ಇನ್ಮುಂದೆ ‘ಅಂಗಾಂಗ ದಾನಿ’ಗಳಿಗೆ ಸ್ವಾತಂತ್ರ್ಯ, ಗಣರಾಜ್ಯೋತ್ಸವ ದಿನದಂದು ‘ಪ್ರಶಂಸಾ ಪತ್ರ’ ನೀಡಿ ಗೌರವ

ಬೆಂಗಳೂರು: ರಾಜ್ಯ ಸರ್ಕಾರದಿಂದ ಅಂಗಾಂಗ ದಾನವನ್ನು ಪ್ರೋತ್ಸಾಹಿಸೋ ನಿಟ್ಟಿನಲ್ಲಿ ಮಹತ್ವದ ಕ್ರಮ ಕೈಗೊಂಡಿದೆ. ಅದೇ ಇನ್ಮುಂದೆ ಅಂಗಾಂಗ ದಾನಿಗಳಿಗೆ ಸ್ವಾತಂತ್ರ್ಯೋತ್ಸವ, ಗಣರಾಜ್ಯೋತ್ಸವದಂದು ಪ್ರಶಂಸನಾ ಪತ್ರ ನೀಡಿ ಗೌರವ ಸಲ್ಲಿಸೋ ನಿರ್ಧಾರವನ್ನು ಕೈಗೊಂಡಿದೆ. ಈ ಕುರಿತಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ಹರ್ಷ ಗುಪ್ತ ಅವರು ಸುತ್ತೋಲೆ ಹೊರಡಿಸಿದ್ದಾರೆ. ಅದರಲ್ಲಿ  ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಡಿ ಸ್ಥಾಪಿತವಾದ State Organ Tissue Transplant Organization (SOTTO Karnataka) ಮುಖಾಂತರ ನೀಡುವ ಮಾಹಿತಿ … Continue reading ಇನ್ಮುಂದೆ ‘ಅಂಗಾಂಗ ದಾನಿ’ಗಳಿಗೆ ಸ್ವಾತಂತ್ರ್ಯ, ಗಣರಾಜ್ಯೋತ್ಸವ ದಿನದಂದು ‘ಪ್ರಶಂಸಾ ಪತ್ರ’ ನೀಡಿ ಗೌರವ