ಸೋಲಿನ ಭಯದಿಂದ ವಿರೋಧ ಪಕ್ಷಗಳಿಗೆ ಕೇಂದ್ರದ ‘ಬಿಜೆಪಿ ಸರ್ಕಾರ’ದಿಂದ ಕಿರುಕುಳ- ಡಿಕೆಶಿ

ಬೆಂಗಳೂರು : “ಲೋಕಸಭೆ ಚುನಾವಣೆಯಲ್ಲಿ ಸೋಲಿನ ಭೀತಿಯಿಂದಾಗಿ ಕೇಂದ್ರ ಬಿಜೆಪಿ ಸರ್ಕಾರ, ಕಾಂಗ್ರೆಸ್ ಮತ್ತು ಕಮ್ಯುನಿಷ್ಟ್ ಪಕ್ಷ ಸೇರಿದಂತೆ ವಿರೋಧ ಪಕ್ಷಗಳಿಗೆ ಕಿರುಕುಳ ನೀಡುತ್ತಿದೆ” ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ವಾಗ್ದಾಳಿ ನಡೆಸಿದರು. ಕೆಪಿಸಿಸಿ ಕಚೇರಿ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಪ್ರತಿಕ್ರಿಯಿಸಿದರು. ಎಐಸಿಸಿಗೆ ಆದಾಯ ತೆರಿಗೆ ಇಲಾಖೆಯಿಂದ ನೊಟೀಸ್ ಜಾರಿ ಮಾಡಿರುವ ಬಗ್ಗೆ ಕೇಳಿದಾಗ ಅವರು ಶನಿವಾರ ಉತ್ತರಿಸಿದ್ದು ಹೀಗೆ; “1800 ಕೋಟಿ ತೆರಿಗೆ ಪಾವತಿಸಬೇಕು ಎಂದು ಆದಾಯ ತೆರಿಗೆ ಇಲಾಖೆ ಕಾಂಗ್ರೆಸ್ ಪಕ್ಷಕ್ಕೆ ನೊಟೀಸ್ … Continue reading ಸೋಲಿನ ಭಯದಿಂದ ವಿರೋಧ ಪಕ್ಷಗಳಿಗೆ ಕೇಂದ್ರದ ‘ಬಿಜೆಪಿ ಸರ್ಕಾರ’ದಿಂದ ಕಿರುಕುಳ- ಡಿಕೆಶಿ