಶದ ಕುಡಿ ಶ್ರೀ ಯದುವೀರ್ ಒಡೆಯರ್ ಅವರಿಗೆ ಮೈಸೂರಿನಿಂದ… pic.twitter.com/chDWO1OdSv

— R. Ashoka (ಮೋದಿ ಅವರ ಕುಟುಂಬ) (@RAshokaBJP) March 15, 2024

Opposition leader R Ashoka slams Congress for acquiring palace land for road widening ರಸ್ತೆ ಅಗಲೀಕರಣಕ್ಕೆ ಅರಮನೆ ಜಾಗ ಸ್ವಾಧೀನ : ಕಾಂಗ್ರೆಸ್ ವಿರುದ್ಧ ವಿಪಕ್ಷ ನಾಯಕ ಆರ್.ಅಶೋಕ್ ಕಿಡಿ
Share. Facebook Twitter LinkedIn WhatsApp Email

Related Posts

BIG NEWS : ರಾಜ್ಯಾದ್ಯಂತ ನೋಂದಾಯಿಸದ 7000 ವ್ಯಾಪಾರಿಗಳಿಗೆ ‘ವಾಣಿಜ್ಯ ತೆರಿಗೆ ಇಲಾಖೆ’ಯಿಂದ GST ನೋಟಿಸ್.!

02/08/2025 6:13 AM1 Min Read

ಬೆಂಗಳೂರು ಜನತೆಗೆ ಗುಡ್ ನ್ಯೂಸ್: ನಗರದಲ್ಲಿ ನೂತನವಾಗಿ ’52 ಇಂದಿರಾ ಕ್ಯಾಂಟೀನ್’ ಆರಂಭ

01/08/2025 9:41 PM1 Min Read

BREAKING: ಕನ್ನಡದ ಕಾಮಿಡಿ ಕಿಲಾಡಿಗಳು ಖ್ಯಾತಿಯ ಚಂದ್ರಶೇಖರ್ ಸಿದ್ದಿ ಆತ್ಮಹತ್ಯೆಗೆ ಶರಣು

01/08/2025 9:27 PM1 Min Read
Recent News

`ಉಪರಾಷ್ಟ್ರಪತಿ’ ಚುನಾವಣೆಗೆ ಮುಹೂರ್ತ ಫಿಕ್ಸ್ : ಸೆ.9ಕ್ಕೆ ಚುನಾವಣೆ, ಅಂದೇ ಫಲಿತಾಂಶ

02/08/2025 6:15 AM

BIG NEWS : ರಾಜ್ಯಾದ್ಯಂತ ನೋಂದಾಯಿಸದ 7000 ವ್ಯಾಪಾರಿಗಳಿಗೆ ‘ವಾಣಿಜ್ಯ ತೆರಿಗೆ ಇಲಾಖೆ’ಯಿಂದ GST ನೋಟಿಸ್.!

02/08/2025 6:13 AM

ಆ ಖಾಯಿಲೆಗಳಿಗೆ ಇದು ಬ್ರಹ್ಮಾಸ್ತ್ರ.! ಹಾಲಿನಲ್ಲಿ ನೆನೆಸಿ ತಿಂದ್ರೆ ಸಮಸ್ಯೆಗಳೆಲ್ಲ ಮಾಯ!

01/08/2025 10:08 PM

“ನಿರ್ಜನ ಪ್ರದೇಶಗಳನ್ನ ತಪ್ಪಿಸಿ” : ಜನಾಂಗೀಯ ದಾಳಿ ಹೆಚ್ಚಳದ ನಡುವೆ ಐರ್ಲೆಂಡ್’ನಲ್ಲಿರೋ ತನ್ನ ಪ್ರಜೆಗಳಿಗೆ ಭಾರತ ಸಲಹೆ

01/08/2025 9:41 PM
State News
KARNATAKA

BIG NEWS : ರಾಜ್ಯಾದ್ಯಂತ ನೋಂದಾಯಿಸದ 7000 ವ್ಯಾಪಾರಿಗಳಿಗೆ ‘ವಾಣಿಜ್ಯ ತೆರಿಗೆ ಇಲಾಖೆ’ಯಿಂದ GST ನೋಟಿಸ್.!

By kannadanewsnow5702/08/2025 6:13 AM KARNATAKA 1 Min Read

ಬೆಂಗಳೂರು: ವಾಣಿಜ್ಯ ತೆರಿಗೆ ಇಲಾಖೆಯು ಕರ್ನಾಟಕದಾದ್ಯಂತ ಸುಮಾರು 7,000 ನೋಂದಾಯಿಸದ ಸಣ್ಣ ಮಾರಾಟಗಾರರಿಗೆ ನೋಟಿಸ್ ಜಾರಿ ಮಾಡಿದೆ, ಇದರಲ್ಲಿ ಹಾಲು,…

ಬೆಂಗಳೂರು ಜನತೆಗೆ ಗುಡ್ ನ್ಯೂಸ್: ನಗರದಲ್ಲಿ ನೂತನವಾಗಿ ’52 ಇಂದಿರಾ ಕ್ಯಾಂಟೀನ್’ ಆರಂಭ

01/08/2025 9:41 PM

BREAKING: ಕನ್ನಡದ ಕಾಮಿಡಿ ಕಿಲಾಡಿಗಳು ಖ್ಯಾತಿಯ ಚಂದ್ರಶೇಖರ್ ಸಿದ್ದಿ ಆತ್ಮಹತ್ಯೆಗೆ ಶರಣು

01/08/2025 9:27 PM

ಮಂಡ್ಯದ ಮದ್ದೂರಿನ ಬನ್ನಹಳ್ಳಿ ಏತ ನೀರಾವರಿ ಯೋಜನೆಗೆ ಶೀಘ್ರದಲ್ಲೇ ಚಾಲನೆ – ಶಾಸಕ ಕೆ.ಎಂ.ಉದಯ್

01/08/2025 7:51 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.