Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

7-15 ವರ್ಷದೊಳಗಿನ ಮಕ್ಕಳಿಗೆ ಆಧಾರ್ ಬಯೋಮೆಟ್ರಿಕ್ ನವೀಕರಣ ಶುಲ್ಕವನ್ನು ಮನ್ನಾ ಮಾಡಿದ UIDAI | Aadhaar

18/11/2025 1:33 PM

ಬೆಂಗಳೂರು ಜನತೆಗೆ ಗುಡ್ ನ್ಯೂಸ್: ನೂತನ ಮೆಟ್ರೋ ಫೀಡರ್ ‘BMTC ಬಸ್’ ಸಂಚಾರ ಆರಂಭ

18/11/2025 1:20 PM

BREAKING : ದೆಹಲಿ ಕಾರು ಸ್ಫೋಟ ಕೇಸ್ : ಉಗ್ರ ಡಾ. ಉಮರ್ ಸಹಚರ `ಜಾಸಿರ್ ಬಿಲಾಲ್’ ಮೊದಲ ಫೋಟೋ ರಿಲೀಸ್.!

18/11/2025 1:19 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬಿ.ಎಸ್ಸಿ. ನರ್ಸಿಂಗ್, ಬಿ.ಫಾರ್ಮ, ಫಾರ್ಮ-ಡಿಗೆ ಅಂತಿಮ ಸುತ್ತಿನ ಸೀಟು ಹಂಚಿಕೆಗೆ ಆಪ್ಷನ್ ಎಂಟ್ರಿಗೆ ಅವಕಾಶ: KEA
KARNATAKA

ಬಿ.ಎಸ್ಸಿ. ನರ್ಸಿಂಗ್, ಬಿ.ಫಾರ್ಮ, ಫಾರ್ಮ-ಡಿಗೆ ಅಂತಿಮ ಸುತ್ತಿನ ಸೀಟು ಹಂಚಿಕೆಗೆ ಆಪ್ಷನ್ ಎಂಟ್ರಿಗೆ ಅವಕಾಶ: KEA

By kannadanewsnow0903/10/2025 5:32 PM

ಬೆಂಗಳೂರು: ಬಿ.ಎಸ್ಸಿ. ನರ್ಸಿಂಗ್, ಬಿ.ಫಾರ್ಮ, ಫಾರ್ಮ-ಡಿ ಕೋರ್ಸುಗಳಿಗೆ ಅಂತಿಮ ಸುತ್ತಿನ ಸೀಟು ಹಂಚಿಕೆ ಪ್ರಕ್ರಿಯೆಯಲ್ಲಿ ಭಾಗವಹಿಸಲು ಆಸಕ್ತಿಯುಳ್ಳ ಅರ್ಹ ಅಭ್ಯರ್ಥಿಗಳು ಅ.6ರ ಬೆಳಿಗ್ಗೆ 11ರೊಳಗೆ ಹೊಸದಾಗಿ ತಮ್ಮ ಇಚ್ಛೆ/ಆಯ್ಕೆಗಳನ್ನು ಆದ್ಯತಾ ಕ್ರಮದಲ್ಲಿ ದಾಖಲಿಸಬೇಕು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಸೂಚಿಸಿದೆ.

ಬಿ.ಎಸ್ಸಿ. ನರ್ಸಿಂಗ್ ಕೋರ್ಸಿಗೆ ಸರ್ಕಾರ ಹೆಚ್ಚಿಸಿರುವ ಸೀಟುಗಳು, ಹಿಂದಿನ ಸೀಟುಗಳ ಹಂಚಿಕೆಯ ನಂತರ ಭರ್ತಿಯಾಗದೆ ಉಳಿದಿರುವ/ರದ್ದುಗೊಂಡಿರುವ/ಹೊಸದಾಗಿ ಸೇರಿಸಲಾದ ಬಿ.ಫಾರ್ಮ ಮತ್ತು ಫಾರ್ಮ-ಡಿ ಸೀಟುಗಳನ್ನು ಈ ಹಂಚಿಕೆಗೆ ಪರಿಗಣಿಸಲಾಗುವುದು ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ಅವರು ಶುಕ್ರವಾರ ಮಾಧ್ಯಮ ಪ್ರಕಟಣೆಯಲ್ಲಿ ಸ್ಪಷ್ಟಪಡಿಸಿದ್ದಾರೆ.

ಸರ್ಕಾರಿ ಕಾಲೇಜುಗಳಲ್ಲಿರುವ ಸೀಟುಗಳು ಹಾಗೂ ಖಾಸಗಿ ಕಾಲೇಜುಗಳ ‘ಜಿ’ ಸೀಟುಗಳು ಈ ಹಂಚಿಕೆ ವ್ಯಾಪ್ತಿಗೆ ಒಳಪಡುತ್ತವೆ. ಅಭ್ಯರ್ಥಿಗಳು ಈ ಹಿಂದಿನ ಸುತ್ತುಗಳಲ್ಲಿ ದಾಖಲಿಸಿದ ಇಚ್ಛೆ/ಆಯ್ಕೆಗಳನ್ನು ಈ ಹಂತದ ಹಂಚಿಕೆಗೆ ಪರಿಗಣಿಸುವುದಿಲ್ಲ. ಕಾಲೇಜುವಾರು, ವರ್ಗವಾರು ಮತ್ತು ಕೋರ್ಸುವಾರು ವಿವರವಾದ ಸೀಟ್ ಮ್ಯಾಟ್ರಿಕ್ಸ್ ಅನ್ನು ಕೆಇಎ ವೆಬ್ ಸೈಟಿನಲ್ಲಿ ಪ್ರಕಟಿಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ರೂ 10,000 ಕಾಷನ್ ಡಿಪಾಸಿಟ್ ಪಾವತಿಸಿ ಇದುವರೆಗೂ ಯಾವುದೇ ಸೀಟು ಹಂಚಿಕೆ ಮಾಡಿಕೊಳ್ಳದ ಅಭ್ಯರ್ಥಿಗಳನ್ನು ಹೊರತುಪಡಿಸಿ ಉಳಿದೆಲ್ಲಾ ಅಭ್ಯರ್ಥಿಗಳು ಈ ಸುತ್ತಿನಲ್ಲಿ ಭಾಗವಹಿಸಬಹುದು. ಇದಕ್ಕಾಗಿ ರೂ 10,000 ಕಾಷನ್ ಡೆಪಾಸಿಟ್ ಪಾವತಿಸಬೇಕು. ರೂ 10,000 ದಂಡ ಪಾವತಿಸಿ ಸೀಟು ರದ್ದುಪಡಿಸಿಕೊಂಡಿರುವ ಅಭ್ಯರ್ಥಿಗಳು ಮತ್ತೊಮ್ಮೆ ಕಾಷನ್ ಡಿಪಾಸಿಟ್ ಪಾವತಿಸಬೇಕಾಗುತ್ತದೆ ಎಂದು ವಿವರಿಸಲಾಗಿದೆ.

ಇದು ಅಂತಿಮ ಸುತ್ತಿನ ಸೀಟು

ಹಂಚಿಕೆಯಾಗಿರುವುದರಿಂದ ಆಪ್ಷನ್ ಎಂಟ್ರಿ ಮಾಡಿದ ಕಾಲೇಜಿನಲ್ಲಿ ಸೀಟು ಹಂಚಿಕೆಯಾದರೆ ಕಡ್ಡಾಯವಾಗಿ ಪ್ರವೇಶ ಪಡೆಯಬೇಕು. ಹೀಗಾಗಿ, ಅಭ್ಯರ್ಥಿಗಳು ಸೇರಬಹುದಾದ ಕಾಲೇಜನ್ನು ಖಚಿತಪಡಿಸಿಕೊಂಡು ಆಪ್ಷನ್ ಎಂಟ್ರಿ ನಮೂದಿಸಬೇಕು. ಸೀಟ್ ಮ್ಯಾಟ್ರಿಕ್ಸ್ ನ ಪರಿಷ್ಕೃತ ಮಾಹಿತಿಗಾಗಿ ಅಭ್ಯರ್ಥಿಗಳು ಕೆಇಎ ವೆಬ್ ಸೈಟ್ ಅನ್ನು ಆಗಾಗ ಗಮನಿಸುತ್ತಿರಬೇಕು ಎಂದು ಸ್ಪಷ್ಟಪಡಿಸಲಾಗಿದೆ.

ರಾಜ್ಯದ ವಿಕಲಚೇತನರ ಗಮನಕ್ಕೆ: ವಿವಿಧ ಯೋಜನೆಯಡಿ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

ALERT : ಧೂಮಪಾನಿಗಳೇ ಎಚ್ಚರ : `ಸಿಗರೇಟ್’ನಿಂದ ಈ ಗಂಭೀರ ಕಾಯಿಲೆಗಳು ಬರಬಹುದು.!

Share. Facebook Twitter LinkedIn WhatsApp Email

Related Posts

ಬೆಂಗಳೂರು ಜನತೆಗೆ ಗುಡ್ ನ್ಯೂಸ್: ನೂತನ ಮೆಟ್ರೋ ಫೀಡರ್ ‘BMTC ಬಸ್’ ಸಂಚಾರ ಆರಂಭ

18/11/2025 1:20 PM1 Min Read

ಮದೀನಾ ಅಗ್ನಿ ದುರಂತ : ಅಬ್ದುಲ್ ಗನಿ ಕುಟುಂಬಕ್ಕೆ ನೆರವಾದ ಸಚಿವ ಜಮೀರ್ ಅಹಮದ್ ಖಾನ್

18/11/2025 1:09 PM1 Min Read

ರಾಜ್ಯದ ಗ್ರಾಮೀಣ ಜನತೆಗೆ ಗುಡ್ ನ್ಯೂಸ್ : ಇನ್ಮುಂದೆ ನಿಮ್ಮೂರಲ್ಲೇ `ಮನೆಯ ಕಟ್ಟಡ ಪರವಾನಗಿ ಪತ್ರ’ಕ್ಕೆ ಅರ್ಜಿ ಸಲ್ಲಿಸಬಹುದು.!

18/11/2025 1:07 PM1 Min Read
Recent News

7-15 ವರ್ಷದೊಳಗಿನ ಮಕ್ಕಳಿಗೆ ಆಧಾರ್ ಬಯೋಮೆಟ್ರಿಕ್ ನವೀಕರಣ ಶುಲ್ಕವನ್ನು ಮನ್ನಾ ಮಾಡಿದ UIDAI | Aadhaar

18/11/2025 1:33 PM

ಬೆಂಗಳೂರು ಜನತೆಗೆ ಗುಡ್ ನ್ಯೂಸ್: ನೂತನ ಮೆಟ್ರೋ ಫೀಡರ್ ‘BMTC ಬಸ್’ ಸಂಚಾರ ಆರಂಭ

18/11/2025 1:20 PM

BREAKING : ದೆಹಲಿ ಕಾರು ಸ್ಫೋಟ ಕೇಸ್ : ಉಗ್ರ ಡಾ. ಉಮರ್ ಸಹಚರ `ಜಾಸಿರ್ ಬಿಲಾಲ್’ ಮೊದಲ ಫೋಟೋ ರಿಲೀಸ್.!

18/11/2025 1:19 PM

SHOCKING :  ದೆಹಲಿ ವಿಷಕಾರಿ ಗಾಳಿಯು ಹುಟ್ಟಲಿರುವ ಶಿಶುಗಳಿಗೆ ‘ಮೂಕ ವಿಷ’ವಾಗುತ್ತಿದೆ : ತಜ್ಞರ ತುರ್ತು ಎಚ್ಚರಿಕೆ.!

18/11/2025 1:19 PM
State News
KARNATAKA

ಬೆಂಗಳೂರು ಜನತೆಗೆ ಗುಡ್ ನ್ಯೂಸ್: ನೂತನ ಮೆಟ್ರೋ ಫೀಡರ್ ‘BMTC ಬಸ್’ ಸಂಚಾರ ಆರಂಭ

By kannadanewsnow0918/11/2025 1:20 PM KARNATAKA 1 Min Read

ಬೆಂಗಳೂರು: ನಗರದ ಜನತೆಗೆ ಗುಡ್ ನ್ಯೂಸ್ ಎನ್ನುವಂತೆ ನೂತನ ಮೆಟ್ರೋ ಫೀಡರ್ ಮಾರ್ಗದಲ್ಲಿ ಬಿಎಂಟಿಸಿ ಬಸ್ ಪರಿಚಯಿಸಲಾಗುತ್ತಿದೆ. ಬೆಂಗಳೂರು ಮಹಾನಗರ…

ಮದೀನಾ ಅಗ್ನಿ ದುರಂತ : ಅಬ್ದುಲ್ ಗನಿ ಕುಟುಂಬಕ್ಕೆ ನೆರವಾದ ಸಚಿವ ಜಮೀರ್ ಅಹಮದ್ ಖಾನ್

18/11/2025 1:09 PM

ರಾಜ್ಯದ ಗ್ರಾಮೀಣ ಜನತೆಗೆ ಗುಡ್ ನ್ಯೂಸ್ : ಇನ್ಮುಂದೆ ನಿಮ್ಮೂರಲ್ಲೇ `ಮನೆಯ ಕಟ್ಟಡ ಪರವಾನಗಿ ಪತ್ರ’ಕ್ಕೆ ಅರ್ಜಿ ಸಲ್ಲಿಸಬಹುದು.!

18/11/2025 1:07 PM

ಬೆಂಗಳೂರು ಜನತೆ ಗಮನಕ್ಕೆ : ನಾಳೆ ಈ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

18/11/2025 1:07 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.