BIG NEWS: ‘ಮುಡಾ’ದಿಂದ ಬದಲಿ ನಿವೇಶನ ನೀಡಿರುವುದು ‘ಕಾನೂನುಬದ್ಧ’ ಎನ್ನುವುದು ನಮ್ಮ ವಾದ: ಸಿಎಂ ಸಿದ್ದರಾಮಯ್ಯ

ಮೈಸೂರು : ಬಿಜೆಪಿಯವರು ರಾಜಕೀಯವಾಗಿ ಪ್ರತಿಭಟನೆ ಮಾಡುತ್ತಿದ್ದಾರೆ. ಅವರಿಗೆ ಮಾತ್ರ ರಾಜಕೀಯ ಮಾಡಲು ಬರುತ್ತದೆಯೇ? ನಮಗೂ ರಾಜಕೀಯವಾಗಿ ಪ್ರತಿರೋಧ ನೀಡಲು ತಿಳಿದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸವಾಲು ಹಾಕಿದರು. ಅವರು ಇಂದು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಮೂಡಾ ಹಗರಣದ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ವಿ.ವೈ.ವಿಜಯೇಂದ್ರ ಅವರು ಮೈಸೂರಿನಲ್ಲಿ ಪ್ರತಿಭಟನೆ ಹಮ್ಮಿಕೊಳ್ಳುತ್ತಿರುವ ಬಗ್ಗೆ ಮೇಲಿನಂತೆ ಪ್ರತಿಕ್ರಿಯೆ ನೀಡಿದ ಅವರು ಜೆ.ಪಿ. ನಡ್ಡಾ ಅವರ ಅಧ್ಯಕ್ಷತೆಯಲ್ಲಿಯೇ ಪ್ರತಿಭಟನೆ ಮಾಡಲಿ. ಮೂಡಾ ಬಗ್ಗೆ ತನಿಖೆ ಈಗಾಗಲೇ ನಡೆಯುತ್ತಿದೆ ಎಂದರು. ಕಾನೂನುಬಾಹಿರ ಎಂದಾದರೆ … Continue reading BIG NEWS: ‘ಮುಡಾ’ದಿಂದ ಬದಲಿ ನಿವೇಶನ ನೀಡಿರುವುದು ‘ಕಾನೂನುಬದ್ಧ’ ಎನ್ನುವುದು ನಮ್ಮ ವಾದ: ಸಿಎಂ ಸಿದ್ದರಾಮಯ್ಯ