Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ರಸ್ತೆ ಬದಿಯ ಅಂಗಡಿಗಳಲ್ಲಿ ಗೋಬಿ, ಪಾನಿಪೂರಿಯಲ್ಲಿ `ಕೃತಕ ಬಣ್ಣ ಬಳಕೆ’ ನಿಷೇಧ : ಸರ್ಕಾರ ಮಹತ್ವದ ಆದೇಶ

04/02/2026 7:05 AM

BREAKING: ಮ್ಯಾನ್ಮಾರ್ ನಲ್ಲಿ 6.0 ತೀವ್ರತೆಯ ಭೂಕಂಪ | Earthquake

04/02/2026 6:56 AM

ಬೆಂಗಳೂರು ಜನತೆ ಗಮನಕ್ಕೆ : ನಾಳೆಯಿಂದ 2 ದಿನ `ಕಾವೇರಿ ನೀರು’ ಪೂರೈಕೆಯಲ್ಲಿ ವ್ಯತ್ಯಯ

04/02/2026 6:53 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬೆಂಗಳೂರಲ್ಲಿ 25,000 ಕೋಟಿ ವೆಚ್ಚದಲ್ಲಿ ORR, ಬ್ಯುಸಿನೆಸ್ ಕಾರಿಡಾರ್ ಅನುಷ್ಠಾನ: ಸಚಿವ ಹೆಚ್.ಕೆ ಪಾಟೀಲ್
KARNATAKA

ಬೆಂಗಳೂರಲ್ಲಿ 25,000 ಕೋಟಿ ವೆಚ್ಚದಲ್ಲಿ ORR, ಬ್ಯುಸಿನೆಸ್ ಕಾರಿಡಾರ್ ಅನುಷ್ಠಾನ: ಸಚಿವ ಹೆಚ್.ಕೆ ಪಾಟೀಲ್

By kannadanewsnow0909/09/2024 7:56 PM

ಬೆಂಗಳೂರು: ನಗರದಲ್ಲಿ 25,000 ಕೋಟಿ ವೆಚ್ಚದಲ್ಲಿ ಒ ಆರ್ ಆರ್, ಬ್ಯುಸಿನೆಸ್ ಕಾರಿಡಾರ್ ಅನುಷ್ಠಾನಗೊಳಿಸುವುದಾಗಿ ಕಾನೂನು ಸಚಿವ ಹೆಚ್.ಕೆ ಪಾಟೀಲ್ ಹೇಳಿದ್ದಾರೆ.

ಸುಮಾರು ₹25,000 ಕೋಟಿ ಅಂದಾಜು ವೆಚ್ಚದಲ್ಲಿ ಬೆಂಗಳೂರು ಹೊರವರ್ತುಲ ರಸ್ತೆ ಯೋಜನೆ ಮತ್ತು ಬೆಂಗಳೂರು ಬ್ಯುಸಿನೆಸ್‌ ಕಾರಿಡಾರ್‌ ಯೋಜನೆ ಅನುಷ್ಠಾನಗೊಳಿಸಲು ಉದ್ದೇಶಿಸಿದ್ದು, ಈ ಯೋಜನೆಗೆ ಹಣಕಾಸು ಸಂಸ್ಥೆಗಳಿಂದ ಸಾಲ ಪಡೆಯುವ ಪ್ರಸ್ತಾವಕ್ಕೆ ಸಚಿವ ಸಂಪುಟ ಒಪ್ಪಿಗೆ ನೀಡಿದೆ ಎಂದು ತಿಳಿಸಿದ್ದಾರೆ.

ಸುಮಾರು ₹25,000 ಕೋಟಿ ಅಂದಾಜು ವೆಚ್ಚದಲ್ಲಿ ಬೆಂಗಳೂರು ಹೊರವರ್ತುಲ ರಸ್ತೆ ಯೋಜನೆ ಮತ್ತು ಬೆಂಗಳೂರು ಬ್ಯುಸಿನೆಸ್‌ ಕಾರಿಡಾರ್‌ ಯೋಜನೆ ಅನುಷ್ಠಾನಗೊಳಿಸಲು ಉದ್ದೇಶಿಸಿದ್ದು, ಈ ಯೋಜನೆಗೆ ಹಣಕಾಸು ಸಂಸ್ಥೆಗಳಿಂದ ಸಾಲ ಪಡೆಯುವ ಪ್ರಸ್ತಾವಕ್ಕೆ ಸಚಿವ ಸಂಪುಟ ಒಪ್ಪಿಗೆ ನೀಡಿದೆ.@CMofKarnataka @siddaramaiah @HKPatilINC pic.twitter.com/FLFNjRbjUW

— DIPR Karnataka (@KarnatakaVarthe) September 9, 2024

ಕರ್ನಾಟಕದ ಅತ್ಯಂತ ಜನಪ್ರಿಯ ಯೋಜನೆಯಾದ ಶಕ್ತಿ ಯೋಜನೆಯಡಿ 285 ಕೋಟಿ ಮಹಿಳಾ ಪ್ರಯಾಣಿಕರು ಪ್ರಯಾಣಿಸಿದ್ದು ಪಾರಂಪರಿಕ ಮತ್ತು ಶ್ರದ್ಧಾ ಪ್ರವಾಸೋದ್ಯಮದಲ್ಲಿ ಗಣನೀಯ ಹೆಚ್ಚಳ ಕಂಡುಬಂದಿದೆ ಎಂದು ಮಾನ್ಯ ಸಚಿವರು ವಿವರಿಸಿದರು.

ಕರ್ನಾಟಕದ 5 ಪಾರಂಪರಿಕ ತಾಣಗಳನ್ನು ಯುನೆಸ್ಕೋ ಪಾರಂಪರಿಕ ತಾಣಗಳ ಪಟ್ಟಿಗಳಿಗೆ ಸೇರ್ಪಡೆಯಾಗಿದ್ದು ಡೆಕ್ಕನ್‌ ಸುಲ್ತನೇಟ್‌ನ ಕೋಟೆಗಳು, ಶ್ರೀರಂಗಪಟ್ಟಣದ ಸ್ಮಾರಕಗಳು, ಐಹೊಳೆ-ಬಾದಾಮಿಯ ಮಂದಿರಗಳ ಶಿಲ್ಪಕಲೆ, ಹಿರೆಬೆಣಕಲ್‌ನ ಮೆಗಾಲಿಟಿಕ್‌ ಸೈಟ್‌ ಮತ್ತು ಬೀದರ್‌ನ ಕರೇಜ್‌ ವ್ಯವಸ್ಥೆ ಹಾಗೂ ಲಕ್ಕುಂಡಿಯ ಪಾರಂಪರಿಕ ಶಿಲ್ಪಕಲಾ ವೈಭವಗಳು ಯುನೆಸ್ಕೋದ ವಿಶ್ವಪಾರಂಪರಿಕ ತಾಣಗಳ ಪಟ್ಟಿಗಳಿಗೆ ಸೇರಬೇಕೆಂದು ಕರ್ನಾಟಕದ ಉತ್ಕಟವಾದ ಬಯಕೆಯಾಗಿದೆ. ಇಂಥ ತಾಣಗಳನ್ನು ಯುನೆಸ್ಕೋ ತಾಣಗಳಿಗೆ ಸೇರಿಸಬೇಕೆಂದು ಕೇಂದ್ರ ಸರ್ಕಾರ ಅಗತ್ಯದ ಬೆಂಬಲ ನೀಡಬೇಕೆಂದು ವಿನಂತಿಸಿದರು.

ಕರ್ನಾಟಕದ ಹೊಸ ಪ್ರವಾಸೋದ್ಯಮ ನೀತಿ 2024-29 ಎಲ್ಲ ವರ್ಗದ ಪ್ರವಾಸಿಗರಿಗೆ ಅವಕಾಶ ಕಲ್ಪಿಸಲು ಪರಿಷ್ಕೃತವಾದ ಮಹತ್ವವನ್ನು ಮತ್ತು ಒತ್ತು ನೀಡಲು ಪ್ರತಿಯೊಬ್ಬ ಪ್ರವಾಸಿಗನ ಸಂತಸಮಯ ಕ್ಷಣಗಳನ್ನು ಕಳೆಯಲು ಹಾಗೂ ಆರ್ಥಿಕ ವೃದ್ಧಿ ಮಾಡುವ ದಿಸೆಯಲ್ಲಿ ಮಹತ್ವದ ಹೆಜ್ಜೆಗಳನ್ನಿರಿಸುತ್ತದೆ ಎಂದು ಸಚಿವರು ಹೇಳಿದರು.

ಏನಿದು ‘ನಿಪುಣ ಕರ್ನಾಟಕ’ ಯೋಜನೆ? ಜಾರಿಯಿಂದ ಪ್ರಯೋಜನ ಏನು? ಇಲ್ಲಿದೆ ಪುಲ್ ಡೀಟೆಲ್ಸ್ | Nipuna Karnataka Scheme

BIG NEWS : ನನಗೂ ‘ಸಿಎಂ’ ಆಗುವ ಆಸೆ ಇದೆ ಆದರೆ…?: ಸಚಿವ ಶರಣಬಸಪ್ಪ ದರ್ಶನಾಪುರ ಹೊಸ ಬಾಂಬ್!

ರಾಜ್ಯದಲ್ಲಿ ಸಿಎಂ ಸ್ಥಾನಕ್ಕೆ ಪೈಪೋಟಿ ಅಲ್ಲ, ಬಡಿದಾಟ ನಡೆಯುತ್ತಿದೆ: ಸಂಸದ ಬೊಮ್ಮಾಯಿ ಭವಿಷ್ಯ

Share. Facebook Twitter LinkedIn WhatsApp Email

Related Posts

BIG NEWS : ರಸ್ತೆ ಬದಿಯ ಅಂಗಡಿಗಳಲ್ಲಿ ಗೋಬಿ, ಪಾನಿಪೂರಿಯಲ್ಲಿ `ಕೃತಕ ಬಣ್ಣ ಬಳಕೆ’ ನಿಷೇಧ : ಸರ್ಕಾರ ಮಹತ್ವದ ಆದೇಶ

04/02/2026 7:05 AM2 Mins Read

ಬೆಂಗಳೂರು ಜನತೆ ಗಮನಕ್ಕೆ : ನಾಳೆಯಿಂದ 2 ದಿನ `ಕಾವೇರಿ ನೀರು’ ಪೂರೈಕೆಯಲ್ಲಿ ವ್ಯತ್ಯಯ

04/02/2026 6:53 AM2 Mins Read

ರಾಜ್ಯದ ಜನತೆಗೆ ಗುಡ್ ನ್ಯೂಸ್ : `BPL’ ಕಾರ್ಡ್ ಇದ್ರೆ ಉಚಿತವಾಗಿ ಸಿಗಲಿದೆ `ದಂತ ಪಂಕ್ತಿ’ಗಳ ಸೌಲಭ್ಯ.!

04/02/2026 6:24 AM1 Min Read
Recent News

BIG NEWS : ರಸ್ತೆ ಬದಿಯ ಅಂಗಡಿಗಳಲ್ಲಿ ಗೋಬಿ, ಪಾನಿಪೂರಿಯಲ್ಲಿ `ಕೃತಕ ಬಣ್ಣ ಬಳಕೆ’ ನಿಷೇಧ : ಸರ್ಕಾರ ಮಹತ್ವದ ಆದೇಶ

04/02/2026 7:05 AM

BREAKING: ಮ್ಯಾನ್ಮಾರ್ ನಲ್ಲಿ 6.0 ತೀವ್ರತೆಯ ಭೂಕಂಪ | Earthquake

04/02/2026 6:56 AM

ಬೆಂಗಳೂರು ಜನತೆ ಗಮನಕ್ಕೆ : ನಾಳೆಯಿಂದ 2 ದಿನ `ಕಾವೇರಿ ನೀರು’ ಪೂರೈಕೆಯಲ್ಲಿ ವ್ಯತ್ಯಯ

04/02/2026 6:53 AM

ದೆಹಲಿಯಲ್ಲಿ ದಟ್ಟವಾದ ಮಂಜು: 500 ವಿಮಾನಗಳು ಮತ್ತು 50 ರೈಲುಗಳ ಸಂಚಾರ ವಿಳಂಬ

04/02/2026 6:48 AM
State News
KARNATAKA

BIG NEWS : ರಸ್ತೆ ಬದಿಯ ಅಂಗಡಿಗಳಲ್ಲಿ ಗೋಬಿ, ಪಾನಿಪೂರಿಯಲ್ಲಿ `ಕೃತಕ ಬಣ್ಣ ಬಳಕೆ’ ನಿಷೇಧ : ಸರ್ಕಾರ ಮಹತ್ವದ ಆದೇಶ

By kannadanewsnow5704/02/2026 7:05 AM KARNATAKA 2 Mins Read

ರಸ್ತೆ ಬದಿ ದೊರೆಯುವ ಗೋಬಿ ಮಂಚೂರಿ, ಪಾನಿಪೂರಿ ಮುಂತದಾ ಚಾಟ್ಸ್ಗಳಲ್ಲಿ ಕೃತಕ ಬಣ್ಣ ಹಾಗೂ ನಿಷೇಧಿತ ವಸ್ತುಗಳನ್ನು ಬೆರೆಸದಂತೆ ಸರ್ಕಾರ…

ಬೆಂಗಳೂರು ಜನತೆ ಗಮನಕ್ಕೆ : ನಾಳೆಯಿಂದ 2 ದಿನ `ಕಾವೇರಿ ನೀರು’ ಪೂರೈಕೆಯಲ್ಲಿ ವ್ಯತ್ಯಯ

04/02/2026 6:53 AM

ರಾಜ್ಯದ ಜನತೆಗೆ ಗುಡ್ ನ್ಯೂಸ್ : `BPL’ ಕಾರ್ಡ್ ಇದ್ರೆ ಉಚಿತವಾಗಿ ಸಿಗಲಿದೆ `ದಂತ ಪಂಕ್ತಿ’ಗಳ ಸೌಲಭ್ಯ.!

04/02/2026 6:24 AM

ಸರ್ಕಾರಿ ಶಾಲೆಗೆ 1 ಎಕರೆ ಜಮೀನು ನೀಡಿ ಶಿಕ್ಷಣ ಪ್ರೇಮ ಮೆರೆದ ಸಚಿವ ಶಿವರಾಜ್ ತಂಗಡಗಿ ತಾಯಿ.!

04/02/2026 6:11 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.