BREAKING NEWS: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರಾತ್ರಿ ವೇಳೆ ಬೈಕ್ ಹಿಂಬದಿ ಸವಾರರಿಗೆ ಪ್ರಯಾಣ ನಿರ್ಬಂಧಿಸಿ ಹೊರಡಿಸಿದ್ದ ಆದೇಶ ವಾಪಾಸ್

ದಕ್ಷಿಣ ಕನ್ನಡ: ಜಿಲ್ಲೆಯಲ್ಲಿ ರಾತ್ರಿಯ ವೇಳೆಯಲ್ಲಿ ಅಪರಾಧ ಚಟುವಟಿಕೆ ತಡೆಗಟ್ಟುವ ನಿಟ್ಟಿನಲ್ಲಿ ಬೈಕ್ ಹಿಂಬದಿಯ ಸಾವರರಿಗೆ ಪ್ರಯಾಣ ನಿರ್ಬಂಧ ವಿಧಿಸಿ ಆದೇಶಿಸಲಾಗಿತ್ತು ಪೊಲೀಸ್ ಇಲಾಖೆ ಆದೇಶಿಸಿತ್ತು. ಈ ಆದೇಶಕ್ಕೆ ಸಾರ್ವಜನಿಕರು ತೀವ್ರ ವಿರೋಧ ವ್ಯಕ್ತ ಪಡಿಸಿದ್ದರು. ಇದೀಗ ಸಾರ್ವಜನಿಕರ ಒತ್ತಡಕ್ಕೆ ಮಣಿದು, ಈ ಆದೇಶವನ್ನು ವಾಪಾಸ್ ಪಡೆದಿದೆ. Rain Alert: ರಾಜ್ಯಾಧ್ಯಂತ ಮುಂದಿನ 3 ಗಂಟೆ ಭಾರೀ ಮಳೆ – ಹವಾಮಾನ ಇಲಾಖೆ ಮುನ್ಸೂಚನೆ ಈ ಸಂಬಂಧ ಜಿಲ್ಲಾ ಪೊಲೀಸ್ ಇಲಾಖೆಯಿಂದ ಆದೇಶ ಹೊರಡಿಸಲಾಗಿದ್ದು, ರಾತ್ರಿಯ ವೇಳೆಯಲ್ಲಿ … Continue reading BREAKING NEWS: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರಾತ್ರಿ ವೇಳೆ ಬೈಕ್ ಹಿಂಬದಿ ಸವಾರರಿಗೆ ಪ್ರಯಾಣ ನಿರ್ಬಂಧಿಸಿ ಹೊರಡಿಸಿದ್ದ ಆದೇಶ ವಾಪಾಸ್