BREAKING: ‘ಮುಡಾ ಅಕ್ರಮ’ದ ಬಗ್ಗೆ ರಾಜ್ಯಪಾಲರಿಗೆ ‘ವಿರೋಧ ಪಕ್ಷ’ಗಳಿಂದ ದೂರು

ಬೆಂಗಳೂರು: ಮುಡಾ ಅಕ್ರಮ ಕುರಿತಂತೆ ಚರ್ಚೆ ನಡೆಸಲು ಸದನದಲ್ಲಿ ಅವಕಾಶ ನೀಡದಿದ್ದಕ್ಕೇ ಬಿಜೆಪಿ, ಜೆಡಿಎಸ್ ಸದಸ್ಯರಿಂದ ಸದನದಲ್ಲೇ ಅಹೋರಾತ್ರಿ ಧರಣಿ ನಡೆಸಿದ್ದರು. ಈ ಬಳಿಕ ಇಂದು ರಾಜ್ಯಪಾಲರನ್ನು ಭೇಟಿಯಾಗಿ ಮುಡಾ ಅಕ್ರಮದ ಬಗ್ಗೆ ವಿರೋಧ ಪಕ್ಷಗಳಿಂದ ದೂರು ನೀಡಲಾಗಿದೆ. ಇಂದು ವಿಧಾನಸೌಧದಿಂದ ಪಾದಯಾತ್ರೆಯ ಮೂಲಕ ಸಾಗಿದಂತ ಬಿಜೆಪಿಯ ವಿಪಕ್ಷ ನಾಯಕ ಆರ್.ಅಶೋಕ್, ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಸೇರಿದಂತೆ ಜೆಡಿಎಸ್ ನಾಯಕರು, ರಾಜಭವನಕ್ಕೆ ತೆರಳಿ ರಾಜ್ಯಪಾಲರನ್ನು ಭೇಟಿಯಾದರು. ರಾಜ್ಯಪಾಲ ಥಾವರ್ ಚಂದ್ … Continue reading BREAKING: ‘ಮುಡಾ ಅಕ್ರಮ’ದ ಬಗ್ಗೆ ರಾಜ್ಯಪಾಲರಿಗೆ ‘ವಿರೋಧ ಪಕ್ಷ’ಗಳಿಂದ ದೂರು