ನಾರಾಯಣ ಗುರುಗಳು ಪ್ರತಿಪಾದಿಸಿದ ಮನುಷ್ಯತ್ವದಿಂದ ಕೂಡಿದ ಸಮಾಜ ನಿರ್ಮಾಣ ನಮ್ಮ ಗುರಿ: ಸಿದ್ದರಾಮಯ್ಯ

ಬೆಂಗಳೂರು : ಬ್ರಹ್ಮಶ್ರೀ ನಾರಾಯಣ ಗುರು ಅವರು ಪ್ರತಿಪಾದಿಸಿದಂತೆ ಎಲ್ಲರೂ ಮನುಷ್ಯರಾಗಿ ಗೌರವದಿಂದ ಬದುಕುವಂತಹ ಸಮ ಸಮಾಜದ ನಿರ್ಮಾಣ ನಮ್ಮ ಗುರಿಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು. ಅವರು ಮಂಗಳವಾರ ರವೀಂದ್ರಕಲಾ ಕ್ಷೇತ್ರದಲ್ಲಿ ಆಯೋಜಿಸಲಾಗಿದ್ದ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಕಾರ್ಯಕ್ರಮದಲ್ಲಿ ಬ್ರಹ್ಮಶ್ರೀ ನಾರಾಯಣಗುರು ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದರು. ಸಮಾಜದಲ್ಲಿರುವ ಅಸಮಾನತೆಯನ್ನು ನಿವಾರಿಸಿ, ಸಾಮಾಜಿಕ ನ್ಯಾಯದ ಪರವಾದ ಸಮಾಜ ನಿರ್ಮಾಣಕ್ಕೆ ನಾವು ಬದ್ದರಾಗಿದ್ದೇವೆ. ಮನುಷ್ಯರಲ್ಲಿ ಒಂದೇ ಜಾತಿ, ಒಂದೇ ಮತ, ಒಂದೇ ದೇವರು ಎಂದು … Continue reading ನಾರಾಯಣ ಗುರುಗಳು ಪ್ರತಿಪಾದಿಸಿದ ಮನುಷ್ಯತ್ವದಿಂದ ಕೂಡಿದ ಸಮಾಜ ನಿರ್ಮಾಣ ನಮ್ಮ ಗುರಿ: ಸಿದ್ದರಾಮಯ್ಯ