‘ಉಚಿತ ವಿದ್ಯುತ್ ಯೋಜನೆ’ ಸ್ಥಗಿತಗೊಳಿಸಿದ ‘ರಾಜ್ಯ ಸರ್ಕಾರ’ದ ವಿರುದ್ಧ ‘ವಿಪಕ್ಷ ನಾಯಕ ಸಿದ್ಧರಾಮಯ್ಯ’ ಕೆಂಡಾಮಂಡಲ

ಬೆಂಗಳೂರು: ರಾಜ್ಯ ಸರ್ಕಾರ ಕೃಷಿ ಪಂಪ್‌ಸೆಟ್‌ಗಳಿಗೆ ನೀಡುತ್ತಿದ್ದ ಉಚಿತ ವಿದ್ಯುತ್ ಪೂರೈಕೆಯನ್ನು ಕಡಿಮೆ ಮಾಡಿ ಮೀಟರ್ ಅಳವಡಿಸಲು ಹೊರಟಿರುವುದು ಮತ್ತು ಬಡತನ ರೇಖೆಗಿಂತ ಕೆಳಗಿರುವ ಪರಿಶಿಷ್ಠ ಜಾತಿ ಮತ್ತು ಪಂಗಡದ ಕುಟುಂಬಗಳಿಗೆ ಮಾಸಿಕ 75 ಯೂನಿಟ್‌ಗಳವರೆಗೆ ನೀಡಲಾಗುತ್ತಿದ್ದ ಉಚಿತ ವಿದ್ಯುತ್ ಯೋಜನೆಯನ್ನು ( Free Electricity Scheme ) ಸ್ಥಗಿತಗೊಳಿಸಿರುವುದನ್ನು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ( Siddaramaiah ) ತೀವ್ರವಾಗಿ ಖಂಡಿಸಿದ್ದಾರೆ. ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ವಿದ್ಯುತ್ ಕ್ಷೇತ್ರವನ್ನು ಖಾಸಗಿಯವರಿಗೆ ಅರ್ಪಿಸುವ ಸಲುವಾಗಿ ಕೇಂದ್ರ … Continue reading ‘ಉಚಿತ ವಿದ್ಯುತ್ ಯೋಜನೆ’ ಸ್ಥಗಿತಗೊಳಿಸಿದ ‘ರಾಜ್ಯ ಸರ್ಕಾರ’ದ ವಿರುದ್ಧ ‘ವಿಪಕ್ಷ ನಾಯಕ ಸಿದ್ಧರಾಮಯ್ಯ’ ಕೆಂಡಾಮಂಡಲ