Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

Watch video: ಚಲಿಸುತ್ತಿದ್ದ ಕಾರಿನಿಂದಲೇ ಮೂತ್ರ ವಿಸರ್ಜನೆ ಮಾಡಿದ ವ್ಯಕ್ತಿ | ವೀಡಿಯೋ ವೈರಲ್

24/10/2025 10:23 AM

BIG NEWS : ಮಂಗಳೂರಲ್ಲಿ ಘೋರ ದುರಂತ : ಕ್ಷುಲ್ಲಕ ಕಾರಣಕ್ಕೆ ಇಬ್ಬರಿಗೆ ಚಾಕು ಇರಿದ ರೌಡಿಶೀಟರ್

24/10/2025 10:11 AM

BREAKING : ಭಾರತೀಯ ಜಾಹೀರಾತಿನ ಐಕಾನ್ `ಪಿಯೂಷ್ ಪಾಂಡೆ’ ನಿಧನ | Piyush Pandey passes away

24/10/2025 10:06 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬೆಂಗಳೂರಲ್ಲಿ 25,000 ಕೋಟಿ ವೆಚ್ಚದಲ್ಲಿ ORR, ಬ್ಯುಸಿನೆಸ್ ಕಾರಿಡಾರ್ ಅನುಷ್ಠಾನ: ಸಚಿವ ಹೆಚ್.ಕೆ ಪಾಟೀಲ್
KARNATAKA

ಬೆಂಗಳೂರಲ್ಲಿ 25,000 ಕೋಟಿ ವೆಚ್ಚದಲ್ಲಿ ORR, ಬ್ಯುಸಿನೆಸ್ ಕಾರಿಡಾರ್ ಅನುಷ್ಠಾನ: ಸಚಿವ ಹೆಚ್.ಕೆ ಪಾಟೀಲ್

By kannadanewsnow0909/09/2024 7:56 PM

ಬೆಂಗಳೂರು: ನಗರದಲ್ಲಿ 25,000 ಕೋಟಿ ವೆಚ್ಚದಲ್ಲಿ ಒ ಆರ್ ಆರ್, ಬ್ಯುಸಿನೆಸ್ ಕಾರಿಡಾರ್ ಅನುಷ್ಠಾನಗೊಳಿಸುವುದಾಗಿ ಕಾನೂನು ಸಚಿವ ಹೆಚ್.ಕೆ ಪಾಟೀಲ್ ಹೇಳಿದ್ದಾರೆ.

ಸುಮಾರು ₹25,000 ಕೋಟಿ ಅಂದಾಜು ವೆಚ್ಚದಲ್ಲಿ ಬೆಂಗಳೂರು ಹೊರವರ್ತುಲ ರಸ್ತೆ ಯೋಜನೆ ಮತ್ತು ಬೆಂಗಳೂರು ಬ್ಯುಸಿನೆಸ್‌ ಕಾರಿಡಾರ್‌ ಯೋಜನೆ ಅನುಷ್ಠಾನಗೊಳಿಸಲು ಉದ್ದೇಶಿಸಿದ್ದು, ಈ ಯೋಜನೆಗೆ ಹಣಕಾಸು ಸಂಸ್ಥೆಗಳಿಂದ ಸಾಲ ಪಡೆಯುವ ಪ್ರಸ್ತಾವಕ್ಕೆ ಸಚಿವ ಸಂಪುಟ ಒಪ್ಪಿಗೆ ನೀಡಿದೆ ಎಂದು ತಿಳಿಸಿದ್ದಾರೆ.

ಸುಮಾರು ₹25,000 ಕೋಟಿ ಅಂದಾಜು ವೆಚ್ಚದಲ್ಲಿ ಬೆಂಗಳೂರು ಹೊರವರ್ತುಲ ರಸ್ತೆ ಯೋಜನೆ ಮತ್ತು ಬೆಂಗಳೂರು ಬ್ಯುಸಿನೆಸ್‌ ಕಾರಿಡಾರ್‌ ಯೋಜನೆ ಅನುಷ್ಠಾನಗೊಳಿಸಲು ಉದ್ದೇಶಿಸಿದ್ದು, ಈ ಯೋಜನೆಗೆ ಹಣಕಾಸು ಸಂಸ್ಥೆಗಳಿಂದ ಸಾಲ ಪಡೆಯುವ ಪ್ರಸ್ತಾವಕ್ಕೆ ಸಚಿವ ಸಂಪುಟ ಒಪ್ಪಿಗೆ ನೀಡಿದೆ.@CMofKarnataka @siddaramaiah @HKPatilINC pic.twitter.com/FLFNjRbjUW

— DIPR Karnataka (@KarnatakaVarthe) September 9, 2024

ಕರ್ನಾಟಕದ ಅತ್ಯಂತ ಜನಪ್ರಿಯ ಯೋಜನೆಯಾದ ಶಕ್ತಿ ಯೋಜನೆಯಡಿ 285 ಕೋಟಿ ಮಹಿಳಾ ಪ್ರಯಾಣಿಕರು ಪ್ರಯಾಣಿಸಿದ್ದು ಪಾರಂಪರಿಕ ಮತ್ತು ಶ್ರದ್ಧಾ ಪ್ರವಾಸೋದ್ಯಮದಲ್ಲಿ ಗಣನೀಯ ಹೆಚ್ಚಳ ಕಂಡುಬಂದಿದೆ ಎಂದು ಮಾನ್ಯ ಸಚಿವರು ವಿವರಿಸಿದರು.

ಕರ್ನಾಟಕದ 5 ಪಾರಂಪರಿಕ ತಾಣಗಳನ್ನು ಯುನೆಸ್ಕೋ ಪಾರಂಪರಿಕ ತಾಣಗಳ ಪಟ್ಟಿಗಳಿಗೆ ಸೇರ್ಪಡೆಯಾಗಿದ್ದು ಡೆಕ್ಕನ್‌ ಸುಲ್ತನೇಟ್‌ನ ಕೋಟೆಗಳು, ಶ್ರೀರಂಗಪಟ್ಟಣದ ಸ್ಮಾರಕಗಳು, ಐಹೊಳೆ-ಬಾದಾಮಿಯ ಮಂದಿರಗಳ ಶಿಲ್ಪಕಲೆ, ಹಿರೆಬೆಣಕಲ್‌ನ ಮೆಗಾಲಿಟಿಕ್‌ ಸೈಟ್‌ ಮತ್ತು ಬೀದರ್‌ನ ಕರೇಜ್‌ ವ್ಯವಸ್ಥೆ ಹಾಗೂ ಲಕ್ಕುಂಡಿಯ ಪಾರಂಪರಿಕ ಶಿಲ್ಪಕಲಾ ವೈಭವಗಳು ಯುನೆಸ್ಕೋದ ವಿಶ್ವಪಾರಂಪರಿಕ ತಾಣಗಳ ಪಟ್ಟಿಗಳಿಗೆ ಸೇರಬೇಕೆಂದು ಕರ್ನಾಟಕದ ಉತ್ಕಟವಾದ ಬಯಕೆಯಾಗಿದೆ. ಇಂಥ ತಾಣಗಳನ್ನು ಯುನೆಸ್ಕೋ ತಾಣಗಳಿಗೆ ಸೇರಿಸಬೇಕೆಂದು ಕೇಂದ್ರ ಸರ್ಕಾರ ಅಗತ್ಯದ ಬೆಂಬಲ ನೀಡಬೇಕೆಂದು ವಿನಂತಿಸಿದರು.

ಕರ್ನಾಟಕದ ಹೊಸ ಪ್ರವಾಸೋದ್ಯಮ ನೀತಿ 2024-29 ಎಲ್ಲ ವರ್ಗದ ಪ್ರವಾಸಿಗರಿಗೆ ಅವಕಾಶ ಕಲ್ಪಿಸಲು ಪರಿಷ್ಕೃತವಾದ ಮಹತ್ವವನ್ನು ಮತ್ತು ಒತ್ತು ನೀಡಲು ಪ್ರತಿಯೊಬ್ಬ ಪ್ರವಾಸಿಗನ ಸಂತಸಮಯ ಕ್ಷಣಗಳನ್ನು ಕಳೆಯಲು ಹಾಗೂ ಆರ್ಥಿಕ ವೃದ್ಧಿ ಮಾಡುವ ದಿಸೆಯಲ್ಲಿ ಮಹತ್ವದ ಹೆಜ್ಜೆಗಳನ್ನಿರಿಸುತ್ತದೆ ಎಂದು ಸಚಿವರು ಹೇಳಿದರು.

ಏನಿದು ‘ನಿಪುಣ ಕರ್ನಾಟಕ’ ಯೋಜನೆ? ಜಾರಿಯಿಂದ ಪ್ರಯೋಜನ ಏನು? ಇಲ್ಲಿದೆ ಪುಲ್ ಡೀಟೆಲ್ಸ್ | Nipuna Karnataka Scheme

BIG NEWS : ನನಗೂ ‘ಸಿಎಂ’ ಆಗುವ ಆಸೆ ಇದೆ ಆದರೆ…?: ಸಚಿವ ಶರಣಬಸಪ್ಪ ದರ್ಶನಾಪುರ ಹೊಸ ಬಾಂಬ್!

ರಾಜ್ಯದಲ್ಲಿ ಸಿಎಂ ಸ್ಥಾನಕ್ಕೆ ಪೈಪೋಟಿ ಅಲ್ಲ, ಬಡಿದಾಟ ನಡೆಯುತ್ತಿದೆ: ಸಂಸದ ಬೊಮ್ಮಾಯಿ ಭವಿಷ್ಯ

Share. Facebook Twitter LinkedIn WhatsApp Email

Related Posts

BIG NEWS : ಮಂಗಳೂರಲ್ಲಿ ಘೋರ ದುರಂತ : ಕ್ಷುಲ್ಲಕ ಕಾರಣಕ್ಕೆ ಇಬ್ಬರಿಗೆ ಚಾಕು ಇರಿದ ರೌಡಿಶೀಟರ್

24/10/2025 10:11 AM1 Min Read

ರಾಜ್ಯ ಸರ್ಕಾರಿ ನೌಕರರೇ ಗಮನಿಸಿ : ನ.8 ರಂದು `ರಾಜ್ಯಮಟ್ಟದ ಜನಪದ, ಕನ್ನಡ ಗೀತೆಗಳ ಗುಂಪು ನೃತ್ಯ ಸ್ಪರ್ಧೆ’ ಆಯೋಜನೆ

24/10/2025 10:03 AM1 Min Read

BREAKING : ರಾಜ್ಯ ಸರ್ಕಾರದಿಂದ ‘ಆಡಳಿತ ಯಂತ್ರ’ಕ್ಕೆ ಮೇಜರ್ ಸರ್ಜರಿ : 64 ಮಂದಿ ‘PSI’, 36 ಮಂದಿ `ASI’ಗಳ ವರ್ಗಾವಣೆ ಮಾಡಿ ಆದೇಶ |PSI transfer

24/10/2025 9:08 AM1 Min Read
Recent News

Watch video: ಚಲಿಸುತ್ತಿದ್ದ ಕಾರಿನಿಂದಲೇ ಮೂತ್ರ ವಿಸರ್ಜನೆ ಮಾಡಿದ ವ್ಯಕ್ತಿ | ವೀಡಿಯೋ ವೈರಲ್

24/10/2025 10:23 AM

BIG NEWS : ಮಂಗಳೂರಲ್ಲಿ ಘೋರ ದುರಂತ : ಕ್ಷುಲ್ಲಕ ಕಾರಣಕ್ಕೆ ಇಬ್ಬರಿಗೆ ಚಾಕು ಇರಿದ ರೌಡಿಶೀಟರ್

24/10/2025 10:11 AM

BREAKING : ಭಾರತೀಯ ಜಾಹೀರಾತಿನ ಐಕಾನ್ `ಪಿಯೂಷ್ ಪಾಂಡೆ’ ನಿಧನ | Piyush Pandey passes away

24/10/2025 10:06 AM

BREAKING : ಆಂಧ್ರಪ್ರದೇಶದ ಬಳಿಕ ಹರಿಯಾಣದಲ್ಲಿ ಮತ್ತೊಂದು ಬಸ್ ಅಪಘಾತ : 15 ಜನರಿಗೆ ಗಂಭೀರ ಗಾಯ!

24/10/2025 10:06 AM
State News
KARNATAKA

BIG NEWS : ಮಂಗಳೂರಲ್ಲಿ ಘೋರ ದುರಂತ : ಕ್ಷುಲ್ಲಕ ಕಾರಣಕ್ಕೆ ಇಬ್ಬರಿಗೆ ಚಾಕು ಇರಿದ ರೌಡಿಶೀಟರ್

By kannadanewsnow0524/10/2025 10:11 AM KARNATAKA 1 Min Read

ಮಂಗಳೂರು : ಮಂಗಳೂರಿನಲ್ಲಿ ಬಾರ್ ನಲ್ಲಿ ಕ್ಷುಲ್ಲಕ ಕಾರಣಕ್ಕೆ ಇಬ್ಬರಿಗೆ ಚಾಕು ಇರಿದಿರುವ ಘಟನೆ ವರದಿಯಾಗಿದೆ. ಮಂಗಳೂರಿನ ಸೂರತ್ಕಲ್ ನಲ್ಲಿ…

ರಾಜ್ಯ ಸರ್ಕಾರಿ ನೌಕರರೇ ಗಮನಿಸಿ : ನ.8 ರಂದು `ರಾಜ್ಯಮಟ್ಟದ ಜನಪದ, ಕನ್ನಡ ಗೀತೆಗಳ ಗುಂಪು ನೃತ್ಯ ಸ್ಪರ್ಧೆ’ ಆಯೋಜನೆ

24/10/2025 10:03 AM

BREAKING : ರಾಜ್ಯ ಸರ್ಕಾರದಿಂದ ‘ಆಡಳಿತ ಯಂತ್ರ’ಕ್ಕೆ ಮೇಜರ್ ಸರ್ಜರಿ : 64 ಮಂದಿ ‘PSI’, 36 ಮಂದಿ `ASI’ಗಳ ವರ್ಗಾವಣೆ ಮಾಡಿ ಆದೇಶ |PSI transfer

24/10/2025 9:08 AM

BREAKING : ಶೃಂಗೇರಿ ಶಾಖಾ ಮಠದ `ಪುರುಷೋತ್ತಮ ಭಾರತೀ ಸ್ವಾಮೀಜಿ’ ವಿಧಿವಶ |Purushottama Bharathi Swamiji’ passes away

24/10/2025 8:44 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.